Tag: Article 370

ಸಂವಿಧಾನದ 370ನೇ ವಿಧಿ ರದ್ದತಿಯಿಂದ ಜಮ್ಮು-ಕಾಶ್ಮೀರ ಅಭಿವೃದ್ಧಿಗೆ ನಾಂದಿ
ಮೈಸೂರು

ಸಂವಿಧಾನದ 370ನೇ ವಿಧಿ ರದ್ದತಿಯಿಂದ ಜಮ್ಮು-ಕಾಶ್ಮೀರ ಅಭಿವೃದ್ಧಿಗೆ ನಾಂದಿ

August 9, 2019

ಜಮ್ಮು-ಕಾಶ್ಮೀರ ನಮ್ಮ ದೇಶದ ಮುಕುಟ. ಇಂತಹ ರಾಜ್ಯದಲ್ಲಿ ಉಗ್ರವಾದ ಹಾಗೂ ಭಯೋತ್ಪಾದನೆ ತಲೆ ಎತ್ತಲು, ರಾಜ್ಯ ಅಭಿವೃದ್ಧಿಯಿಂದ ವಂಚಿತವಾಗಲು ಕಲಂ 370 ಮತ್ತು 35ಎ ಕಾರಣವಾಗಿತ್ತು. ಹೀಗಾಗಿ ಕಣಿವೆ ರಾಜ್ಯದ ಅಭಿವೃದ್ಧಿಗಾಗಿ ಈ ವಿಧಿಗಳನ್ನು ರದ್ದು ಮಾಡಿ ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿ ವರ್ತಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಲಂ 370 ರದ್ದು ಮಾಡಿರುವ ತಮ್ಮ ಸರ್ಕಾರದ ನಿರ್ಣಯವನ್ನು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ಕಳೆದ ಸೋಮವಾರ ರಾಜ್ಯಸಭೆ ಯಲ್ಲಿ ಜಮ್ಮು ಮತ್ತು…

ಜಮ್ಮು-ಕಾಶ್ಮೀರ ಪುನಾರಚನಾ ಮಸೂದೆಗೆ ಲೋಕಸಭೆ ಅಂಗೀಕಾರ
ಮೈಸೂರು

ಜಮ್ಮು-ಕಾಶ್ಮೀರ ಪುನಾರಚನಾ ಮಸೂದೆಗೆ ಲೋಕಸಭೆ ಅಂಗೀಕಾರ

August 7, 2019

ನವದೆಹಲಿ, ಆ. 6- ಜಮ್ಮು-ಕಾಶ್ಮೀರ ಮತ್ತು ಲಡಾಖ್ ಪ್ರದೇಶಗಳಿಗೆ ಕೇಂದ್ರಾ ಡಳಿತ ಸ್ಥಾನಮಾನ ನೀಡುವ ಜಮ್ಮು-ಕಾಶ್ಮೀರ ಪುನಾರಚನಾ ಮಸೂದೆ ಲೋಕ ಸಭೆಯಲ್ಲಿ ಅಂಗೀಕಾರವಾಗಿದೆ. ಇದ ರೊಂದಿಗೆ ಕಾನೂನಾಗಿ ಜಾರಿಗೊಂಡಿದೆ. ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸಿದ ನಂತರ ಗೃಹ ಸಚಿವ ಅಮಿತ್ ಷಾ ಮಸೂದೆ ಮೇಲಿನ ಚರ್ಚೆಯ ವೇಳೆ ವಿಪಕ್ಷ ನಾಯಕರ ಆಕ್ಷೇಪಗಳಿಗೆ ಸಮರ್ಥ ಉತ್ತರ ನೀಡಿದರು. ಈ ಮಧ್ಯೆ ಸರ್ಕಾರದ ನಡೆಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ನಾಯಕ ಅಧಿ ರಂಜನ್ ಚೌಧರಿ ವಿವಾ ದಕ್ಕೆ ಗುರಿಯಾದರು. ಅಂತೂ…

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದು
ಮೈಸೂರು

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದು

August 6, 2019

ಪ್ರಧಾನಿ ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರ ನವದೆಹಲಿ, ಆ.5-ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 ಮತ್ತು 35ಎ ವಿಧಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿ ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಮಾತು ಉಳಿಸಿಕೊಂಡಿದ್ದಾರೆ. ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕೈಗೊಂಡ ಈ ನಿರ್ಧಾರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯು ತ್ತಿವೆ. ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ…

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ರದ್ದತಿ ಹಿನ್ನೆಲೆ: ಈ ವಿಧಿಗಳಲ್ಲಿ ಏನಿದೆ
ಮೈಸೂರು

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ರದ್ದತಿ ಹಿನ್ನೆಲೆ: ಈ ವಿಧಿಗಳಲ್ಲಿ ಏನಿದೆ

August 6, 2019

ಸಂವಿಧಾನದ ವಿಧಿ 370 ಜಮ್ಮು ಮತ್ತು ಕಾಶ್ಮೀರ ಭಾರತದ ಒಕ್ಕೂಟದಲ್ಲಿ ವಿಲೀನವಾಗಿದ್ದ ವಿಚಾರ ಹಾಗೂ ಕಲಂ 370ರ ಹುಟ್ಟಿನ ಹಿಂದೆ ದೊಡ್ಡ ಇತಿಹಾಸವಿದೆ. 1947ರಲ್ಲಿ ಭಾರತ ಮತ್ತು ಪಾಕ್ ಸ್ವತಂತ್ರ ರಾಷ್ಟ್ರಗಳಾಗಿ ಅಸ್ತಿತ್ವಕ್ಕೆ ಬಂದರೂ ಕಾಶ್ಮೀರದ ರಾಜ ಹರಿಸಿಂಗ್ ಮಾತ್ರ ಯಾವ ರಾಷ್ಟ್ರದ ಜೊತೆಗೆ ಒಂದಾಗದೆ ಸ್ವತಂತ್ರವಾಗಿ ಉಳಿಯುವ ಬಯಕೆಯನ್ನು ಹೊಂದಿದ್ದರು. ಆದರೆ, ಕಣಿವೆ ರಾಜ್ಯದ ಮೇಲೆ 1947ರಲ್ಲಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿದ ಸಂದರ್ಭದಲ್ಲಿ ರಾಜ ಹರಿಸಿಂಗ್ ಭಾರತದ ಸಹಕಾರ ಕೋರುತ್ತಾರೆ. ಅಲ್ಲದೆ ಭಾರತದ ಜೊತೆ…

Translate »