ಅರಸೀಕೆರೆ: ತಾಲೂಕಿನ ಅಮರಗಿರಿ ಮಾಲೇಕಲ್ ತಿರುಪತಿ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಮಹಾರಥೋತ್ಸವವು ಭಕ್ತಸಾಗರದ ನಡುವೆ ಇಂದು ವಿಜೃಂಭಣೆಯಿಂದ ಜರುಗಿತು. ರಥೋತ್ಸವದ ಅಂಗವಾಗಿ ಮುಂಜಾನೆ ಯಿಂದಲೇ ದೇಗುಲದಲ್ಲಿ ಶ್ರೀ ಲಕ್ಷ್ಮೀವೆಂಕಟ ರಮಣಸ್ವಾಮಿ ಮೂಲ ವಿಗ್ರಹಕ್ಕೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ ಜರುಗಿತು. ನಂತರ ದೇಗುಲ ಆವರಣದಲ್ಲಿ ಅಲಂಕೃತ ಗೊಂಡಿದ್ದ ರಥದಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿ ಮೂಲಕ ತಂದು ಪ್ರತಿಷ್ಠಾಪಿಸ ಲಾಯಿತು. ಪೂಜೆ ಸಲ್ಲಿಸುವ ಮೂಲಕ ಶಾಸಕ ಕೆ.ಎಂ.ಶಿವಲಿಂಗೇಗೌಡ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ಅದ್ಭುತ ಕ್ಷಣಕ್ಕೆ ರಾಜ್ಯದ ವಿವಿಧ…