Tag: Ashada Friday

ಸಿಎಂ ಕುಮಾರಸ್ವಾಮಿ ಉಳಿವಿಗಾಗಿ ರೇವಣ್ಣ, ಯಡಿಯೂರಪ್ಪ ಸಿಎಂ ಆಗಲು ಶೋಭಾರಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೈಸೂರು

ಸಿಎಂ ಕುಮಾರಸ್ವಾಮಿ ಉಳಿವಿಗಾಗಿ ರೇವಣ್ಣ, ಯಡಿಯೂರಪ್ಪ ಸಿಎಂ ಆಗಲು ಶೋಭಾರಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ

July 20, 2019

ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಮಹೋತ್ಸವದಲ್ಲಿ ಲೋಕೋ ಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಪಾಲ್ಗೊಂಡು ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ವಿಶೇಷ ಪೂಜೆ ಸಲ್ಲಿಸಿದರೆ, ಸಂಸದೆ ಶೋಭ ಕರಂದ್ಲಾಜೆ ಮೆಟ್ಟಿಲುಗಳ ಮೂಲಕ ಬೆಟ್ಟ ಹತ್ತಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಿದರು. ಸಚಿವ ಹೆಚ್.ಡಿ.ರೇವಣ್ಣರಿಂದ ಪೂಜೆ: ಕೆಲ ದಿನಗಳಿಂದ ಟೆಂಪಲ್ ರನ್ ನಡೆಸುತ್ತಿರುವ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಇಂದು…

ಆಷಾಢ ಶುಕ್ರವಾರಗಳಂದು ಪೊಲೀಸ್ ಸೇರಿದಂತೆ ಎಲ್ಲಾ ಸರ್ಕಾರಿ ವಾಹನಗಳಿಗೂ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಕ್ಕೆ ಚಿಂತನೆ
ಮೈಸೂರು

ಆಷಾಢ ಶುಕ್ರವಾರಗಳಂದು ಪೊಲೀಸ್ ಸೇರಿದಂತೆ ಎಲ್ಲಾ ಸರ್ಕಾರಿ ವಾಹನಗಳಿಗೂ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಕ್ಕೆ ಚಿಂತನೆ

July 1, 2019

ಮೈಸೂರು, ಜೂ.30(ಆರ್‍ಕೆ)- ಭಕ್ತಾದಿ ಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ ದಿಂದ ಆಷಾಢ ಶುಕ್ರವಾರಗಳಂದು ಪೊಲೀಸ್ ಸೇರಿದಂತೆ ಎಲ್ಲಾ ಸರ್ಕಾರಿ ವಾಹನಗಳಿಗೂ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಸಹಸ್ರಾರು ಮಂದಿ ಭಕ್ತರು ದೇವರ ದರ್ಶನಕ್ಕೆ ಬರು ವುದರಿಂದ ಚಾಮುಂಡಿಬೆಟ್ಟದಲ್ಲಿ ಉಂಟಾ ಗುವ ನೂಕು-ನುಗ್ಗಲು, ಸಂಚಾರ ದಟ್ಟಣೆ ನಿಭಾಯಿಸಲು ಪ್ರತೀ ವರ್ಷದಂತೆ ಈ ಬಾರಿಯೂ ಸಾರ್ವಜನಿಕರ ವಾಹನ ಪ್ರವೇಶ ನಿಷೇಧಿಸಲಾಗಿದ್ದು, ಲಲಿತ ಮಹಲ್ ಹೆಲಿ ಪ್ಯಾಡ್‍ನಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಅಲ್ಲಿಂದ ನಗರ ಸಾರಿಗೆ ಬಸ್ಸುಗಳಲ್ಲಿ ಬೆಟ್ಟಕ್ಕೆ…

