Tag: BS Yeddyurappa

ಬಿಜೆಪಿ ಸರ್ಕಾರ ರಚನೆ ಕಗ್ಗಂಟು
ಮೈಸೂರು

ಬಿಜೆಪಿ ಸರ್ಕಾರ ರಚನೆ ಕಗ್ಗಂಟು

July 25, 2019

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಇಲ್ಲವೇ ಅನರ್ಹತೆ ವಿಚಾರ ಇತ್ಯರ್ಥವಾಗುವವರೆಗೂ ಅತಂತ್ರ ಸ್ಥಿತಿ, ತಪ್ಪಿದರೆ ರಾಷ್ಟ್ರಪತಿ ಆಳ್ವಿಕೆ ಅನಿವಾರ್ಯ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸ ಮತದಲ್ಲಿ ಸೋತು ಪತನಗೊಂಡರೂ, ಈಗ ಬಿಜೆಪಿ ಸರ್ಕಾರ ರಚಿಸಲು ಕಾನೂನಿನ ಕಗ್ಗಂಟು ಎದುರಾಗಿದೆ. ರಾಜೀನಾಮೆ ನೀಡಿರುವ ಶಾಸಕರ ರಾಜೀ ನಾಮೆ ಅಂಗೀಕಾರ ಅಥವಾ ಅನರ್ಹತೆ ವಿಚಾರ ಇತ್ಯರ್ಥವಾಗುವವರೆಗೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಅಸಾಧ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಬೋಧಿಸಬೇಕಾದರೆ…

ಯಡಿಯೂರಪ್ಪ ಬೆಂಗಳೂರು `ಧವಳಗಿರಿ’ ನಿವಾಸದಲ್ಲಿ ಸಂಭ್ರಮದ ವಾತಾವರಣ
ಮೈಸೂರು

ಯಡಿಯೂರಪ್ಪ ಬೆಂಗಳೂರು `ಧವಳಗಿರಿ’ ನಿವಾಸದಲ್ಲಿ ಸಂಭ್ರಮದ ವಾತಾವರಣ

July 25, 2019

ಜೊತೆ ಜೊತೆಗೆ ಬಿರುಸಿನ ರಾಜಕೀಯ ಚಟುವಟಿಕೆಗಳು ಮೈಸೂರು: ರಾಜ್ಯದಲ್ಲಿ ನೂತನ ಸರ್ಕಾರ ರಚಿಸಲು ತುದಿ ಗಾಲಲ್ಲಿ ನಿಂತಿರುವ ಮಾಜಿ ಮುಖ್ಯ ಮಂತ್ರಿಗಳೂ ಆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸ ದಲ್ಲಿ ಈಗ ಸಂತಸ ಮನೆ ಮಾಡಿದೆ. ಕಿಕ್ಕಿರಿದ ಜನವೋ ಜನ. ಜೊತೆ ಜೊತೆಗೆ ಬಿರುಸಿನ ರಾಜಕೀಯ ಚಟುವಟಿಕೆ ಗಳು ನಡೆದಿವೆ. ಬೆಂಗಳೂರಿನ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸ ದಲ್ಲಿ ಹಬ್ಬದ ವಾತಾವರಣ ಕಂಡು ಬರುತ್ತಿದೆ. ಬೆಳಿಗ್ಗೆಯಿಂದಲೇ ಬಿಜೆಪಿ ಶಾಸಕರು, ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಪದಾಧಿಕಾರಿಗಳು…

ಸರ್ಕಾರ ರಚನೆಗೆ ಬಿಜೆಪಿ ಭರದ ಸಿದ್ಧತೆ
ಮೈಸೂರು

ಸರ್ಕಾರ ರಚನೆಗೆ ಬಿಜೆಪಿ ಭರದ ಸಿದ್ಧತೆ

July 24, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತ ಸಾಬೀತು ಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದರೊಂದಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಒದಗಿ ಬಂದಿದೆ. ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂ ರಪ್ಪ ತಮ್ಮ ಪಕ್ಷದ ಸದಸ್ಯರು ತಂಗಿರುವ ರಮಡ ರೆಸಾರ್ಟ್ ನಲ್ಲಿ ಶಾಸಕರ ಸಭೆ ನಡೆಸಿ, ಮುಂದಿನ ಉದ್ದೇಶಿತ ಬೆಳ ವಣಿಗೆಗಳ ಬಗ್ಗೆ ವಿವರ ನೀಡಿದ್ದಾರೆ. ಯಡಿಯೂರಪ್ಪ ಗುರು ವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ…

