Tag: AH Vishwanath

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದಾದರೆ ಸಂತೋಷ:  ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್.ವಿಶ್ವನಾಥ್
ಮೈಸೂರು

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದಾದರೆ ಸಂತೋಷ: ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್.ವಿಶ್ವನಾಥ್

August 26, 2018

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಯಾರೂ ತುಳಿದಿಲ್ಲ. ಅವರ ನಡವಳಿಕೆಯಿಂದ ಅವರನ್ನು ಅವರೇ ತುಳಿದುಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಶಾಸಕ ಎ.ಹೆಚ್.ವಿಶ್ವನಾಥ್ ಹೇಳಿದರು. ಸಿದ್ದರಾಮಯ್ಯನವರಿಗೆ ಮತ್ತೇ ಮುಖ್ಯ ಮಂತ್ರಿ ಆಗುವ ಆಸೆ ಇದೆ. ಅದು ತಪ್ಪೇ ನಲ್ಲ. ಅವರು ಮತ್ತೆ ಮುಖ್ಯಮಂತ್ರಿ ಆಗೋದಾದರೆ ಸಂತೋಷ ಎಂದರು. ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ವಿರುದ್ಧ ಕಿಡಿಕಾರಿದ್ದಕ್ಕೆ ವಿಶ್ವನಾಥ್ ಅಸಮಾಧಾನ ವ್ಯಕ್ತ ಪಡಿಸಿದರು. ಸಾ.ರಾ.ಮಹೇಶ್ ನಮ್ಮ…

ನಾಳೆ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಅಡಗೂರು ಹೆಚ್.ವಿಶ್ವನಾಥರಿಗೆ ಸನ್ಮಾನ
ಮೈಸೂರು

ನಾಳೆ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಅಡಗೂರು ಹೆಚ್.ವಿಶ್ವನಾಥರಿಗೆ ಸನ್ಮಾನ

August 18, 2018

ಹಳೆ ಚಿತ್ರಗೀತೆಗಳ ಸ್ವರ ಸಂಗಮ ಸಂಗೀತ ಮೈಸೂರು:  ಮೈಸೂರಿನ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಆ.19ರಂದು ಸಂಜೆ 5ಕ್ಕೆ ಹಳೇಬೇರು ಹೊಸಚಿಗುರು ಗಾಯಕರ ಗೆಳೆಯರ ಬಳಗದಿಂದ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹಾಗೂ ಶಾಸಕ ಅಡಗೂರು ಹೆಚ್.ವಿಶ್ವನಾಥ್ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಹಳೆಯ ಚಿತ್ರಗೀತೆಗಳ ಸ್ವರ ಸಂಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಳಗದ ಪ್ರಧಾನ ಕಾರ್ಯದರ್ಶಿ ರೇವಣ್ಣ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗನ್ಮೋಹನ ಅರಮನೆಯಲ್ಲಿ ಆ.19ರಂದು ಸಂಜೆ…

25 ವರ್ಷಗಳ ನಿರಂತರ ಹೋರಾಟದ ಪ್ರತಿಫಲ ಭೂಮಿ ಒಡೆಯರಾದ ಆದಿವಾಸಿಗಳು !
ಮೈಸೂರು

25 ವರ್ಷಗಳ ನಿರಂತರ ಹೋರಾಟದ ಪ್ರತಿಫಲ ಭೂಮಿ ಒಡೆಯರಾದ ಆದಿವಾಸಿಗಳು !

August 17, 2018

ಹುಣಸೂರು:  ನಾಗಪುರ ಗಿರಿಜನ ಪುನರ್ವಸತಿ ಕೇಂದ್ರದ 266 ಕುಟುಂಬಗಳಿಗೆ ಒಟ್ಟು 1800 ಎಕರೆ ಕೃಷಿ ಭೂಮಿಯ ಹಕ್ಕು ಪತ್ರವನ್ನು ನೀಡುವ ಮೂಲಕ 25 ವರ್ಷಗಳ ನಿರಂತರ ಹೋರಾಟ ನಡೆಸುತ್ತಿದ್ದ ಗಿರಿಜನರಿಗೆ ಪ್ರತಿಫಲ ದೊರೆತಂತಾಗಿದೆ. ತಾಲೂಕಿನ ನಾಗಪುರ ಗಿರಿಜನ ಪುನ ರ್ವಸತಿ ಕೇಂದ್ರದ ಆಶ್ರಮ ಶಾಲೆಯಲ್ಲಿ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಎ.ಹೆಚ್.ವಿಶ್ವನಾಥ್ ಗಿರಿಜನರಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿ, ಅಂದಿನ ಮುಖ್ಯಮಂತ್ರಿ ದಿ.ದೇವರಾಜ ಅರಸು ಉಳು ವವನೇ ಭೂ ಒಡೆಯ ಕಾಯ್ದೆ ಜಾರಿಗೊಳಿಸಿ ತಳ ವರ್ಗದವರಿಗೆ…

