Tag: Arsikere

ಅರಸೀಕೆರೆ ತಾಪಂ ಉಪಾಧ್ಯಕ್ಷರಾಗಿ ಎಸ್.ಬಿ.ಲಿಂಗರಾಜು ಆಯ್ಕೆ
ಹಾಸನ

ಅರಸೀಕೆರೆ ತಾಪಂ ಉಪಾಧ್ಯಕ್ಷರಾಗಿ ಎಸ್.ಬಿ.ಲಿಂಗರಾಜು ಆಯ್ಕೆ

July 29, 2018

ಅರಸೀಕೆರೆ: ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್.ಬಿ.ಲಿಂಗರಾಜು(ಶ್ಯಾನೆಗೆರೆ ಬಾಬು) ಅವಿ ರೋಧವಾಗಿ ಆಯ್ಕೆಯಾದರು. ಹಿಂದಿನ ಉಪಾಧ್ಯಕ್ಷರಾಗಿದ್ದ ಬಸವಲಿಂಗಪ್ಪ ರಾಜೀ ನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ಇಂದು ನಿಗದಿಯಾಗಿತ್ತು. ಸಾಮಾನ್ಯ ವರ್ಗಕ್ಕೆ ಮೀಸಲಿದ್ದ ಸ್ಥಾನಕ್ಕೆ ಕೇವಲ ಎಸ್.ಬಿ.ಲಿಂಗರಾಜು ನಾಮಪತ್ರ ಸಲ್ಲಿಸಿದ್ದು, ಚುನಾವಣಾಧಿಕಾರಿಯಾಗಿ ಆಗಮಿಸಿದ್ದ ಹಾಸನ ಉಪವಿಭಾಗಾಧಿಕಾರಿ ಹೆಚ್.ಎಲ್.ನಾಗರಾಜು ನಿಗದಿತ ಸಮಯಕ್ಕೆ ಚುನಾವಣಾ ಪ್ರಕ್ರಿಯೆ ಆರಂಭಿಸಿದರು. ಲಿಂಗರಾಜು ಹೊರತು ಪಡಿಸಿ ಬೇರ್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಎಸ್.ಬಿ. ಲಿಂಗರಾಜು ಅವರನ್ನು ಉಪಾಧ್ಯಕ್ಷರಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್…

ಐದು ವರ್ಷದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ
ಹಾಸನ

ಐದು ವರ್ಷದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ

July 22, 2018

ಅರಸೀಕೆರೆ: ಐದು ವರ್ಷಗಳ ಅವಧಿಯಲ್ಲಿ ನಗರದಲ್ಲಿ ಸಾಕಷ್ಟು ಮೂಲ ಸೌಲಭ್ಯ ಸಮಸ್ಯೆಗಳನ್ನು ಗರಿಷ್ಠ ಮಟ್ಟದಲ್ಲಿ ಬಗೆಹರಿಸಲು ಪ್ರಯತ್ನಿಸಿದ್ದೇವೆ ಎಂದು ನಗರ ಸಭಾಧ್ಯಕ್ಷ ಎಂ.ಸಮೀವುಲ್ಲಾ ಹೇಳಿದರು. ಇಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರಸಭೆ ಆಡಳಿತವು ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಅನು ಷ್ಠಾನಕ್ಕೆ ತರುವ ಮೂಲಕ ಪ್ರಾಮಾಣಿಕ ಸೇವೆ ಸಲ್ಲಿಸಿದೆ ಎಂದ ಅಧ್ಯಕ್ಷರು, ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣಾ ದಿನಾಂಕ ಪ್ರಕಟಗೊಳ್ಳುವ ಸಾಧ್ಯತೆ ಗಳಿದ್ದು, ಆ ನಿಟ್ಟಿನಲ್ಲಿ ಆಗಿರುವ ಮತ್ತು ಆಗ ಬೇಕಾಗಿರುವ…

ನಿರ್ವಹಣೆ ಇಲ್ಲದ ಅರಸೀಕೆರೆ ಬಿ.ಆರ್.ಸಿ ಕೇಂದ್ರ
ಹಾಸನ

ನಿರ್ವಹಣೆ ಇಲ್ಲದ ಅರಸೀಕೆರೆ ಬಿ.ಆರ್.ಸಿ ಕೇಂದ್ರ

July 1, 2018

ಅರಸೀಕೆರೆ:  ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಕಾರ್ಯ ಕ್ಷಮತೆಯನ್ನು ಉಳಿಸಿ ಕೊಂಡಿರುವ ನಗರದ ಕ್ಷೇತ್ರ ಸಮನ್ವಯ ಅಧಿಕಾರಿಗಳ ಹೆಚ್ಚುವರಿ ಕೊಠಡಿಯು ನಿರ್ವಹಣೆ ಇಲ್ಲದೆ ಗಿಡಗಂಟಿಗಳು ಬೆಳೆದು ವಿಷಜಂತುಗಳಿಗೆ ಆಶ್ರಯ ತಾಣವಾಗಿ ಮಾರ್ಪಟ್ಟಿದ್ದು, ಇಲಾಖೆಯ ನಿರ್ಲಕ್ಷ್ಯ ವನ್ನು ಪ್ರದರ್ಶಿಸುತ್ತಿದೆ. ವಿವಿಧ ಸಂಘ-ಸಂಸ್ಥೆಗಳೊಂದಿಗೆ ಶಾಲಾ ವಿದ್ಯಾರ್ಥಿಗಳು ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ಈ ಇಲಾಖೆ ಹೊರ ಪ್ರಪಂಚಕ್ಕೆ ಮಾತ್ರ ಬೋಧನೆ ಮಾಡುತ್ತಾ, ತನ್ನ ಕಟ್ಟಡಗಳ ಸುತ್ತ ಮುತ್ತಲು ಬೆಳೆದು ನಿಂತಿರುವ ಗಿಡಗಂಟಿ,…

ಅರಸೀಕೆರೆ: ಮತಯಾಚಿಸಿದ ಶಾಸಕ ಕೆಎಂಶಿ
ಹಾಸನ

ಅರಸೀಕೆರೆ: ಮತಯಾಚಿಸಿದ ಶಾಸಕ ಕೆಎಂಶಿ

April 30, 2018

ಅರಸೀಕೆರೆ: ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ತಮ್ಮ ಅಪಾರ ಬೆಂಬಲಿಗರೊಂದಿಗೆ ನಗರದ 21 ವಾರ್ಡ್‍ಗಳಲ್ಲಿ ರೋಡ್ ಶೋ ಮೂಲಕ ಮನೆ ಮನೆಗೆ ತೆರಳಿ ಪಕ್ಷದ ಪರ ಮತ ಯಾಚನೆ ಮಾಡಿದರು. ನಗರದ ಮಾರುತಿ ನಗರದಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಚಾರ ಪ್ರಾರಂಭಿಸಿದ ಅವರು, ಕ್ಷೇತ್ರದ ಜನತೆ ಎರಡು ಬಾರಿ ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ. ಇದರ ಪರಿಣಾಮ ನನಗೆ ತುಂಬಿದ ರಾಜಕೀಯ ಶಕ್ತಿಯಿಂದ ಸದನದ ಒಳಗೂ ಮತ್ತು ಹೊರಗೂ ಹೋರಾಟ ನಡೆಸಿದ ಫಲ 121 ಕೋಟಿ…

1 2
Translate »