ಸುಂಟಿಕೊಪ್ಪ: ಕೇಂದ್ರದ ನರೇಂದ್ರಮೋದಿ ಅವರ ಸಾಮಾನ್ಯ ಜನ ತೆಯ ಬಗ್ಗೆ ಇರುವ ಕಾಳಜಿಯಿಂದ ಸಾಮಾನ್ಯ ಜನತೆಗೆ ಆರೋಗ್ಯ ಸೇರಿದಂತೆ ಹತ್ತು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಆ ಯೋಜನೆಗಳನ್ನು ರಾಜ್ಯ ಸರಕಾರ ನಮ್ಮ ಯೋಜನೆಗಳೆಂದು ಬೀಗುತ್ತಿರು ವುದು ರಾಜ್ಯ ಸರಕಾರದ ಸಾಧನೆ ಎಂದು ಅಪ್ಪಚ್ಚು ರಂಜನ್ ಕಿಡಿಕಾರಿದರು. ಬಿಜೆಪಿ ವತಿಯಿಂದ ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತ ನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯವನ್ನೆ ಲೂಟಿ ಹೊಡೆ ಯು
ಕೊಡಗು
ಕಡಗದಾಳುನಲ್ಲಿ ಅಪ್ಪಚ್ಚುರಂಜನ್ಗೆ ತರಾಟೆ
May 1, 2018ಮಡಿಕೇರಿ: ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಅವರನ್ನು ಕಡಗದಾಳುವಿನ ಸಂಘಪರಿವಾರದ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಕ್ಷೇತ್ರದ ಅಭ್ಯರ್ಥಿಯಾಗಿ ಅಪ್ಪಚ್ಚು ರಂಜನ್ ಶುಕ್ರವಾರದಂದು ಕಡಗದಾಳುವಿನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ಸಂದರ್ಭ ಅಲ್ಲಿನ ಸಂಘ ಪರಿವಾರದ ಕಾರ್ಯಕರ್ತರು ರಂಜನ್ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭ ತೀವ್ರ ಮಾತಿನ ಚಕಮಕಿ ನಡೆದಿದೆ. ಸಂಘಪರಿವಾರದಿಂದ ಅಧಿಕಾರ ಪಡೆದು ಬಳಿಕ ಸಂಘಕ್ಕೆ ಅಗೌರವ ತೋರುತ್ತಿದ್ದೀರಿ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕಡಗದಾಳುವಿನ ಭದ್ರಕಾಳಿ ದೇವಾಲಯ…