ಪ್ರಧಾನಿ ಅಭ್ಯರ್ಥಿಯಾಗುವ ಶಕ್ತಿ ಹೆಚ್.ಡಿ. ದೇವೇಗೌಡರಿಗಿದೆ
ಮೈಸೂರು

ಪ್ರಧಾನಿ ಅಭ್ಯರ್ಥಿಯಾಗುವ ಶಕ್ತಿ ಹೆಚ್.ಡಿ. ದೇವೇಗೌಡರಿಗಿದೆ

August 13, 2018

ಮೈಸೂರು:  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರಿಗೆ ಸರಿನಾಟಿಯಾಗಿ ನಿಲ್ಲಬಹುದಾದ ಪ್ರಬಲ ನಾಯಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರೇ ಆಗಬಹುದು. ಅವರಿಗೆ ಆ ಶಕ್ತಿಯಿದೆ ಎಂದು ಮಾಜಿ ಸಚಿವರೂ ಆದ ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್. ವಿಶ್ವನಾಥ್ ಹೇಳಿದರು. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂಬರುವ ಲೋಕಸಭಾ ಚುನಾವಣೆ ಯ ಬಿಜೆಪಿ ಪ್ರಧಾನಿ ಅಭ್ಯರ್ಥಿಯೂ ಆದ ಹಾಲಿ ಪ್ರಧಾನಿ ನರೇಂದ್ರ ಮೋದಿ ಎದುರು ಪ್ರಬಲ ನಾಯಕರಾಗುವ ಶಕ್ತಿ…

ಜನತಾ ಪರಿವಾರ ತೊರೆದವರ ಮತ್ತೆ ಒಗ್ಗೂಡಿಸಲು ಪ್ರಯತ್ನ: ನೂತನ ಜೆಡಿಎಸ್ ಸಾರಥಿ ಅಡಗೂರು ಹೆಚ್. ವಿಶ್ವನಾಥ್ ವಿಶ್ವಾಸ
ಮೈಸೂರು

ಜನತಾ ಪರಿವಾರ ತೊರೆದವರ ಮತ್ತೆ ಒಗ್ಗೂಡಿಸಲು ಪ್ರಯತ್ನ: ನೂತನ ಜೆಡಿಎಸ್ ಸಾರಥಿ ಅಡಗೂರು ಹೆಚ್. ವಿಶ್ವನಾಥ್ ವಿಶ್ವಾಸ

August 7, 2018

ಬೆಂಗಳೂರು:  ಜನತಾ ಪರಿವಾರದಿಂದ ದೂರವಾಗಿರುವ ನಾಯಕರನ್ನು ಮತ್ತೆ ಒಗ್ಗೂಡಿಸಲು ಪ್ರಯತ್ನಿಸಲಾಗುವುದು ಎಂದು ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷ ಅಡಗೂರು ಹೆಚ್. ವಿಶ್ವನಾಥ್ ತಿಳಿಸಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಕ್ಕೆ ಮುನ್ನ ದೇವಾಲಯಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಬಲಪಡಿಸಬೇಕಿದೆ ಎಂದರು. ನಂತರ ಪಕ್ಷದ ಕಚೇರಿಯಲ್ಲಿ ಮಾತನಾಡಿ, ಪಕ್ಷ ಸಂಘಟನೆ ಮೊದಲ ಗುರಿ, ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವಲ್ಲಿ ಒಟ್ಟಾಗಿ ಹೋಗಲು ಸಜ್ಜಾಗುತ್ತಿದ್ದೇವೆ, ಕೊಟ್ಟಿರುವ ದೊಡ್ಡ ಜವಾಬ್ದಾರಿ ನಿರ್ವಹಿಸಲು ಹಿರಿಯರು…

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?
ಮೈಸೂರು

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?

