ಚಾಮರಾಜನಗರ: ‘ರಾಜ್ಯದಲ್ಲಿ ಪರ್ಯಾಯ ರಾಜಕಾರಣದ ಉದ್ದೇಶದಿಂದ ಸ್ವರಾಜ್ ಇಂಡಿಯಾ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಪಕ್ಷದ ಸಂಘಟನೆಗಾಗಿ, ಈಗಾಗಲೇ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದೆ’ ಎಂದು ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಬಡಗಲಪುರ ನಾಗೇಂದ್ರ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದುವರೆವಿಗೆ ಅಸ್ತಿತ್ವದಲ್ಲಿ ಇದ್ದ ಸರ್ವೋದಯ ಪಕ್ಷವು ಈಗಾಗಲೇ ಸ್ವರಾಜ್ ಇಂಡಿಯಾ ಪಕ್ಷಕ್ಕೆ ವಿಲೀನವಾಗಿದೆ. ಪಕ್ಷವನ್ನು ಬಲಿಷ್ಠಗೊಳಿಸುವ ಸಲುವಾಗಿ ರಾಜ್ಯದ್ಯಂತ ಈಗಾಗಲೇ ಸದಸ್ಯತ್ವ ಅಭಿಯಾನವನ್ನು ಆರಂಭಿಸ ಲಾಗಿದೆ. ಪಕ್ಷದ…
ರೈತರ ಸಾಲಮನ್ನಾ, ಮಾತಿಗೆ ತಪ್ಪಿದ ಕುಮಾರಸ್ವಾಮಿ; ಆರೋಪ
July 16, 2018ಜು.21ರಂದು ಹೊಸಪೇಟೆ ಬಳಿ ರೈತಸಂಘದಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮೈಸೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಗ್ರಾಮೀಣ ಪ್ರದೇಶದ ಪುನಶ್ಚೇತನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಮತ್ತು ಸ್ವರಾಜ್ ಇಂಡಿಯಾ ಪಾರ್ಟಿ ಆಶ್ರಯದಲ್ಲಿ 39ನೇ ರೈತ ಹುತಾತ್ಮ ದಿನವಾದ ಜು.21ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಹಿಟ್ನಾಳ್ ಕ್ರಾಸ್ ಬಳಿ ಇಡೀ ದಿನ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ ನಡೆಸಲಾಗುವುದು ಎಂದು ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ…
ಸಿಎಂ ಕುಮಾರಸ್ವಾಮಿ ಮಾತು ತಪ್ಪಿ ರೈತರನ್ನು ವಂಚಿಸಿದ್ದಾರೆ: ರೈತ ಸಂಘ, ಹಸಿರು ಸೇನೆ ಕಿಡಿ
July 9, 2018ಮೈಸೂರು: ರಾಜ್ಯ ರೈತರ ಬೆಳೆಸಾಲದ ಒಟ್ಟು 53 ಸಾವಿರ ಕೋಟಿ ರೂ. ಅನ್ನು ಪೂರ್ಣವಾಗಿ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸುಸ್ತಿ ಉಳಿಸಿಕೊಂಡ ರೈತರ 2 ಲಕ್ಷ ರೂ.ವರೆಗಿನ ಬೆಳೆಸಾಲ ಮನ್ನಾ ಮಾಡುವ ಘೋಷಣೆ ಮೂಲಕ ಮಾತಿಗೆ ತಪ್ಪಿ ರೈತ ಸಮುದಾಯವನ್ನು ವಂಚಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಿಡಿಕಾರಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ…