Tag: Arasikere

ಯುವಜನರು ಸೈನ್ಯ ಸೇರಲು ಸಲಹೆ
ಹಾಸನ

ಯುವಜನರು ಸೈನ್ಯ ಸೇರಲು ಸಲಹೆ

July 27, 2018

ಅರಸೀಕೆರೆ:  ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಪ್ರತಿಯೊಬ್ಬರು ಋಣಿಯಾಗಿದ್ದಾರೆ. ದೇಶ ಸೇವೆಗಾಗಿ ಹೋರಾಡುವ ಸೈನಿಕ ಹುದ್ದೆಗೆ ಯುವಜನರು ಸೇರುವ ಮೂಲಕ ದೇಶ ಸೇವೆಗೆ ಮುಂದಾಗಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಡಿ.ಜಿ. ಸುರೇಶ್ ಹೇಳಿದರು. ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ರಾಮಣ್ಣ ಶಾಲೆಯಲ್ಲಿ ಗುರುವಾರ ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ವೀರ ನಿವೃತ್ತಿ ಯೋಧರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಗಿಲ್ ಯುದ್ದದಲ್ಲಿ ಸೈನಿಕರು ವಿಜಯ ಸಾಧಿಸಿ ಇಂದಿಗೆ 19 ವರ್ಷಗಳು ಕಳೆದಿವೆ. ಈ ಸಾಧನೆಯ ಹಿಂದೆ ಸೈನಿಕರ…

ಅರಸೀಕೆರೆ ಅಮರಗಿರಿ ಮಾಲೇಕಲ್ ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ರಥೋತ್ಸವ
ಹಾಸನ

ಅರಸೀಕೆರೆ ಅಮರಗಿರಿ ಮಾಲೇಕಲ್ ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ರಥೋತ್ಸವ

July 25, 2018

ಅರಸೀಕೆರೆ: ತಾಲೂಕಿನ ಅಮರಗಿರಿ ಮಾಲೇಕಲ್ ತಿರುಪತಿ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಮಹಾರಥೋತ್ಸವವು ಭಕ್ತಸಾಗರದ ನಡುವೆ ಇಂದು ವಿಜೃಂಭಣೆಯಿಂದ ಜರುಗಿತು. ರಥೋತ್ಸವದ ಅಂಗವಾಗಿ ಮುಂಜಾನೆ ಯಿಂದಲೇ ದೇಗುಲದಲ್ಲಿ ಶ್ರೀ ಲಕ್ಷ್ಮೀವೆಂಕಟ ರಮಣಸ್ವಾಮಿ ಮೂಲ ವಿಗ್ರಹಕ್ಕೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ ಜರುಗಿತು. ನಂತರ ದೇಗುಲ ಆವರಣದಲ್ಲಿ ಅಲಂಕೃತ ಗೊಂಡಿದ್ದ ರಥದಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿ ಮೂಲಕ ತಂದು ಪ್ರತಿಷ್ಠಾಪಿಸ ಲಾಯಿತು. ಪೂಜೆ ಸಲ್ಲಿಸುವ ಮೂಲಕ ಶಾಸಕ ಕೆ.ಎಂ.ಶಿವಲಿಂಗೇಗೌಡ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ಅದ್ಭುತ ಕ್ಷಣಕ್ಕೆ ರಾಜ್ಯದ ವಿವಿಧ…

ನಿರುದ್ಯೋಗ ನಿವಾರಿಸಲು ಪ್ರಯತ್ನ: ಶಾಸಕ ಕೆ.ಎಂ.ಶಿವಲಿಂಗೇಗೌಡ
ಹಾಸನ

ನಿರುದ್ಯೋಗ ನಿವಾರಿಸಲು ಪ್ರಯತ್ನ: ಶಾಸಕ ಕೆ.ಎಂ.ಶಿವಲಿಂಗೇಗೌಡ

July 24, 2018

ಅರಸೀಕೆರೆ: ಬೃಹತ್ ಕೈಗಾರಿಕಾ ಘಟಕ ಸ್ಥಾಪನೆ ಮಾಡುವುದರ ಮೂಲಕ ತಾಲೂಕಿನಲ್ಲಿ ನಿರುದ್ಯೋಗ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ತಾಲೂಕಿನ ತಳಲೂರು ಸಮೀಪದ ದೊಡ್ಮನೆ ಫಾರಂಹೌಸ್‍ನಲ್ಲಿ ನಡೆದ ಅಭಿ ನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ನಮ್ಮ ಸಮ್ಮಿಶ್ರ ಸಹಕಾರದೊಂದಿಗೆ ಸ್ಥಳೀಯ ವಾಗಿ ತರಕಾರಿ ಮಾರುಕಟ್ಟೆಯನ್ನು 5 ಎಕರೆ ಜಾಗದಲ್ಲಿ ನಿರ್ಮಿಸಿ, ಬೆಲೆ ಕುಸಿತದ ವೇಳೆ ಅವರು ಉತ್ಪನ್ನ ಶೇಖರಿಸಲು ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಲು ಶ್ರಮಿಸ ಲಾಗುವುದು….

ಅರಸೀಕೆರೆಯಲ್ಲಿ ಅಹವಾಲುಗಳ ಮಹಾಪೂರ
ಹಾಸನ

ಅರಸೀಕೆರೆಯಲ್ಲಿ ಅಹವಾಲುಗಳ ಮಹಾಪೂರ

July 17, 2018

ಅರಸೀಕೆರೆ: ನಗರದಲ್ಲಿಂದು ಸಾರ್ವ ಜನಿಕ ಅಹವಾಲು ಸ್ವೀಕಾರ ಸಭೆ ನಡೆಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಅಹ ವಾಲುಗಳ ಮಹಾಪೂರವೇ ಹರಿದು ಬಂತು. ಸಭೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭಾಗವಹಿಸಿ, ಸಾರ್ವಜನಿಕರ ಸಮಸ್ಯೆ ಮನವರಿಕೆ ಮಾಡಿ ಕೊಟ್ಟಿದ್ದು ವಿಶೇಷವಾಗಿತ್ತು. ನಗರದ ವೆಂಕಟೇಶ್ವರ ಕಲಾಭವನದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ 573 ಅರ್ಜಿಗಳು ಸಲ್ಲಿಕೆಯಾದವು. ಸಭೆ ಅಂತ್ಯದವರೆಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಜರಿದ್ದು, ಜನತೆಯ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಗಮನ ಸೆಳೆದರಲ್ಲದೆ, ಸ್ವತಃ ಕೆಲ ಸಮಸ್ಯೆಗಳ ಬಗ್ಗೆ ಕೈಗೊಂಡಿರುವ…

ಮಕ್ಕಳಿಗೆ ಸ್ವಚ್ಛತೆಯ ಅರಿವು ಮೂಡಿಸುವುದು ಅವಶ್ಯ
ಹಾಸನ

ಮಕ್ಕಳಿಗೆ ಸ್ವಚ್ಛತೆಯ ಅರಿವು ಮೂಡಿಸುವುದು ಅವಶ್ಯ

July 13, 2018

ಅರಸೀಕೆರೆ:  ‘ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ, ಸ್ವಚ್ಛತೆಯೂ ಅಷ್ಟೇ ಮುಖ್ಯ. ಹಾಗಾಗಿ, ವಿದ್ಯಾರ್ಥಿ ದೆಸೆಯಿಂದಲೇ ಅವರಿಗೆ ಸ್ವಚ್ಛತೆ ಬಗ್ಗೆ ಹೆಚ್ಚು ತಿಳುವಳಿಕೆ ನೀಡುವುದು ಅವಶ್ಯಕವಾಗಿದೆ’ ಎಂದು ಬಿಎಸ್‍ಎಸ್ ಮೈಕ್ರೋ ಫೈನಾನ್ಸ್ ಹಾಸನ ವಿಭಾಗದ ಅಂತರಿಕ ಲೆಕ್ಕಾ ಪರಿ ಶೋಧಕ ವ್ಯವಸ್ಥಾಪಕ ಮೂಡ್ಲಯ್ಯ ಹೇಳಿದರು. ತಾಲೂಕಿನ ಬೆಂಡೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾ ಯಿತಿ, ತಾಲೂಕು ಪಂಚಾಯಿತಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್, ಬಿಎಸ್‍ಎಸ್ ಮೈಕ್ರೋ ಫೈನಾನ್ಸ್, ಗ್ರಾಮ ಪಂಚಾಯಿತಿ ಬೆಂಡೆಕೆರೆ, sಸಾರ್ವಜನಿಕ ಶಿಕ್ಷಣ…

