Tag: bandipur night traffic ban

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಹಿಂಪಡೆಯುವ ಪ್ರಶ್ನೆ ಇಲ್ಲ
ಮೈಸೂರು

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಹಿಂಪಡೆಯುವ ಪ್ರಶ್ನೆ ಇಲ್ಲ

August 4, 2018

ಮೈಸೂರು: ಬಂಡಿಪುರ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧವನ್ನು ಹಿಂಪಡೆಯುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ. ಕೇರಳ ಸರ್ಕಾರ ಮಾಡಿರುವ ಮೇಲ್ಸೇತುವೆ ನಿರ್ಮಾಣ ಹಾಗೂ ರಾತ್ರಿ ಸಂಚಾರ ನಿರ್ಬಂಧ ಸಡಿಲಿಕೆ ಮನವಿಯನ್ನು ತಿರಸ್ಕರಿಸಿ, ವನ್ಯಜೀವಿಗಳ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಅರಣ್ಯ ಸಚಿವ ಆರ್.ಶಂಕರ್ ಸ್ಪಷ್ಟಪಡಿಸಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಶುಕ್ರವಾರ ಮೈಸೂರಿಗೆ ಆಗಮಿಸಿದ್ದ ಅವರು, ಮೈಸೂರಿನ ಸರ್ಕಾರಿ ಅತಿಥಿ ಗೃಹ ಹಾಗೂ ಚಾಮುಂಡಿಬೆಟ್ಟ ದಲ್ಲಿ ಪತ್ರಕರ್ತರೊಂದಿಗೆ…

Translate »