Tag: Articulate Festival

ಶ್ರಾವಣದ ಮುಸ್ಸಂಜೆಯಲ್ಲಿ ಮೈನವಿರೇಳಿಸಿದ ಶಾಸ್ತ್ರೀಯ ನೃತ್ಯ ಪ್ರದರ್ಶನ
ಮೈಸೂರು

ಶ್ರಾವಣದ ಮುಸ್ಸಂಜೆಯಲ್ಲಿ ಮೈನವಿರೇಳಿಸಿದ ಶಾಸ್ತ್ರೀಯ ನೃತ್ಯ ಪ್ರದರ್ಶನ

August 26, 2018

ಮೈಸೂರು: ಆರ್ಟಿಕ್ಯುಲೇಟ್ ನೃತ್ಯೋತ್ಸವ ಶಾಸ್ತ್ರೀಯವಾದ ನೃತ್ಯದ ಉತ್ಸವವಾಗಿರುತ್ತದೆ. ನಗರದ ಗಾನಭಾರತಿ ವೀಣೆ ಶೇಷಣ್ಣ ಭವನದಲ್ಲಿ ಇತ್ತೀಚೆಗೆ ಜರುಗಿದ 27ನೇ ಸರಣಿಯನ್ನು ನಮ್ಮೆಲ್ಲರನ್ನು ಅಗಲಿದ ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಮತ್ತು ದಕ್ಷಿಣ ಭಾರತದಲ್ಲಿ ಸ್ವಾಭಾವಿಕವಾದ ಕಂಟಕ ಹಾಗೂ ಕಷ್ಟದಲ್ಲಿರುವವರಿಗೆ ಈ ಸಂಚಿಕೆ ಸಮರ್ಪಣೆಯಾಯಿತು. ಹೃದಯಕ್ಕೆ ತಾಗುವ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೃತ್ಯೋತ್ಸವದಲ್ಲಿ ನಾಲ್ಕು ಮಂದಿ ಯುವ ಕಲಾವಿದರನ್ನು ಸಂಸ್ಥೆಯ ಮುಖ್ಯಸ್ಥರಾದ ಮೈಸೂರು ಬಿ.ನಾಗರಾಜ್‍ರವರು ಪರಿಚಯಿಸಿದರು ವಿನ್ಸೆಂಟ್ ಪೌಲ್: ಇವರು ಭರತನಾಟ್ಯದ ಭಂಗಿಗಳನ್ನು ಆಕರ್ಷಕವಾಗಿ ಪ್ರದರ್ಶಿಸಿದರು….

ಮುಂಗಾರಿನ ಆಗಸದಲ್ಲಿ ಮಿಂಚಿದ ಐದು ಯುವ ನಕ್ಷತ್ರಗಳು
ಮೈಸೂರು

ಮುಂಗಾರಿನ ಆಗಸದಲ್ಲಿ ಮಿಂಚಿದ ಐದು ಯುವ ನಕ್ಷತ್ರಗಳು

July 24, 2018

ಆರ್ಟಿಕ್ಯುಲೇಟ್ ನೃತ್ಯೋತ್ಸವದಲ್ಲಿ ಚಳಿಯ ನಡುವೆಯೂ ಮಿಂದೆದ್ದ ಪ್ರೇಕ್ಷಕರು ಮೈಸೂರು:  ಆರ್ಟಿಕ್ಯುಲೇಟ್ ನೃತ್ಯೋತ್ಸವ ಪ್ರತಿ ತಿಂಗಳ ಮೂರನೇ ಭಾನುವಾರ ಆಯೋಜಿಸಲಾಗುತ್ತದೆ. ಇದರ 26ನೇ ಸರಣಿಯು ಇತ್ತೀಚೆಗೆ ಕುವೆಂಪುನಗರದ ವೀಣೆ ಶೇಷಣ್ಣ ಭವನದಲ್ಲಿ ಜರುಗಿತು. ಈ ಮೂಲಕ ಭರತನಾಟ್ಯ ಹಾಗೂ ಕಥಕ್ ನೃತ್ಯ ಶೈಲಿಯಲ್ಲಿ ಐವರು ನೃತ್ಯ ಕಲಾವಿದರು ನೃತ್ಯ ವೈಭವವನ್ನು ಅನಾವರಣಗೊಳಿಸಿದರು. ನಿಖಿತಾ ಮಂಜುನಾಥ್‍ರವರು ಭರತನಾಟ್ಯ ಶೈಲಿಯಲ್ಲಿ ಎರಡು ನೃತ್ಯ ಪ್ರದರ್ಶನ ನೀಡಿದರು. ಇವುಗಳ ಪೈಕಿ ಒಂದು ‘ರೀತಿಗೌಲ’ ರಾಗ, ‘ಆದಿ’ ತಾಳದಲ್ಲಿದ್ದರೆ, ಮತ್ತೊಂದು ‘ಕಮಾಚ್’ ರಾಗ, ‘ಮಿಶ್ರ…

