Tag: Bahujan Vidyarthi Sangha

ಭೇರ್ಯದಲ್ಲಿ ಛತ್ರಪತಿ ಶಾಹು ಮಹಾರಾಜರ ಜಯಂತಿ ಆಚರಣೆ
ಮೈಸೂರು

ಭೇರ್ಯದಲ್ಲಿ ಛತ್ರಪತಿ ಶಾಹು ಮಹಾರಾಜರ ಜಯಂತಿ ಆಚರಣೆ

August 3, 2018

ಭೇರ್ಯ: ದೇಶದಲ್ಲಿ ಪ್ರಥಮ ಬಾರಿಗೆ ಮೀಸಲಾತಿ ಆದೇಶ ಜಾರಿಗೆ ತಂದ ವರು ಕೊಲ್ಲಾಪುರದ ಛತ್ರಪತಿ ಶಾಹು ಮಹಾರಾಜರು ಎಂದು ಭಾರತೀಯ ಬಹುಜನ ಯುವ ಸೇನೆಯ ಅಧ್ಯಕ್ಷ ಬಿ.ಬಿ.ಶಿವಣ್ಣ ತಿಳಿಸಿದರು. ಅವರು ಭೇರ್ಯ ಗ್ರಾಮದ ಗಾಂಧಿ ವೃತ್ತದಲ್ಲಿ ಭಾರತೀಯ ಬಹುಜನ ಯುವ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಕೊಲ್ಲಾಪುರದ ಛತ್ರಪತಿ ಶಾಹು ಮಹಾರಾಜರ 144ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದಲಿತರಿಗೆ, ಹಿಂದುಳಿದ ವರ್ಗದವರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಇವರ ಆಳ್ವಿಕೆಯಲ್ಲಿ ಉದ್ಯೋಗ, ಆಸ್ತಿ, ಅಧಿಕಾರ ಮತ್ತು ಉಚಿತವಾಗಿ ಭೂಮಿ ಸೇರಿದಂತೆ ಅನೇಕ…

ಉಚಿತ ಬಸ್‍ಪಾಸ್‍ಗಾಗಿ ಬಿವಿಎಸ್ ಪ್ರತಿಭಟನೆ
ಚಾಮರಾಜನಗರ

ಉಚಿತ ಬಸ್‍ಪಾಸ್‍ಗಾಗಿ ಬಿವಿಎಸ್ ಪ್ರತಿಭಟನೆ

July 17, 2018

ಚಾಮರಾಜನಗರ:  ಎಲ್ಲಾ ಸಮು ದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ಬಹುಜನ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ ನಡೆಯಿತು. ನಗರದ ಪ್ರವಾಸಿಮಂದಿರ ಆವರಣದಲ್ಲಿ ಸಂಘದ ಜಿಲ್ಲಾ ಸಂಯೋಜಕ ಪರ್ವತ್ ರಾಜ್ ಅವರ ನೇತೃತ್ವದಲ್ಲಿ ಸಮಾವೇಶ ಗೊಂಡ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಘದ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು ಸತ್ತಿ ರಸ್ತೆ, ಸುಲ್ತಾನ್ ಷರೀಪ್ ವೃತ್ತ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಭುವನೇಶ್ವರ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದ ಆವರಣಕ್ಕೆ…

ತೆರೆದ ಪುಸ್ತಕ ಪರೀಕ್ಷೆ ಜಾರಿ ಚಿಂತನೆ ಕ್ರಾಂತಿಕಾರಿ ಹೆಜ್ಜೆ: ಭಾಷಾ ತಜ್ಞ ಅಬ್ದುಲ್ ರೆಹಮಾನ್ ಪಾಷ ಬಣ್ಣನೆ
ಚಾಮರಾಜನಗರ

ತೆರೆದ ಪುಸ್ತಕ ಪರೀಕ್ಷೆ ಜಾರಿ ಚಿಂತನೆ ಕ್ರಾಂತಿಕಾರಿ ಹೆಜ್ಜೆ: ಭಾಷಾ ತಜ್ಞ ಅಬ್ದುಲ್ ರೆಹಮಾನ್ ಪಾಷ ಬಣ್ಣನೆ

July 16, 2018

ಚಾಮರಾಜನಗರ:  ಶಿಕ್ಷಣ ಕ್ಷೇತ್ರದಲ್ಲಿ ತೆರೆದ ಪುಸ್ತಕ ಪರೀಕ್ಷೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿ ರುವುದು ಕ್ರಾಂತಿಕಾರಿ ಹೆಜ್ಜೆ ಎಂದು ಭಾಷಾ ತಜ್ಞ ಹಾಗೂ ಚಲನಚಿತ್ರ ನಿರ್ದೇಶಕ ಅಬ್ದುಲ್ ರೆಹಮಾನ್ ಪಾಷ ಬಣ್ಣಿಸಿದರು. ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್) ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಸಂವಾದ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಸಣ್ಣ ಮಕ್ಕಳಲ್ಲಿ ಇರುವ ಪರೀಕ್ಷಾ ಒತ್ತಡವನ್ನು ನಿವಾರಿಸಲು…

Translate »