ಚಾಮುಂಡಿಬೆಟ್ಟದಲ್ಲಿ ಆಷಾಢ ಪೂಜಾ ಸಿದ್ಧತೆ
ಮೈಸೂರು

ಚಾಮುಂಡಿಬೆಟ್ಟದಲ್ಲಿ ಆಷಾಢ ಪೂಜಾ ಸಿದ್ಧತೆ

June 30, 2019

ಮೈಸೂರು,ಜೂ.29(ವೈಡಿಎಸ್)-ಆಷಾಢ ಶುಕ್ರವಾರಗಳಲ್ಲಿ ಅಮ್ಮನವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವು ದರಿಂದ ಯಾವುದೇ ಅನಾನುಕೂಲವಾಗದಂತೆ ಕ್ರಮ ವಹಿಸಬೇಕು. ಜತೆಗೆ ವಿಐಪಿಗಳು ಬರುತ್ತಾ ರೆಂದು ಸಾರ್ವಜನಿಕರಿಗೆ ತೊಂದರೆ ನೀಡಬಾರದು ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಚಾಮುಂಡಿಬೆಟ್ಟದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಆಷಾಢ ಶುಕ್ರವಾರಗಳ ಪೂಜಾ ಸಿದ್ಧತಾ ಪೂರ್ವಭಾವಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿ ಗಳಿಂದ ಮಾಹಿತಿ…

ಕೊನೆ ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಜನ ಸಾಗರ
ಮೈಸೂರು

ಕೊನೆ ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಜನ ಸಾಗರ

August 11, 2018

ಮೈಸೂರು:  ಆಷಾಡ ಮಾಸದ ಕೊನೆ ಶುಕ್ರವಾರವಾದ ಇಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ನಾಡದೇವಿ ದರ್ಶನ ಪಡೆದು ಸಂಭ್ರಮಿಸಿದರು. ಮೋಡ ಮುಸುಕಿದ ವಾತಾವರಣ, ಕೊರೆಯುವ ಚಳಿ ಹಾಗೂ ತುಂತುರು ಮಳೆಯ ನಡುವೆ ಮುಂಜಾನೆ 3 ಗಂಟೆಯಿಂದಲೇ ಭಕ್ತರು ದೇವಾಲಯದ ಮುಂದೆ ಸರದಿ ಸಾಲಿನಲ್ಲಿ ನಿಂತು ಆಷಾಡ ಮಾಸದ ಕೊನೆ ಶುಕ್ರವಾರ ಪೂಜಾ ಸಂಭ್ರಮವನ್ನು ಕಣ್ತುಂಬಿಕೊಂಡು ಹರ್ಷ ವ್ಯಕ್ತಪಡಿಸಿದರು. ಸರದಿ ಸಾಲಿನಲ್ಲಿದ್ದ ನೂರಾರು ಭಕ್ತರು ನಾಡದೇವಿಗೆ ಜೈಕಾರ ಹಾಕಿ,…

ಆಷಾಢ ಶುಕ್ರವಾರಗಳಲ್ಲಿ ಚಾಮುಂಡಿಬೆಟ್ಟದಲ್ಲಿ ವಿವಿಐಪಿಗಳ ಹಾವಳಿ: ಭಕ್ತರ ಫಜೀತಿ
ಮೈಸೂರು

ಆಷಾಢ ಶುಕ್ರವಾರಗಳಲ್ಲಿ ಚಾಮುಂಡಿಬೆಟ್ಟದಲ್ಲಿ ವಿವಿಐಪಿಗಳ ಹಾವಳಿ: ಭಕ್ತರ ಫಜೀತಿ

August 9, 2018

ಮೈಸೂರು: ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಶುಕ್ರವಾರ ನಡೆಯುವ ಪೂಜಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಣ್ಯರು ಹಾಗೂ ಅಧಿಕಾರಿಗಳ ತಂಡ ಲಗ್ಗೆ ಇಡುವುದರಿಂದ ಲಕ್ಷಾಂತರ ಭಕ್ತರು ನೆಮ್ಮದಿಯಾಗಿ ದೇವರ ದರ್ಶನ ಪಡೆಯಲಾಗದೇ ಹೆಣಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ವಿವಿಧೆಡೆ ಯಿಂದ ಲಕ್ಷಾಂತರ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಾರೆ. ಹಲವು ಭಕ್ತರು ಮುಂಜಾನೆಯೇ ಮೆಟ್ಟಿಲುಗಳ ಮೂಲಕ ಬೆಟ್ಟವೇರಿದರೆ, ಮತ್ತೆ ಹಲವರು ಗುರುವಾರ…