August 3, 2018

ಬೆಂಗಳೂರು: ಜಾತ್ಯಾತೀತ ಜನತಾದಳ ರಾಜ್ಯಾ ಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್. ವಿಶ್ವನಾಥ್ ನೇಮಕಗೊಳಿಸಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದು, ಆ.5ಕ್ಕೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜೆಡಿಎಸ್ ಮುಖ್ಯಸ್ಥ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶ್ವನಾಥ್ ಅವರನ್ನು ನೂತನ ರಾಜಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಉದ್ದೇಶಿಸಿದ್ದು, ಖುದ್ದು ದೇವೇಗೌಡರೇ ವಿಶ್ವನಾಥ್ ಅವರೊಂದಿಗೆ ಮಾತುಕತೆ ಕೂಡ ನಡೆಸಿದ್ದಾರೆ. ಆಗಸ್ಟ್ 5ರಂದು ನೂತನ ರಾಜ್ಯಾಧ್ಯಕ್ಷರ ನೇಮಕದ ಅಧಿಕೃತ ಘೋಷಣೆ ಹೊರಬೀಳಲಿದೆ. ಪ್ರಸ್ತುತ ಜೆಡಿಎಸ್ ಪಕ್ಷದ…

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕರ್ಮ ಭೂಮಿ ಕಲ್ಲಹಳ್ಳಿಯ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಶಾಸಕ ವಿಶ್ವನಾಥ್
ಮೈಸೂರು

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕರ್ಮ ಭೂಮಿ ಕಲ್ಲಹಳ್ಳಿಯ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಶಾಸಕ ವಿಶ್ವನಾಥ್

August 1, 2018

ಹುಣಸೂರು, ಜು.31- ಮಾಜಿ ಮುಖ್ಯ ಮಂತ್ರಿ ದಿವಂಗತ ಡಿ.ದೇವರಾಜ ಅರಸರ ಕರ್ಮಭೂಮಿ ಕಲ್ಲಳ್ಳಿ ಗ್ರಾಮ ರಾಷ್ಟ್ರೀಯ ಹೆದ್ದಾರಿ 175ಕ್ಕೆ ಹೊಂದಿಕೊಂಡಿದ್ದು, ಇದರ ಪಕ್ಕದಲ್ಲಿರುವ 2 ಎಕರೆ ಸರ್ಕಾರಿ ಭೂಮಿಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ಅರಸರ ಪ್ರತಿಮೆ, ಕಾಂಪ್ಲೆಕ್ಸ್, ಮ್ಯೂಸಿಯಂ ಹಾಗೂ ಸ್ಟಡಿ ಸೆಂಟರ್ ನಿರ್ಮಾಣ ಮಾಡಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಹೆಚ್. ವಿಶ್ವನಾಥ್ ತಿಳಿಸಿದರು. ಅಧಿಕಾರಿಗಳೊಂದಿಗೆ ಕಲ್ಲಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಅರಸರ ಶತಮಾನೋತ್ಸವ ಅಂಗವಾಗಿ…

ನಿಲುವಾಗಿಲು ಏತ ನೀರಾವರಿ ಯಂತ್ರದ ಟ್ರಾನ್ಸ್‍ಫಾರ್ಮರ್‍ಗೆ ಶಾಸಕ ವಿಶ್ವನಾಥ್ ಚಾಲನೆ
ಮೈಸೂರು

ನಿಲುವಾಗಿಲು ಏತ ನೀರಾವರಿ ಯಂತ್ರದ ಟ್ರಾನ್ಸ್‍ಫಾರ್ಮರ್‍ಗೆ ಶಾಸಕ ವಿಶ್ವನಾಥ್ ಚಾಲನೆ

July 31, 2018

ಹುಣಸೂರು: ತಾಲೂಕಿನಲ್ಲಿರುವ ನೀರಿನ ಸಂಪನ್ಮೂಲವನ್ನು ಸಮರ್ಪಕವಾಗಿ ಬಳಕೆ ಮಾಡಿ ಜನ, ಜಾನುವಾರುಗಳಿಗೆ ಉಪಯೋಗವಾಗು ವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಶಾಸಕ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ತಾಲೂಕಿನ ನಿಲುವಾಗಿಲು ಗ್ರಾಮದ ಬಳಿ ಲಕ್ಷ್ಮಣತೀರ್ಥ ನದಿಗೆ ಅಳವಡಿಸಿರುವ ಚಿಲ್ಕುಂದ ಸೀರಿಸ್ ಏತ ನೀರಾವರಿ ಯಂತ್ರಕ್ಕೆ ನೂತನವಾಗಿ ಅಳವಡಿಸಿರುವ ಟ್ರಾನ್ಸ್‍ಫಾರ್ಮರ್‍ಗೆ ಚಾಲನೆ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, 100 ಹೆಚ್‍ಪಿ ಸಾಮಥ್ರ್ಯದ ಎರಡು ಮೋಟಾರ್‍ಗಳಿಂದ ಚಿಲ್ಕುಂದ, ಕಳಬೆಟ್ಟ, ನಾಗಮಂಗಲ ಹಾಗೂ ಹೊಸಕೆರೆಗಳಿಗೆ ನೀರು ತುಂಬಿಸುವ ಕೆಲಸ ನಡೆಯುತ್ತಿದ್ದು, ಇದರಿಂದ ನೀರಿನ ಸೆಲೆ…