ಜು.15ರಂದು ಝಗಮಗಿಸುವ ಶಾಸ್ತ್ರೀಯ ನೃತ್ಯ ಪ್ರದರ್ಶನ
ಮೈಸೂರು

ಜು.15ರಂದು ಝಗಮಗಿಸುವ ಶಾಸ್ತ್ರೀಯ ನೃತ್ಯ ಪ್ರದರ್ಶನ

July 13, 2018

ಮೈಸೂರು: ಮೈಸೂರು ಬಿ.ನಾಗರಾಜ್‍ರವರಿಂದ ಸಂಯೋಜನೆಗೊಂಡಿರುವ ಆರ್ಟಿಕ್ಯುಲೇಟ್ ಫೆಸ್ಟಿವಲ್ (ನೃತ್ಯೋತ್ಸವ) ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ವೀಣೆ ಶೇಷಣ್ಣ ಭವನ, ಗಾನಭಾರತಿ ಆವರಣದಲ್ಲಿ ಪ್ರತಿ ತಿಂಗಳ ಮೂರನೇ ಭಾನುವಾರದಂದು ಆಯೋಜನೆಗೊಳ್ಳುತ್ತಿದೆ. ಈ ಉತ್ಸವದಲ್ಲಿ ಐದು ಮಂದಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತರಾಗಿರುವ ಶಾಸ್ತ್ರೀಯ ನೃತ್ಯ ಕಲಾಕಾರರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಮೆರುಗನ್ನು ನೀಡಲಿದ್ದಾರೆ. ಈ ನೃತ್ಯ ಸರಣಿಯ 26ನೆಯ ನೃತ್ಯೋತ್ಸವವು ಜು.15, 2018 ಭಾನುವಾರದಂದು ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಕಥಕ್ ಏಕವ್ಯಕ್ತಿ ಶೈಲಿಯ ನೃತ್ಯವನ್ನು ಪುಣೆಯ ಗುರು…

ಆರ್ಟಿಕ್ಯುಲೇಟ್ ನೃತ್ಯೋತ್ಸವ ವಿಶೇಷ ಸಂಭ್ರಮ-25: ಜೂ.17ರಂದು ಹಿರಿಯ ಕಲಾವಿದರಿಂದ ಅಭಿನಯಪೂರಕ ನೃತ್ಯ ಪ್ರದರ್ಶನ
ಮೈಸೂರು

ಆರ್ಟಿಕ್ಯುಲೇಟ್ ನೃತ್ಯೋತ್ಸವ ವಿಶೇಷ ಸಂಭ್ರಮ-25: ಜೂ.17ರಂದು ಹಿರಿಯ ಕಲಾವಿದರಿಂದ ಅಭಿನಯಪೂರಕ ನೃತ್ಯ ಪ್ರದರ್ಶನ