ಚಾಮುಂಡಿಬೆಟ್ಟಕ್ಕೆ ಅಂದು ರಾತ್ರಿ 8ಕ್ಕೆ ಬಸ್ ಸಂಚಾರ ಸ್ಥಗಿತ
ಮೈಸೂರು

ಚಾಮುಂಡಿಬೆಟ್ಟಕ್ಕೆ ಅಂದು ರಾತ್ರಿ 8ಕ್ಕೆ ಬಸ್ ಸಂಚಾರ ಸ್ಥಗಿತ

August 1, 2018

ಮೈಸೂರು: ಮೂರನೇ ಆಷಾಢ ಶುಕ್ರವಾರ ಆಗಸ್ಟ್ 3ರಂದು ರಾತ್ರಿ 8ಗಂಟೆಗೆ ಮೈಸೂರಿನ ಲಲಿತಮಹಲ್ ಹೆಲಿ ಪ್ಯಾಡ್‍ನಿಂದ ಚಾಮುಂಡಿ ಬೆಟ್ಟಕ್ಕೆ ಸಂಚಾರ ಸ್ಥಗಿತ ಗೊಳ್ಳಲಿದೆ ಎಂದು ಶ್ರೀ ಚಾಮುಂಡೇಶ್ವರಿ ದೇವ ಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಪ್ರಸಾದ್ ತಿಳಿಸಿದ್ದಾರೆ. 3ನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ನಡೆಯುವುದರಿಂದ ವಿಶೇಷ ಪೂಜೆ ನಡೆಯುವ ಕಾರಣ, ಆಗಸ್ಟ್ 3ರಂದು ಬೆಳಿಗ್ಗೆ 8ರಿಂದ ರಾತ್ರಿ 10ಗಂಟೆವರೆಗೆ ದರ್ಶನದ ವ್ಯವಸ್ಥೆ ಇರುತ್ತದೆ. ಭಕ್ತಾದಿಗಳ ಅನುಕೂಲಕ್ಕಾಗಿ ಲಲಿತಮಹಲ್ ಹೆಲಿಪ್ಯಾಡ್‍ನಿಂದ ಚಾಮುಂಡಿ ಬೆಟ್ಟಕ್ಕೆ ಬೆಳಿಗ್ಗೆ 6.30ರಿಂದ…

ಚಾಮುಂಡೇಶ್ವರಿ ದರ್ಶನ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಸಚಿವ ಸಹೋದ್ಯೋಗಿಗಳು
ಮೈಸೂರು

ಚಾಮುಂಡೇಶ್ವರಿ ದರ್ಶನ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಸಚಿವ ಸಹೋದ್ಯೋಗಿಗಳು

July 21, 2018

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ. ಹಾಗಾಗಿ ಅಪಾರ ಸಂಖ್ಯೆಯ ಭಕ್ತರು ನಾಡ ದೇವಿಯ ದರ್ಶನ ಪಡೆದು, ಪುನೀತರಾದರು. ಮುಂಜಾನೆ 3 ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ಗಳು ಆರಂಭವಾದವು. ಪ್ರಧಾನ ಆಗಮಿಕ ಡಾ.ಎನ್.ಶಶಿಶೇಖರ್ ದೀಕ್ಷಿತ್ ಹಾಗೂ ದೇವಿ ಪ್ರಸಾದ್ ನೇತೃತ್ವದಲ್ಲಿ ನಾಡದೇವಿಗೆ ಮಹನ್ಯಾಸಪೂರ್ವ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ತ್ರಿಪದಿ, ಸಹಸ್ರ ನಾಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ಜರುಗಿದವು. ಮಹಾಮಂಗಳಾ ರತಿ ನಂತರ 5.30ಕ್ಕೆ ಭಕ್ತರಿಗೆ ದೇವಿ ದರ್ಶನಕ್ಕೆ…

ಆಷಾಢ ಮಾಸದ ಮೊದಲ ಶುಕ್ರವಾರ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ
ಚಾಮರಾಜನಗರ

ಆಷಾಢ ಮಾಸದ ಮೊದಲ ಶುಕ್ರವಾರ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ

July 21, 2018

ಚಾಮರಾಜನಗರ: ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಜಿಲ್ಲೆಯ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಸಾವಿರಾರು ಭಕ್ತರು ದೇವಸ್ಥಾನಗಳಿಗೆ ತೆರಳಿ ಭಕ್ತಿ ಸಮರ್ಪಿಸಿದರು. ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಮಲೆಮಹದೇಶ್ವರಸ್ವಾಮಿ ಬೆಟ್ಟ, ಬಿಳಿಗಿರಿ ರಂಗನ ಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನ, ವೀರಭದ್ರೇಶ್ವರ, ಕಾಳಿಕಾಂಬ ಹಾಗೂ ಆದಿಶಕ್ತಿ ದೇವಸ್ಥಾನ, ಸಂತೇ ಮರಹಳ್ಳಿಯ ಶ್ರೀ ಮಹದೇಶ್ವರ ದೇವಸ್ಥಾನ, ಕಂದಹಳ್ಳಿಯ ಶ್ರೀ ಮಹದೇಶ್ವರ ದೇವಾ ಲಯ ಸೇರಿದಂತೆ ಜಿಲ್ಲಾದ್ಯಂತ ಎಲ್ಲಾ ದೇವಾ…

ಆಷಾಢ ಶುಕ್ರವಾರದ ಪ್ರಯುಕ್ತ ಮದ್ದೂರಮ್ಮನಿಗೆ ವಿಶೇಷ ಪೂಜೆ
ಮಂಡ್ಯ

ಆಷಾಢ ಶುಕ್ರವಾರದ ಪ್ರಯುಕ್ತ ಮದ್ದೂರಮ್ಮನಿಗೆ ವಿಶೇಷ ಪೂಜೆ

July 21, 2018

ಮದ್ದೂರು:  ಪಟ್ಟಣದ ಶಕ್ತಿದೇವತೆ ಶ್ರೀ ಮದ್ದೂರಮ್ಮ ದೇವಾಲಯಲ್ಲಿ ಮೊದಲ ಆಷಾಢ ಶುಕ್ರವಾರದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯ ಗಳನ್ನು ಹಮ್ಮಿಕೊಳ್ಳಲಾಗಿತ್ತು. ಮುಂಜಾನೆಯಿಂದಲೇ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು. ಹೆಂಗಳೆಯರು ದೇವರಿಗೆ ಮಡಲಕ್ಕಿ ನೀಡಿ, ವಿಶೇಷ ಪೂಜೆ ಮಾಡಿಸಿ ದೇವರ ಕೃಪೆಗೆ ಪಾತ್ರರಾದರು. ಆಗಮಿಸಿದ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.

ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ವಿಶೇಷ ವ್ಯವಸ್ಥೆ
ಮೈಸೂರು

ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ವಿಶೇಷ ವ್ಯವಸ್ಥೆ

July 20, 2018

 ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ ನಿರೀಕ್ಷೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರ ನಾಳೆ(ಜು.20) ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾ ಲಯದಲ್ಲಿ ನಡೆಯುವ ವಿಶೇಷ ಪೂಜೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಪಾರ ಸಂಖ್ಯೆಯ ಭಕ್ತರು ಬೆಟ್ಟಕ್ಕೆ ದೇವಿ ದರ್ಶನಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರತ್ಯೇಕ ನಾಲ್ಕು ಸಾಲುಗಳು: ದೇವಾಲಯ ಪ್ರವೇಶಿಸಲು ನಾಲ್ಕು ಸಾಲುಗಳ ವ್ಯವಸ್ಥೆ ಮಾಡಲಾ ಗಿದೆ. ಧರ್ಮ ದರ್ಶನ, 50 ರೂ. ಟಿಕೆಟ್ ಪಡೆದ ವರಿಗೆ, 300 ರೂ.ಗಳ ಅಭಿಷೇಕದ…

1 2
Translate »