ಪ್ರಜಾಪ್ರಭುತ್ವಕ್ಕೆ ಸಿಕ್ಕ ದೊಡ್ಡ ಗೆಲುವು: ಬಿಎಸ್‍ವೈ
ಮೈಸೂರು

ಪ್ರಜಾಪ್ರಭುತ್ವಕ್ಕೆ ಸಿಕ್ಕ ದೊಡ್ಡ ಗೆಲುವು: ಬಿಎಸ್‍ವೈ

July 24, 2019

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ವಿಶ್ವಾಸಮತಯಾಚನೆ ಯಲ್ಲಿ ಸೋಲುಂಟಾಗಿರುವುದು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ವಿಶ್ವಾಸಮತಯಾಚನೆ ಪ್ರಕ್ರಿಯೆ ಪೂರ್ಣಗೊಂಡು ಫಲಿತಾಂಶ ಬಂದ ನಂತರ ವಿಧಾನಸೌಧದಲ್ಲಿ ಮೊದಲ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗ ಲಿದೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಸಿಕ್ಕ ಅತಿ ದೊಡ್ಡ ಗೆಲುವು, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಬಿಜೆಪಿ ಸರ್ಕಾರ ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಿದೆ, ರಾಜ್ಯಕ್ಕೆ ಸ್ಥಿರ ಸರ್ಕಾರ…

ಅಪ್ಪ, ಮಕ್ಕಳು ಸೇರಿ ಕಾಂಗ್ರೆಸ್ ಹೆಸ್ರಿಲ್ಲದಂತೆ ಮಾಡ್ತಾರೆ…!
ಮೈಸೂರು

ಅಪ್ಪ, ಮಕ್ಕಳು ಸೇರಿ ಕಾಂಗ್ರೆಸ್ ಹೆಸ್ರಿಲ್ಲದಂತೆ ಮಾಡ್ತಾರೆ…!

May 24, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಬೆನ್ನಲ್ಲೇ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್. ಯಡಿಯೂರಪ್ಪ ಅವರು ಈ ಹಿಂದೆ ಕಲಾಪದಲ್ಲಿ ಹೇಳಿದ ಭವಿಷ್ಯದ ವಿಡಿಯೋ ವೈರಲ್ ಆಗಿದೆ. ಕಲಾಪದ ವೇಳೆ ಮಾತನಾಡಿದ ಬಿಎಸ್‍ವೈ, ಶಿವಕುಮಾರ್ ಅವರೇ ನೀವು ನಾಳೆ ಪಶ್ಚತ್ತಾಪಪಡುವವರಿದ್ದೀರಿ. ಯಾವುದೋ ಮಾಡಬಾರದಂತಹ ಅಕ್ಷಮ್ಯ ಅಪರಾಧ ಮಾಡಿ ಎಲ್ಲರನ್ನು ರಕ್ಷಣೆ ಮಾಡಿ ಈ ನಾಡಿನ ಜನರ ನಂಬಿಕೆ ವಿಶ್ವಾಸಕ್ಕೆ ದ್ರೋಹ ಮಾಡಿದಂತಹ ವ್ಯಕ್ತಿಯನ್ನು ಮುಖ್ಯ ಮಂತ್ರಿಯನ್ನಾಗಿ ಕೂರಿಸಲು ನೀವು ರಕ್ಷಣೆ ಕೊಟ್ಟಿದ್ದೀರಿ. ಇದರ…

ರಾಜ್ಯದ 22ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಗೆಲುವುದು ನಿಶ್ಚಿತ
ಮೈಸೂರು

ರಾಜ್ಯದ 22ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಗೆಲುವುದು ನಿಶ್ಚಿತ

April 10, 2019

ಮೈಸೂರು: ದೇಶಾದ್ಯಂತ ಪ್ರಧಾನಿ ಮೋದಿ ಅಲೆಯಿದ್ದು, ಕರ್ನಾಟಕದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತ ನಾಡಿದ ಅವರು, 60 ವರ್ಷ ವಯೋಮಾನ ಮೀರಿದ ರೈತರಿಗೆ ಪಿಂಚಣಿ, ಎಲ್ಲಾ ರೈತರಿಗೆ ವಾರ್ಷಿಕ 6 ಸಾವಿರ ಪ್ರೋತ್ಸಾಹ ಧನ, 2022ರ ವೇಳೆಗೆ ರೈತರ ಆದಾಯ ದುಪ್ಪಟ್ಟಾಗಲು ಅಗತ್ಯ ವಾದ ಯೋಜನೆ, ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲು,…