ಹಾಲಿ,ಮಾಜಿ ಶಾಸಕರ ಆರೋಪ- ಪ್ರತ್ಯಾರೋಪ: ಮಂಜುನಾಥ್ ಕುಟುಂಬಕ್ಕೆ ‘ಸುಳ್ಳೇ ಮನೆ ದೇವರು’ – ಹೆಚ್.ವಿಶ್ವನಾಥ್
ಮೈಸೂರು

ಹಾಲಿ,ಮಾಜಿ ಶಾಸಕರ ಆರೋಪ- ಪ್ರತ್ಯಾರೋಪ: ಮಂಜುನಾಥ್ ಕುಟುಂಬಕ್ಕೆ ‘ಸುಳ್ಳೇ ಮನೆ ದೇವರು’ – ಹೆಚ್.ವಿಶ್ವನಾಥ್

July 30, 2018

ಹುಣಸೂರು: ‘ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ಸುಳ್ಳೇ ಮನೆದೇವರು ಎಂದು ಶಾಸಕ ಹೆಚ್.ವಿಶ್ವನಾಥ್ ಟೀಕಿಸಿದರು. ನಗರದ ವರದಿಗಾರರಕೂಟದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಜುನಾಥ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದಿದ್ದಾರೆ. ಆದರೆ, ನಡೆದಿರುವ ಎಲ್ಲಾ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ನಾನು ನೀಡಿದ ಹೇಳಿಕೆಗೆ ಮಂಜುನಾಥ ಅವರು ಪ್ರತಿಕ್ರಿಯೆ ನೀಡುವ ಭರದಲ್ಲಿ ನನ್ನನ್ನು ಬ್ಲಾಕ್ ಮೇಲರ್ ಎಂದು ಹೇಳಿದ್ದಾರೆ. ಇದು ಸಭ್ಯ ರಾಜಕಾರಣಿಯ ಲಕ್ಷಣವಲ್ಲ ಎಂದರು….

ಹಡಪದ ಅಪ್ಪಣ್ಣ ಬೆಡಗಿನ ಬಂಡಾಯ ವಚನಕಾರ
ಮೈಸೂರು

ಹಡಪದ ಅಪ್ಪಣ್ಣ ಬೆಡಗಿನ ಬಂಡಾಯ ವಚನಕಾರ

July 28, 2018

ಹುಣಸೂರು: ಬಸವಣ್ಣ ನವರ ಕಾಲದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಹಡಪದ ಅಪ್ಪಣ್ಣ ಬೆಡಗಿನ ಬಂಡಾಯ ವಚನಕಾರರಾಗಿದ್ದು, ಇವರ ವಚನದಲ್ಲಿ ತೀರ ಸರಳತೆ ಮತ್ತು ಗಂಭೀರತೆ ಎದ್ದು ಕಾಣುತದೆ ಎಂದು ಸಾಹಿತಿ ಮಾಧು ಪ್ರಸಾದ್ ತಿಳಿಸಿದರು. ನಗರದ ಡಾ.ಬಿ.ಅರ್.ಅಂಬೇಡ್ಕರ್ ಭವನದಲ್ಲಿ ಸವಿತಾ ಸಮಾಜ ಏರ್ಪಡಿಸಿದ್ದ ಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರ ರಾಗಿ ಮಾತನಾಡಿದ ಅವರು, ವಚನ ಸಾಹಿತ್ಯ ದಲ್ಲಿ ಎರಡು ಸಾವಿರಕ್ಕೂ ಹೆಚ್ಚು ವಚನಗಳಿದ್ದು, ಅದರಲ್ಲಿ ಅಪ್ಪಣ್ಣ ನವರ 200ಕ್ಕೂ ಹೆಚ್ಚು ವಚನಗಳು ಸೇರಿವೆ…

1 2 3 4
Translate »