Tag: AH Viswanath

ಜೆಡಿಎಸ್ ಜಿಲ್ಲಾಧ್ಯಕ್ಷರ ಬದಲಾವಣೆ ಇಲ್ಲ: ಹೆಚ್.ವಿಶ್ವನಾಥ್
ಕೊಡಗು

ಜೆಡಿಎಸ್ ಜಿಲ್ಲಾಧ್ಯಕ್ಷರ ಬದಲಾವಣೆ ಇಲ್ಲ: ಹೆಚ್.ವಿಶ್ವನಾಥ್

March 29, 2019

ಮಡಿಕೇರಿ: ಜೆಡಿಎಸ್‍ನ ಜಿಲ್ಲಾ ಧ್ಯಕ್ಷರಾಗಿ ಕೆ.ಎಂ.ಬಿ ಗಣೇಶ್ ಮುಂದು ವರೆಯಲಿದ್ದು, ಯಾವುದೇ ಬದಲಾವಣೆ ಯಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಸ್ಪಷ್ಟಪಡಿಸಿದರು. ನಗರದ ಬಾಲಭವನ ಬಳಿಯಿರುವ ಮೈದಾನದಲ್ಲಿ ನಡೆದ ಪದಗ್ರಹಣ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜಾತ್ಯಾತೀತ ನಿಲುವಿನ ಪಕ್ಷ ಅಧಿ ಕಾರಕ್ಕೆ ಬಂದರೆ ದೇಶದ ಅಭಿವೃದ್ಧಿ ಸಾಧ್ಯ. ಕಾಂಗ್ರೆಸ್ ಮತ್ತು ಜೆಡಿಎಸ್ ಜಾತ್ಯಾತೀತ ಪಕ್ಷಗಳು ಒಂದಾಗುವ ಮೂಲಕ ಇತರೆ ಪಕ್ಷಗಳಿಗೆ ಭಯ ಹುಟ್ಟಿಸಿದೆ. ಕಾಂಗ್ರೆಸ್ ಪಕ್ಷ ನನ್ನ ಮನೆ ಅದು ನನಗೆ ತಾಯಿ…

‘ಸಮುದಾಯದತ್ತ ಶಾಲೆ’ ಪುನಾರಂಭ ಅಗತ್ಯ: ಎಚ್.ವಿಶ್ವನಾಥ್
ಮೈಸೂರು

‘ಸಮುದಾಯದತ್ತ ಶಾಲೆ’ ಪುನಾರಂಭ ಅಗತ್ಯ: ಎಚ್.ವಿಶ್ವನಾಥ್

November 16, 2018

ಹನಗೋಡು: ಶೈಕ್ಷಣಿಕ ಪ್ರಗತಿ ಜೊತೆಗೆ ಸವಲತ್ತು ವೃದ್ಧಿಸಿಕೊಳ್ಳಲು ಸಹ ಕಾರಿಯಾಗುವಂತೆ ತಿಂಗಳಿಗೊಮ್ಮೆ ‘ಸಮ ದಾಯದತ್ತ ಶಾಲೆ’ ಯೋಜನೆಯನ್ನು ತಾವು ಶಿಕ್ಷಣ ಸಚಿವರಾಗಿದ್ದ ವೇಳೆ ಜಾರಿಗೆ ತಂದು ಅಭಿವೃದ್ಧಿಗೆ ನೆರವಾಗಿದ್ದು, ಈ ಯೋಜನೆಯನ್ನು ಪುನರಾರಂಭಿಸುವ ಅವಶ್ಯವಿದೆ ಎಂದು ಶಾಸಕ ಎಚ್.ವಿಶ್ವನಾಥ್ ತಿಳಿಸಿದರು. ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಹನಗೋಡು ಹೋಬಳಿಯ ನಾಗಾಪುರ ಗಿರಿಜನ ಆಶ್ರಮ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಮತ್ತು ಮಕ್ಕಳ ಗ್ರಾಮ ಸಭೆಯನ್ನು ಮಕ್ಕಳಿಂದಲೇ ಉದ್ಘಾಟಿಸಿದ ಬಳಿಕ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ, ಯಾವುದೇ ಜನಪ್ರತಿನಿಧಿಗಳು ಶಿಕ್ಷಣದ ಬಗ್ಗೆ…

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ
ಮೈಸೂರು

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ

August 6, 2018

ಬೆಂಗಳೂರು: ಹಿರಿಯ ರಾಜ ಕೀಯ ಮುತ್ಸದ್ಧಿ, ಮಾಜಿ ಸಂಸದ, ಹುಣಸೂರು ಶಾಸಕ ಅಡಗೂರು ಹೆಚ್. ವಿಶ್ವನಾಥ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಹೆಚ್.ಡಿ.ದೇವೇಗೌಡ ಮತ್ತು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವನಾಥ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ರಾಜ್ಯಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಯಿತು. ನಂತರ ನಡೆದ ಸಮಾರಂಭದಲ್ಲಿ…

Translate »