ಅರಸೀಕೆರೆ ನಗರಸಭೆಯ ಜಾಣ ಕುರುಡು
ಹಾಸನ

ಅರಸೀಕೆರೆ ನಗರಸಭೆಯ ಜಾಣ ಕುರುಡು

July 12, 2018

ಅರಸೀಕೆರೆ: ಅರ್ಧಶತಕಕ್ಕೂ ಹೆಚ್ಚು ಐತಿಹ್ಯ ಹೊಂದಿರುವ ಅರಸೀಕೆರೆ ಶುಕ್ರವಾರ ಸಂತೆ ಮೈದಾನದಲ್ಲಿ ಮೂಲ ಸೌಲಭ್ಯವಿಲ್ಲದೆ ರೈತರು, ವ್ಯಾಪಾರಿಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದ್ದು, ನಗರಸಭೆ ಜಾಣ ಕುರುಡು ಪ್ರದರ್ಶಿಸುತ್ತಿದೆ. ನಗರದ ಶುಕ್ರವಾರ ಸಂತೇಮೈದಾನ ದಲ್ಲಿ ನಗರಸಭೆ ನಿರ್ಲಕ್ಷದಿಂದ ರೈತರು, ವ್ಯಾಪಾರಿಗಳು ತೊಂದರೆ ಅನುಭವಿ ಸುತ್ತಿದ್ದಾರೆ. ತಮ್ಮ ಉತ್ಪನ್ನಕ್ಕೆ ಬೆಲೆ ಇಲ್ಲದೆ ನಷ್ಟವಾಗುವುದು ಒಂದೆಡೆಯಾದರೆ, ಮೈದಾನದಲ್ಲಿ ಸೂಕ್ತ ಛಾವಣಿ , ಮೂಲ ಸೌಕರ್ಯವಿಲ್ಲದೆ ಮತ್ತೊಂದು ರೀತಿ ಸಂಕಷ್ಟ ಎದುರಿಸುವಂತಾಗಿದೆ. ತಾಲೂಕಿಗೆ ವಾಣಿಜ್ಯ ಕೇಂದ್ರ: ಈ ಸಂತೇ ಮೈದಾನವು ತಾಲೂಕಿನ ಕಸಬಾ,…

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಹಾಸನ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

July 8, 2018

ಅರಸೀಕೆರೆ: ವಿವಿಧ ಬೇಡಿಕೆ ಈಡೇರಿಸುವಂತೆ ನಗರದಲ್ಲಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಪ್ರವಾಸಿ ಮಂದಿರದಿಂದ ಮೆರ ವಣಿಗೆ ಹೊರಟ ಪ್ರತಿಭಟನಾಕಾರರು, ಸಿಡಿಪಿಓ ಕಚೇರಿಯಲ್ಲಿ ಕೆಲಕಾಲ ಪ್ರತಿಭಟಿಸಿ ನಂತರ ತಾಲೂಕು ಕಚೇರಿಯಲ್ಲಿ ಜಮಾಯಿಸಿ ಬೇಡಿಕೆ ಈಡೇರಿಕೆ ಆಗ್ರಹಿಸಿದರು. ಎಐಟಿಯುಸಿ ರಾಜ್ಯಾಧ್ಯಕ್ಷ ಹೆಚ್.ಕೆ. ರಾಮಚಂದ್ರಪ್ಪ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಅಂಗನ ವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಅತೀ ತುರ್ತಾಗಿ ಕಟ್ಟಡಗಳು ನಿರ್ಮಾಣ ವಾಗಬೇಕಿದೆ. ಮಿನಿ ಅಂಗನವಾಡಿ ಕೇಂದ್ರ ಗಳಿಗೆ ಸಹಾಯಕಿಯರನ್ನು ತುರ್ತಾಗಿ…

ಶಿಸ್ತು, ಸಹನೆಯಿಂದ ಗುರಿ ಸಾಧನೆ ಸುಲಭ: ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯ
ಹಾಸನ

ಶಿಸ್ತು, ಸಹನೆಯಿಂದ ಗುರಿ ಸಾಧನೆ ಸುಲಭ: ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯ

July 6, 2018

ಅರಸೀಕೆರೆ: ವಿದ್ಯಾರ್ಥಿಗಳು ಶಿಸ್ತು, ಸಹನೆ ಮತ್ತು ಆತ್ಮವಿಶ್ವಾಸವನ್ನು ಮೈ ಗೂಡಿಸಿಕೊಂಡಾಗ ಮಾತ್ರ ಗುರಿ ಸಾಧಿಸಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ನಗರದ ವೆಂಕಟೇಶ್ವರ ಕಲಾಭವನದಲ್ಲಿ ಆದಿಚುಂಚನಗಿರಿ ಶಾಲೆ ವತಿಯಿಂದ ಹಮ್ಮಿ ಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾಭ್ಯಾಸ ಎನ್ನುವುದು ಪ್ರತಿ ವ್ಯಕ್ತಿಯ ಜೀವನದಲ್ಲಿ ಬರುವ ಅತ್ಯ ಮೂಲ್ಯ ಕ್ಷಣಗಳು. ಇದರಲ್ಲಿ ಸಾಧನೆಗೈದು ಗುರಿ ಮುಟ್ಟಿದಲ್ಲಿ ಇಡೀ ಸಮಾಜವೇ ಗುರು ತಿಸುತ್ತದೆ. ಹಾಗಾಗಿ, ಜೀವನದಲ್ಲಿ ಪ್ರತಿ ವಿದ್ಯಾರ್ಥಿಗಳು ಆತ್ಮಸ್ಥೈರ್ಯವನ್ನಿಟ್ಟು…

