Tag: Alanahalli Survey No. 41

ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41ರ ವಿವಾದ ಮುಡಾ ಬಡಾವಣೆಗಳ `ಬಿ’ ಖರಾಬಿನಿಂದ ಕೈಬಿಡುವ ಸಂಬಂಧ ಫೆ.25ರೊಳಗೆ ಸರ್ಕಾರಿ ಆದೇಶ
ಮೈಸೂರು

ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41ರ ವಿವಾದ ಮುಡಾ ಬಡಾವಣೆಗಳ `ಬಿ’ ಖರಾಬಿನಿಂದ ಕೈಬಿಡುವ ಸಂಬಂಧ ಫೆ.25ರೊಳಗೆ ಸರ್ಕಾರಿ ಆದೇಶ

February 10, 2019

ಮೈಸೂರು: ಮೈಸೂರಿನ ಕುರುಬಾರ ಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41ರ ವ್ಯಾಪ್ತಿಯಲ್ಲಿ ಬರುವ ಮುಡಾ ನಿರ್ಮಾಣದ ವಿವಿಧ ಬಡಾವಣೆಗಳ `ಬಿ’ ಖರಾಬು ವಿವಾದಕ್ಕೆ ಸದ್ಯದಲ್ಲೇ ತೆರೆ ಬೀಳಲಿದೆ. ಸಿದ್ದಾರ್ಥ ಬಡಾವಣೆ, ಕೆ.ಸಿ.ಬಡಾವಣೆ, ಜೆ.ಸಿ.ಬಡಾವಣೆ, ಕುರುಬಾರ ಹಳ್ಳಿ ಗ್ರಾಮ ಮತ್ತು ಆದಾಯ ತೆರಿಗೆ ಬಡಾವಣೆಗಳನ್ನು ಬಿ-ಖರಾಬಿನಿಂದ ಕೈಬಿಡುವ ಸಂಬಂಧ ಫೆ. 25ರೊಳಗೆ ಸರ್ಕಾರಿ ಆದೇಶ ಹೊರ ಬೀಳಲಿದೆ. ಇದು ಸಂತೋಷದ ವಿಚಾರ ಎಂದು ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ…

ಕುರುಬಾರಹಳ್ಳಿ ಸರ್ವೇ ನಂ. 4 ಮತ್ತು ಆಲನಹಳ್ಳಿ ಸರ್ವೇ ನಂ. 41ರ ವಿವಾದ: ಇಲ್ಲಿರುವ ಮುಡಾ ಬಡಾವಣೆ ನಿವಾಸಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಯ
ಮೈಸೂರು

ಕುರುಬಾರಹಳ್ಳಿ ಸರ್ವೇ ನಂ. 4 ಮತ್ತು ಆಲನಹಳ್ಳಿ ಸರ್ವೇ ನಂ. 41ರ ವಿವಾದ: ಇಲ್ಲಿರುವ ಮುಡಾ ಬಡಾವಣೆ ನಿವಾಸಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಯ

August 12, 2018

ಮೈಸೂರು: ಕುರುಬಾರಹಳ್ಳಿ ಸರ್ವೇ ನಂ. 4 ಮತ್ತು ಆಲನಹಳ್ಳಿ ಸರ್ವೇ ನಂ. 41ರ ಭೂಮಿಯ ವ್ಯಾಪ್ತಿಯಲ್ಲಿ ಈ ಹಿಂದೆ ನಗರ ವಿಶ್ವಸ್ಥ ಮಂಡಳಿ (ಸಿಐಟಿಬಿ), ನಂತರ ಮೈಸೂರು ನಗರಾಭಿ ವೃದ್ಧಿ ಪ್ರಾಧಿಕಾರ (ಮುಡಾ) ಅಭಿವೃದ್ಧಿಪಡಿಸಿರುವ ಬಡಾವಣೆಗಳಾದ ಸಿದ್ದಾರ್ಥ ನಗರ, ಕೆ.ಸಿ. ನಗರ, ಜೆ.ಸಿ. ನಗರ ಮತ್ತು ಆಲನಹಳ್ಳಿಯ ಸಾವಿರಾರು ನಿವಾಸಿಗಳ ಕಳೆದ 5 ವರ್ಷಗಳ ನಿರಂತರ ಹೋರಾಟಕ್ಕೆ ಇದೀಗ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದರೊಂದಿಗೆ ಕಡೆಗೂ ಫಲ ಸಿಗುವ ನಿರೀಕ್ಷೆ ಇದೆ. ಕುರುಬಾರ ಹಳ್ಳಿ ಸರ್ವೇ…

Translate »