Tag: B. Sriramulu

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ
ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ

November 8, 2020

ಮೈಸೂರು,ನ.7(ಪಿಎಂ)- ಮೈಸೂರಿನ ಡಾ.ಬಿ.ಆರ್.ಅಂಬೇ ಡ್ಕರ್ ಭವನ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹಿಂದಿನ ಪ್ರಸ್ತಾವನೆಗಳು ಸೇರಿದಂತೆ ಈಗಿರುವ ನ್ಯೂನತೆ ಗಳನ್ನು ಸರಿಪಡಿಸಿ ಸಂಪುಟ ಸಭೆಗೆ ಅನುಮೋದನೆಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಶನಿವಾರ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆ ಯಲ್ಲಿ ಉಭಯ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿಮಾರ್ಣಗೊಳ್ಳುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ…

ರಾಜ್ಯದ 18 ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಕೆ ಅನಿವಾರ್ಯ
ಮೈಸೂರು

ರಾಜ್ಯದ 18 ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಕೆ ಅನಿವಾರ್ಯ

April 9, 2020

ಮೈಸೂರು, ಏ.8(ಎಂಕೆ)- ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದ 18 ಜಿಲ್ಲೆಗಳಲ್ಲಿ ಲಾಕ್‍ಡೌನ್ ಮುಂದುವರೆಸುವ ಅನಿವಾರ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಯಲ್ಲಿ ಕೊರೊನಾ (ಕೋವಿಡ್-19) ಸೋಂಕು ಕುರಿತು ಅಧಿಕಾರಿಗಳೊಂ ದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏ.14ರ ನಂತರ ಲಾಕ್‍ಡೌನ್ ಮುಂದುವರೆಸಬೇಕೋ ಅಥವಾ ಬೇಡವೇ ಎಂಬ ವಿಚಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಪಕ್ಷ ನಾಯಕರ…

ಕೊರೋನಾ ಭೀತಿಯಿಂದ ಲಾಕ್ ಡೌನ್ : ಸಚಿವ ಶ್ರೀರಾಮುಲು
ಮಂಡ್ಯ, ಮೈಸೂರು

ಕೊರೋನಾ ಭೀತಿಯಿಂದ ಲಾಕ್ ಡೌನ್ : ಸಚಿವ ಶ್ರೀರಾಮುಲು

March 28, 2020

ಎಷ್ಟೇ ಹೇಳಿದ್ರು ಜನ ಬೀದಿಗೆ ಬರೋದನ್ನನಿಲ್ಲಿಸ್ತಿಲ್ಲ ಯಾಕಂತ ಅರ್ಥವಾಗ್ತಿಲ್ಲ.? ನಿಮ್ಮ ರಕ್ಷಣೆಗಾಗಿ ಕೆಲಸ ಮಾಡೋರ್ ಮೇಲೆ ದೌರ್ಜನ್ಯ ನಡೆಸೋದು ಸರಿಯೇ.: ಸಚಿವ ಶ್ರೀರಾಮುಲು ಪ್ರಶ್ನೆ. ಮಂಡ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 650 ಬೆಡ್ ಆಸ್ಪತ್ರೆ ಈವರೆಗೆ ರಾಜ್ಯದಲ್ಲಿ 74 ಕೊರೊನಾವೈರಸ್ ಪಾಸಿಟಿವ್ ಕೇಸುಗಳು ಪತ್ತೆ ಕೊರೊನಾ ಸೋಂಕು ಪೀಡಿತರ ತಪಾಸಣಾ ಕೇಂದ್ರಕ್ಕೆ ಭೇಟಿ,ಪರಿಶೀಲನೆ ಮಂಡ್ಯ,ಮಾ.28(ನಾಗಯ್ಯ);ಇಡೀ ದೇಶವನ್ನೇ ಆವರಿಸುತ್ತಿರುವ ಕೊರೋನಾ ಭೀತಿಯಿಂದ ಲಾಕ್ ಡೌನ್ ಆರ್ಡ್ ಮಾಡಲಾಗಿದೆ,ಆದರೆ ಎಷ್ಟೇ ಹೇಳಿದ್ರು ಜನ ಬೀದಿಗೆ ಬರೋದನ್ನ ನಿಲ್ಲಿಸ್ತಿಲ್ಲ,ಯಾಕೆ ಅಂತ ನನಗೂ…

Translate »