June 13, 2018

ಮೈಸೂರು: ಮೈಸೂರು ಬಿ.ನಾಗರಾಜ್‍ರವರಿಂದ ಸಂಯೋಜನೆ ಗೊಂಡಿರುವ ಆರ್ಟಿಕ್ಯುಲೇಟ್ ಫೆಸ್ಟಿವಲ್ (ನೃತ್ಯೋತ್ಸವ) ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ರಮಾಬಾಯಿ ಗೋವಿಂದರಾವ್ ಭವನ, ವೀಣೆ ಶೇಷಣ್ಣ ಭವನದ ಪಕ್ಕ, ಗಾನಭಾರತಿ ಆವರಣದಲ್ಲಿ ಏರ್ಪಡಿಸಲಾಗಿದೆ. ಈ ಉತ್ಸವದಲ್ಲಿ ಮೂರು ಮಂದಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಿರಿಯ ಶಾಸ್ತ್ರೀಯ ನೃತ್ಯ ಕಲಾಕಾರರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಮೆರುಗನ್ನು ನೀಡಲಿದ್ದಾರೆ. ಈ ನೃತ್ಯ ಸರಣಿಯ 25ನೆಯ ನೃತ್ಯೋತ್ಸವವು ಜೂ.17 ಭಾನುವಾರದಂದು ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಆರ್ಟಿಕ್ಯುಲೇಟ್ ನೃತ್ಯೋತ್ಸವದಲ್ಲಿ ಕಳೆದೆರಡು ವರ್ಷಗಳಿಂದ ನಿರಂತರವಾಗಿ ಸುಮಾರು…

ಆರ್ಟಿಕ್ಯುಲೇಟ್ ನೃತ್ಯೋತ್ಸವದಲ್ಲಿ ಕುಚುಪುಡಿ, ಕಥಕ್, ಭರತನಾಟ್ಯದ ‘ರಸಾಸ್ವಾದ’
ಮೈಸೂರು

ಆರ್ಟಿಕ್ಯುಲೇಟ್ ನೃತ್ಯೋತ್ಸವದಲ್ಲಿ ಕುಚುಪುಡಿ, ಕಥಕ್, ಭರತನಾಟ್ಯದ ‘ರಸಾಸ್ವಾದ’

May 25, 2018

ಮೈಸೂರು:  ಸಂಗೀತ, ಚಲನೆ, ಲಯ ಮತ್ತು ಅಭಿವ್ಯಕ್ತಿಯ ಸಂಯೋಜನೆಯೇ ನೃತ್ಯ. ಇದು ಪ್ರಾದೇಶಿಕ ಸಾಹಿತ್ಯ, ಇತಿಹಾಸ ಮತ್ತು ಸಂಸ್ಕøತಿತಿಗಳ ಸಮ್ಮಿಶ್ರ ಕಲೆಯೂ ಹೌದು. ಭಾರತೀಯ ಶಾಸ್ತ್ರೀಯ ನೃತ್ಯ ಪ್ರಾಕಾರಗಳು ವೈವಿಧ್ಯವೂ, ವಿಶಿಷ್ಟವೂ ಆಗಿದ್ದು, ನಿರ್ದಿಷ್ಟ ಪ್ರದೇಶ, ಬುಡಕಟ್ಟು, ಅವರ ಸಂಗೀತ, ವೇಷಭೂಷಣದ ಪ್ರತಿಬಿಂಬ. ಹೀಗೆ ವೈಶಿಷ್ಟ್ಯದಿಂದ ಕೂಡಿದ ಕುಚುಪುಡಿ, ಕಥಕ್, ಭರತನಾಟ್ಯ ಸೇರಿದಂತೆ ಕೆಲ ಬಗೆಯ ಶಾಸ್ತ್ರೀಯ ನೃತ್ಯ ಪ್ರದರ್ಶನಗಳನ್ನು ಒಂದೇ ಕಡೆ ನೋಡಲು ಅವಕಾಶ ದೊರೆತರೆ ಹೇಗೆ? ಅದುವೇ ಅಪ್ಪಟ ‘ರಸಾಸ್ವಾದ’. ಸಂಸ್ಕøತದಲ್ಲಿ ‘ರಸಾಸ್ವಾದ’ ಎಂದರೆ…

Translate »