ಅರಸೀಕೆರೆ: ನೂತನ ಬಸ್ ನಿಲ್ದಾಣ ನಿರ್ಮಾಣ
ಹಾಸನ

ಅರಸೀಕೆರೆ: ನೂತನ ಬಸ್ ನಿಲ್ದಾಣ ನಿರ್ಮಾಣ

July 2, 2018

ಅರಸೀಕೆರೆ: ಗ್ರಾಮೀಣ ಮತ್ತು ಎಕ್ಸ್‍ಪ್ರೆಸ್ ಬಸ್ ನಿಲುಗಡೆಗೆ ನಿಲ್ದಾಣ ಅವ ಶ್ಯಕವಾಗಿದ್ದು, ತಾಂತ್ರಿಕ ಅನುಮೋದನೆ ಯೊಂದಿಗೆ ಶೀಘ್ರವೇ ನೂತನ ಬಸ್ ನಿಲ್ದಾಣ ನಿರ್ಮಿಸಿ, ಹಾಲಿ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಭರವಸೆ ನೀಡಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡರ ಕನಸಿನ ಕೂಸಾದ ನೂತನ ಬಸ್ ನಿಲ್ದಾಣ ನಿರ್ಮಾಣ ಮತ್ತು ಅಭಿವೃದ್ಧಿ ವಿಚಾರವಾಗಿ ನಗರಕ್ಕೆ ಇಂದು ಸಂಜೆ ಆಗಮಿಸಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ಥಳೀಯ ಬಸ್ ಡಿಪೋ ನಿರ್ಮಾಣ ವಾಗಿ 50 ವರ್ಷವಾಗಿದ್ದು, ಈ ಡಿಪೋ ನವೀಕರಣ…

ಬಾಣಾವರ ಜಿಲ್ಲಾ ಪಂಚಾಯತ್ ಉಪಚುನಾವಣೆ ಜೆಡಿಎಸ್‍ನ ಬಿಳಿಚೌಡಯ್ಯ ಗೆಲುವು
ಹಾಸನ

ಬಾಣಾವರ ಜಿಲ್ಲಾ ಪಂಚಾಯತ್ ಉಪಚುನಾವಣೆ ಜೆಡಿಎಸ್‍ನ ಬಿಳಿಚೌಡಯ್ಯ ಗೆಲುವು

June 18, 2018

ಅರಸೀಕೆರೆ: ತಾಲೂಕಿನ ಬಾಣಾವರ ಜಿಪಂ ಚುನಾವಣೆ ಫಲಿತಾಂಶದಲ್ಲಿ ನಿರೀಕ್ಷೆಯಂತೆ ಜೆಡಿಎಸ್ ಅಭ್ಯರ್ಥಿ ಬಿಳಿಚೌಡಯ್ಯ ಗೆಲುವು ಸಾಧಿಸಿದ್ದು, ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಅರಸೀಕೆರೆ ಕ್ಷೇತ್ರ ಭದ್ರ ಕೋಟೆಯಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಕಳೆದ ವಿಧಾನ ಸಭಾ ಚುನಾವಣೆ ಪೂರ್ವ ದಲ್ಲಿ ನಡೆದ ನಾಟಕೀಯ ಬೆಳವಣ ಗೆಯಲ್ಲಿ ಹಾಸನ ಜಿಪಂನ ಬಾಣಾವರ ಕ್ಷೇತ್ರದ ಸದಸ್ಯರಾಗಿದ್ದ ಬಿ.ಎಸ್. ಅಶೋಕ್ ಕಾಂಗ್ರೆಸ್ `ಬಿ’ ಫಾರಂ ಬಹುತೇಕ ಖಚಿತ ಎಂಬ ಆಸೆಯೊಂದಿಗೆ ಶಾಸಕ ಶಿವಲಿಂಗೇಗೌಡರಿಗೆ ಸೆಡ್ಡು ಹೊಡೆದು ಜೆಡಿಎಸ್‍ನ ಪ್ರಾಥಮಿಕ ಸದಸ್ಯತ್ವ ಹಾಗೂ ಜಿಪಂ ಸದಸ್ಯತ್ವ…

1 2 3 4
Translate »