ಮೈಸೂರು: ದೇಶವ್ಯಾಪಿ 2 ದಿನ ಬ್ಯಾಂಕ್ ನೌಕರರು ಮುಷ್ಕರದಲ್ಲಿ ನಿರತರಾಗಿರುವುದ ರಿಂದ ಬ್ಯಾಂಕ್ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದ್ದು, ಗ್ರಾಹಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ದಿನ ನಿತ್ಯದ ವ್ಯಾಪಾರ- ವಹಿವಾಟಿಗೆ ತೊಂದರೆಯಾಗುವುದಲ್ಲದೆ, ಸಗಟು ವ್ಯಾಪಾರಸ್ಥರಿಂದ ತರಿಸಿದ ಸರಕಿಗೆ ಬ್ಯಾಂಕ್ ಮೂಲಕ ಹಣ ವರ್ಗಾವಣೆ ಮಾಡಲು ಸಾಧ್ಯವಾಗುತ್ತಿಲ್ಲ. ಮುಷ್ಕರ ಇಡೀ ಆರ್ಥಿಕ ವಹಿವಾಟಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೆಬ್ಬಾಳಿನ ಲೇಖನ ಸಾಮಗ್ರಿ ಹಾಗೂ ತಾರಸಿ ಮೌಲ್ಡಿಂಗ್ ಚಾಪೆ ವ್ಯಾಪಾರಿ ಕೆ.ಕಾಂತರಾಜು ಅಭಿಪ್ರಾಯಪಟ್ಟಿದ್ದಾರೆ. ಇಟ್ಟಿಗೆ ಕಾರ್ಖಾನೆ ಮತ್ತು…
ಮೈಸೂರು
ಇಂದು, ನಾಳೆ ಬ್ಯಾಂಕ್ ಬಂದ್ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಬ್ಯಾಂಕ್ ನೌಕರರ ಮುಷ್ಕರ
May 30, 2018ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಯಿಂದ ಎರಡು ದಿನಗಳ ಕಾಲ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೆÇೀರಂ ಆಫ್ ಬ್ಯಾಂಕ್ ಯೂನಿಯನ್ ಕರೆ ಕೊಟ್ಟಿದೆ. ವೇತನ ಪರಿಷ್ಕರಣೆ ಮಾಡಬೇಕೆಂದು ಈಗಾಗಲೇ ಸಾಕಷ್ಟು ಬಾರಿ ಇಂಡಿಯನ್ ಬ್ಯಾಂಕ್ ಅಸೋಸಿ ಯೇಷನ್ ಜೊತೆಗೆ ಮಾತುಕತೆ ನಡೆದಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರ ಮಧ್ಯಪ್ರವೇಶ ಮಾಡಿ ವೇತನ ಪರಿ ಷ್ಕರಣೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ. ಬ್ಯಾಂಕ್ ನೌಕರರು ಮುಷ್ಕರಕ್ಕೆ ಕರೆ ನೀಡಿರುವ…