Tag: AH Vishwanath

ಮಧ್ಯಾಹ್ನ 12 ಗಂಟೆ ನಂತರ ಆಡಳಿತ ಕೇಂದ್ರಗಳು ದಲ್ಲಾಳಿ ಕೇಂದ್ರಗಳಾಗುತ್ತವೆ!
ಮೈಸೂರು

ಮಧ್ಯಾಹ್ನ 12 ಗಂಟೆ ನಂತರ ಆಡಳಿತ ಕೇಂದ್ರಗಳು ದಲ್ಲಾಳಿ ಕೇಂದ್ರಗಳಾಗುತ್ತವೆ!

July 11, 2018

ಬೆಂಗಳೂರು: ಬೆಂಗಳೂರಿನ ಬಹುಮಹಡಿ ಆಡಳಿತ ಕೇಂದ್ರಗಳು ಮಧ್ಯಾಹ್ನ 12 ಗಂಟೆಯ ನಂತರ ದಲ್ಲಾಳಿ ಕೇಂದ್ರಗಳಾಗಿ ಪರಿವರ್ತನೆಯಾಗುತ್ತಿವೆ. ಇಂತಹ ಕಚೇರಿಗಳಲ್ಲಿ ವರ್ಗಾವಣೆ, ಅನುದಾನ, ಅನುಮೋದನೆ ಕೆಲಸಗಳಿಗೆ ಲಾಬಿ ನಡೆಯುತ್ತದೆ ಎಂದು ಮಾಜಿ ಸಚಿವರೂ ಆದ ಹಾಲಿ ಜೆಡಿಎಸ್ ಶಾಸಕ ಅಡಗೂರು ಹೆಚ್.ವಿಶ್ವನಾಥ್ ವಿಧಾನಸಭೆ ಯಲ್ಲಿ ಆಡಳಿತಾಂಗದ ಬಣ್ಣ ಬಯಲು ಮಾಡಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಆಡಳಿತ ಕೇಂದ್ರಗಳಲ್ಲಿ ದಲ್ಲಾಳಿಗಳೇ ತುಂಬಿರುತ್ತಾರೆ. ತಾಲೂಕು ಕಚೇರಿ ಯಿಂದ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾಧಿಕಾರಿ ಕಚೇರಿಯಿಂದ ಕಾರ್ಯದರ್ಶಿ ಕಚೇರಿ…

ಎ.ಹೆಚ್.ವಿಶ್ವನಾಥ್‍ರಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಮೈಸೂರು

ಎ.ಹೆಚ್.ವಿಶ್ವನಾಥ್‍ರಿಗೆ ಸಚಿವ ಸ್ಥಾನ ನೀಡಲು ಆಗ್ರಹ

June 14, 2018

ಮೈಸೂರು: ಕರ್ನಾಟಕ ರಾಜ್ಯ ಭಾರತ ಮಾತ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಸಚಿವರೂ ಹಾಗೂ ಸಂಸದರಾದ ಅಡಗೂರು ಹೆಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಕಾರ್ಮಿಕರು ರಸ್ತೆಗಿಳಿದು ಹೋರಾಟ ಮಾಡಲು ಸಿದ್ಧವಿರುವುದಾಗಿ ಸಂಘದ ರಾಜ್ಯಾಧ್ಯಕ್ಷ ಜಿ. ಸಿದ್ದರಾಜು ಮನವಿ ಮಾಡಿದ್ದಾರೆ. ಉಚಿತ ತರಬೇತಿ ಮೈಸೂರು, ಜೂ. 13- ನಗರದ ನೇತಾಜಿ ಎಜುಕೇಷನ್ ಫೌಂಡೇಶನ್ ವತಿಯಿಂದ ಪೊಲೀಸ್ ಕಾನ್‍ಸ್ಟೇಬಲ್, ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ರೈಲ್ವೆ ಕಾನ್‍ಸ್ಟೇಬಲ್, ಸಬ್ ಇನ್ಸ್‍ಪೆಕ್ಟರ್ ನೇಮಕಾತಿ…

1 2 3 4
Translate »