Tag: bangalore -mangalore train

ಗುಡ್ಡ ಕುಸಿದು ಬೆಂಗಳೂರು-ಮಂಗಳೂರು ರೈಲುಸಂಚಾರ ಕೆಲ ಕಾಲ ಸ್ಥಗಿತ
ಮೈಸೂರು

ಗುಡ್ಡ ಕುಸಿದು ಬೆಂಗಳೂರು-ಮಂಗಳೂರು ರೈಲುಸಂಚಾರ ಕೆಲ ಕಾಲ ಸ್ಥಗಿತ

June 15, 2018

ಮೈಸೂರು: ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ-ಶಿರಿವಾಗಿರಿ ರೈಲ್ವೆ ನಿಲ್ದಾಣಗಳ ಮಧ್ಯೆ ಇಂದು ಬೆಳಿಗ್ಗೆ ಗುಡ್ಡ ಕುಸಿದು ರೈಲು ಸಂಚಾರ ಸ್ಥಗಿತಗೊಳಿಸಲಾಯಿತು. ಕಾರವಾರ-ಯಶವಂತಪುರ ಎಕ್ಸ್‍ಪ್ರೆಸ್ ರೈಲು ಸುಬ್ರಹ್ಮಣ್ಯ ಸ್ಟೇಷನ್‍ಗೆ ಆಗಮಿಸಿದ ವೇಳೆ ಗುಡ್ಡ ಕುಸಿದ ಕಾರಣ ಈ ರೈಲು ಸಂಚಾರವನ್ನು ಇಂದು ರದ್ದುಗೊಳಿಸಲಾಯಿತು. ಪ್ರಯಾಣ ಕರ ಟಿಕೆಟ್ ದರವನ್ನು ಹಿಂದಿರುಗಿಸಲಾಯಿತು. ಮಂಗಳೂರಿಗೆ ವಾಪಸ್ ತೆರಳಲು ಸಿದ್ಧರಿದ್ದ ಪ್ರಯಾಣಿಕರಿಗೆ ರೈಲಿನಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು. ಪ್ರಯಾಣಿಕರಿಗಾಗಿ ಆಹಾರ ಪೊಟ್ಟಣ, ಕಾಫಿ, ಟೀ ಮತ್ತು ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ಯಶವಂತಪುರ-ಮಂಗಳೂರು…

Translate »