Tag: Ajith Hanumakkanavar

ಜಗತ್ತಿನ ಗಮನ ಸೆಳೆದ ಕ್ಷೇತ್ರ ಮಾಧ್ಯಮ
ಕೊಡಗು

ಜಗತ್ತಿನ ಗಮನ ಸೆಳೆದ ಕ್ಷೇತ್ರ ಮಾಧ್ಯಮ

July 29, 2018

ಮಡಿಕೇರಿ: ಕತ್ತಲ ಭಾರತದ ಕಡೆ ಮಾಧ್ಯಮಗಳು ಮುಖ ಮಾಡಿದಾಗ ಮಾತ್ರ ಮಾಧ್ಯಮದ ವ್ಯಕ್ತಿತ್ವ ಹೆಚ್ಚಾಗಲು ಸಾಧ್ಯ ಎಂದು ಮೈಸೂರು ಮಾನಸ ಗಂಗೋತ್ರಿ ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್ಚಂದ್ರ ಗುರು ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್‍ನ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಧ್ಯಮ ಕ್ಷೇತ್ರ ಇಡೀ ಜಗತ್ತನ್ನು ಗಮನ ಸೆಳೆಯುವಂತಹ ಕ್ಷೇತ್ರವಾಗಿದ್ದು, ಜನರ ಧ್ವನಿಯಾಗಿ ಕೆಲಸ ಮಾಡಬೇಕಾಗಿದೆ. ಅಂದಿನ ಕಾಲದಲ್ಲಿ ಪತ್ರಿಕೆ…

Translate »