ಸ್ನೇಹಿತನೇ ಕೊಲೆಗೈದಿದ್ದಾನೆಂದು ಆಕೆ ತಾಯಿ ಪೊಲೀಸರಿಗೆ ದೂರು ಅದರಂತೆ ಕೊಲೆ ಪ್ರಕರಣ ದಾಖಲಿಸಿರುವ ಆಲನಹಳ್ಳಿ ಠಾಣೆ ಪೊಲೀಸರು ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಬ್ಯೂಟೀಷಿಯನ್ವೊಬ್ಬರು ಸಂಶಯಾಸ್ಪದ ರೀತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಆಲನಹಳ್ಳಿಯ ದಾಮೋದರ ಬಡಾವಣೆಯಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಆನಂದ್ ಎಂಬುವರ ಪತ್ನಿ ಶ್ರೀಮತಿ ರಮ್ಯ(26) ಅನುಮಾನಾಸ್ಪದ ರೀತಿ ಸಾವನ್ನಪ್ಪಿದವರಾಗಿದ್ದು, ತನ್ನ ಮಗಳನ್ನು ಆಕೆಯ ಸ್ನೇಹಿತ ಸುನಿಲ್ ಕುಮಾರ್ ಕೊಲೆ ಮಾಡಿದ್ದಾನೆ ಎಂದು ರಮ್ಯ ತಾಯಿ, ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು, ಜನಿ ವಾರ ಗ್ರಾಮದ…
ಮೈಸೂರು
ಮದ್ಯದಂಗಡಿ ತೆರೆಯುವುದಕ್ಕೆ ವಿರೋಧ
June 19, 2018ಮೈಸೂರು: ಮದ್ಯದಂಗಡಿ ತೆರೆಯಲು ಪರವಾನಗಿ ನೀಡಬಾರದೆಂದು ಆಗ್ರಹಿಸಿ ತಾಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಸೋಮವಾರ ಪರಿಶಿಷ್ಠ ಜನಾಂಗದ ನಿವಾಸಿಗಳು ಪ್ರತಿಭಟನೆ ನಡೆಸಿದರು. ಮದ್ಯದಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದಲ್ಲಿ ಕಾಂಗ್ರೆಸ್ ಮುಖಂಡ ಡಿ.ರಾಜಶೇಖರ್ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಮದ್ಯದಂಗಡಿ ತೆರೆಯದಂತೆ ಘೋಷಣೆ ಕೂಗಿದರು. ಗ್ರಾಮಕ್ಕೆ ಹೊಂದಿಕೊಂಡತಿರುವ ಹೊರವರ್ತುಲ ರಸ್ತೆ ಪಕ್ಕದಲ್ಲಿ ಮದ್ಯದಂಗಡಿ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಇಲ್ಲಿ ವೃದ್ಧಾಶ್ರಮ, ಸೇರಿದಂತೆ ಗ್ರಾಮಗಳಿಗೆ ಹಾದು ಹೋಗುವ ರಸ್ತೆಗಳಿದ್ದು, ಆಗಾಗ್ಗೆ ಅಪಘಾತಗಳು ಸಂಭವಿಸಿ, ಪ್ರಾಣಹಾನಿಗಳಾಗುತ್ತಿವೆ. ಹೀಗಾಗಿ ಇಲ್ಲಿ ಮದ್ಯದಂಗಡಿ ತೆರೆಯಲು ಅಬಕಾರಿ…