Tag: Bandeppa Kashempur

ಹೆಚ್ಚುವರಿ 10 ಲಕ್ಷ ರೈತರಿಗೆ ತಲಾ 30 ಸಾವಿರ ರೂ. ಬೆಳೆ ಸಾಲ
ಮೈಸೂರು

ಹೆಚ್ಚುವರಿ 10 ಲಕ್ಷ ರೈತರಿಗೆ ತಲಾ 30 ಸಾವಿರ ರೂ. ಬೆಳೆ ಸಾಲ

June 25, 2019

ಬೆಂಗಳೂರು: ಕನಿಷ್ಠ 30,000 ರೂ.ನಂತೆ 10 ಲಕ್ಷ ರೈತರಿಗೆ ಹೊಸ ದಾಗಿ ಬೆಳೆ ಸಾಲ ನೀಡಲು 3,000 ಕೋಟಿ ರೂ. ಹೆಚ್ಚುವರಿ ನೀಡುವುದಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್‍ಗಳು ಇದುವರೆಗೆ 22 ಲಕ್ಷ ರೈತ ರಿಗೆ 10,000 ಕೋಟಿ ರೂ. ಬೆಳೆ ಸಾಲ ನೀಡುತ್ತಿವೆ. ಇದುವರೆಗೂ ಸಾಲ ಪಡೆದ ರೈತರೇ ಈ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಹೊಸಬರಿಗೆ ಅವಕಾಶವೇ ದೊರೆಯು ತ್ತಿಲ್ಲ. ಇದರ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ. ಸಹಕಾರಿ…

ಹೆಚ್ಚುವರಿ 10 ಲಕ್ಷ ರೈತರಿಗೆ ಸಾಲ ಸೌಲಭ್ಯ
ಮೈಸೂರು

ಹೆಚ್ಚುವರಿ 10 ಲಕ್ಷ ರೈತರಿಗೆ ಸಾಲ ಸೌಲಭ್ಯ

October 28, 2018

ಬೆಂಗಳೂರು: ಕೃಷಿ ಪತ್ತಿನ ಸಹಕಾರ ಬ್ಯಾಂಕ್‍ಗಳಲ್ಲಿನ ಬೆಳೆ ಸಾಲ ಮನ್ನಾ ಮಾಡಿದ ರಾಜ್ಯ ಸರ್ಕಾರ ಇದೀಗ 10 ಲಕ್ಷ ರೈತರಿಗೆ ಹೊಸದಾಗಿ ಏಳರಿಂದ ಎಂಟು ಸಾವಿರ ಕೋಟಿ ರೂ. ಸಾಲ ವಿತರಿಸಲಿದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಇಂದಿಲ್ಲಿ ಪ್ರಕಟಿಸಿದ್ದಾರೆ. ರೈತರಿಗೆ ಸಹಕಾರ ನೀಡುವುದರ ಜೊತೆಗೆ ದೀಪಾವಳಿ ಹಬ್ಬದ ಉಡುಗೊರೆಯಾಗಿ ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಸ್ಥರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ `ಬಡವರ ಬಂಧು’ ಯೋಜನೆ ಅನುಷ್ಠಾನ ಗೊಳ್ಳಲಿದೆ. ರಾಜ್ಯದಲ್ಲಿ 78 ಲಕ್ಷ…

ಕೃಷಿ ಸಾಲ ಪಡೆಯದ 28 ಲಕ್ಷ ರೈತರಿಗೆ ಬೆಳೆ ಸಾಲ
ಮೈಸೂರು

ಕೃಷಿ ಸಾಲ ಪಡೆಯದ 28 ಲಕ್ಷ ರೈತರಿಗೆ ಬೆಳೆ ಸಾಲ

August 14, 2018

ಸಹಕಾರಿ ಸಚಿವ ಬಂಡೆಪ್ಪ ಕಾಶಂಪುರ್ ವಿವರಣೆ 22 ಲಕ್ಷ ರೈತರು ಸಹಕಾರಿ ಬ್ಯಾಂಕ್, 28 ಲಕ್ಷ ಮಂದಿ ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಸಾಲ ಪಡೆದಿದ್ದಾರೆ ಬೆಂಗಳೂರು: ಇದುವರೆಗೂ ಕೃಷಿ ಸಾಲ ಪಡೆಯಲು ವಿಫಲರಾಗಿರುವ 28 ಲಕ್ಷ ರೈತ ಕುಟುಂಬಗಳಿಗೆ ಬೆಳೆ ಸಾಲ ನೀಡುವುದಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶಂಪುರ್ ಇಂದಿಲ್ಲಿ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ 78 ಲಕ್ಷ ರೈತ ಕುಟುಂಬಗಳಿದ್ದು, ಅದರಲ್ಲಿ 22 ಲಕ್ಷ ರೈತರು ಸಹಕಾರಿ ಬ್ಯಾಂಕುಗಳಲ್ಲಿ, 28 ಲಕ್ಷ ಕುಟುಂಬಗಳು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಕೃಷಿಗೆ ಸಂಬಂಧಿಸಿದಂತೆ…

ರೈತರ ಬೆಳೆ ಸಾಲ ಮನ್ನಾ: ವಾರದಲ್ಲಿ ಸರ್ಕಾರಿ ಆದೇಶ
ಮೈಸೂರು

ರೈತರ ಬೆಳೆ ಸಾಲ ಮನ್ನಾ: ವಾರದಲ್ಲಿ ಸರ್ಕಾರಿ ಆದೇಶ

July 29, 2018

 ಆದೇಶದೊಂದಿಗೆ ಮಾರ್ಗಸೂಚಿಯೂ ಪ್ರಕಟ ಸಣ್ಣ, ಮಧ್ಯಮ ರೈತರ 2 ಲಕ್ಷ ರೂ.ವರೆಗಿನ ಸಾಲ ಮನ್ನಾ  ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲವೂ ಮನ್ನಾ ರೈತರಿಗೆ ವಂಚಿಸಿದರೆ ಸಹಕಾರಿ ಬ್ಯಾಂಕ್‍ಗಳ ಕಾರ್ಯದರ್ಶಿಗಳ ವಜಾ ಬೆಂಗಳೂರು: ಬೆಳೆ ಸಾಲ ಮನ್ನಾದ ಸರ್ಕಾರಿ ಆದೇಶ ಇನ್ನೊಂದು ವಾರದಲ್ಲಿ ಹೊರಬೀಳಲಿದೆ ಎಂದಿರುವ ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ್, ಆದೇಶದ ಜೊತೆ ಮಾರ್ಗಸೂಚಿಯೂ ಪ್ರಕಟಗೊಳ್ಳಲಿದೆ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮುಂಗಡ ಪತ್ರದಲ್ಲಿ ಪ್ರಕಟಿಸಿರುವಂತೆ ಸಣ್ಣ ಮತ್ತು ಮಧ್ಯಮ…

Translate »