ಕೃಷ್ಣ-ಯಡಿಯೂರಪ್ಪ ಭೇಟಿ: ಸುಮಲತಾ ಸ್ಪರ್ಧೆ ಕುರಿತು ಚರ್ಚೆ
ಮೈಸೂರು

ಕೃಷ್ಣ-ಯಡಿಯೂರಪ್ಪ ಭೇಟಿ: ಸುಮಲತಾ ಸ್ಪರ್ಧೆ ಕುರಿತು ಚರ್ಚೆ

March 17, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸೆಣಸಾಡುತ್ತಿರುವ ಮಾಜಿ ಸಚಿವ, ದಿವಂಗತ ನಟ ಅಂಬರೀಶ್ ಪತ್ನಿ ಸುಮ ಲತಾ ಅವರಿಗೆ ಬೆಂಬಲ ನೀಡಬೇಕೇ? ಬೇಡವೇ? ಎಂಬ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ-ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಿದರು. ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರೂ ಆದ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಒಂದು ಗಂಟೆ…

ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಸದಾನಂದಗೌಡ  ಸೇರಿದಂತೆ ಎಲ್ಲಾ ಹಾಲಿ 15 ಸಂಸದರಿಗೆ ಬಿಜೆಪಿ ಟಿಕೆಟ್
ಮೈಸೂರು

ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಸದಾನಂದಗೌಡ ಸೇರಿದಂತೆ ಎಲ್ಲಾ ಹಾಲಿ 15 ಸಂಸದರಿಗೆ ಬಿಜೆಪಿ ಟಿಕೆಟ್

March 14, 2019

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಪ್ರತಾಪ ಸಿಂಹ ಸೇರಿದಂತೆ ಎಲ್ಲಾ ಹಾಲಿ ಸಂಸದರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿದೆ. ಉಳಿದ ಕಡೆ ಬಿಜೆಪಿ ಅಭ್ಯರ್ಥಿ ಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದಿಲ್ಲಿ ಪ್ರಕಟಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತ ನಾಡಿದ ಅವರು, ಕಾಂಗ್ರೆಸ್ ತೊರೆದು ವಿಧಾನ ಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಪಕ್ಷಕ್ಕೆ ಸೇರ್ಪಡೆಗೊಂಡಿರುವ ಉಮೇಶ್ ಜಾಧವ್ ರೀತಿಯಲ್ಲಿಯೇ ಇನ್ನೂ ಹಲವು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಎರಡು, 3…

ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದು ಬನ್ನಿ, ಮರುದಿನವೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗ್ತಾರೆ
ಮೈಸೂರು

ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದು ಬನ್ನಿ, ಮರುದಿನವೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗ್ತಾರೆ

February 23, 2019

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರ ರಚಿಸಲು ಬೇಡುತ್ತಾ ಕೂರುವ ಅಗತ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಿಸಿ, ಮರು ದಿನವೇ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯುತ್ತದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ನಿನ್ನೆ ತಡರಾತ್ರಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅಮಿತ್ ಷಾ, ನೇರವಾಗಿಯೇ ಆಪರೇಷನ್ ಕಮಲ ಕಾರ್ಯಾಚರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ನಾವೇ ಸರ್ಕಾರ ರಚಿಸಬೇಕಿತ್ತು. ಆದರೆ ಸಂವಿಧಾನ…

ಬಲ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ
ಮೈಸೂರು

ಬಲ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ

January 20, 2019

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಮಂಡನೆಗಾಗಿ ಕರೆಯಲಾಗುವ ವಿಧಾನಸಭಾ ಅಧಿವೇಶನ ಸಂದರ್ಭದಲ್ಲೇ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ನಿರ್ಧರಿಸಿದೆ. ಈ ಸಂಬಂಧ ಸಮಾಲೋಚನೆ ನಡೆಸಲು ರಾಜ್ಯ ಬಿಜೆಪಿ ನಾಯಕರು ಮತ್ತು ಪ್ರಮುಖ ಶಾಸಕರು ಸಭೆ ನಡೆಸಲಿದ್ದಾರೆ. ಮತ್ತೊಮ್ಮೆ ಆಪರೇಷನ್ ಕಮಲದ ಯತ್ನ ನಿರೀಕ್ಷಿತ ಫಲ ನೀಡದ ಹಿನ್ನೆಲೆಯಲ್ಲಿ ಕಾರ್ಯತಂತ್ರ ಬದಲಿಸಿರುವ ಬಿಜೆಪಿ ಕೊನೆಯ ಅಸ್ತ್ರವಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದೆ. ಆಪರೇಷನ್ ಕಮಲದ ಮೂಲಕ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿದ್ದ ಕಾಂಗ್ರೆಸ್‍ನ ಅತೃಪ್ತ ಶಾಸಕರು ಕೊನೆ…

1 2 3 6
Translate »