Tag: Bannur

ಬಜೆಟ್‍ನಲ್ಲಿ ಸಾಲಮನ್ನಾ ಘೋಷಿಸಿದ ಸಿಎಂ ಕುಮಾರಸ್ವಾಮಿ ಬನ್ನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಂಭ್ರಮ
ಮೈಸೂರು

ಬಜೆಟ್‍ನಲ್ಲಿ ಸಾಲಮನ್ನಾ ಘೋಷಿಸಿದ ಸಿಎಂ ಕುಮಾರಸ್ವಾಮಿ ಬನ್ನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಂಭ್ರಮ

July 6, 2018

ಬನ್ನೂರು:  ಸಿಎಂ ಕುಮಾರಸ್ವಾಮಿ ಯವರು ರೈತರ ಸಾಲವನ್ನು ಮನ್ನಾ ಮಾಡಿದ್ದ ರಿಂದ ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿಯನ್ನು ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಸಂಜಯ್, ಇಂದು ರಾಜ್ಯದ ರೈತಾಪಿ ಕುಟುಂಬದವರು ಆರ್ಥಿಕ ವಾಗಿ ಜರ್ಜರಿತವಾಗಿದ್ದು, ಅವರು ಬದುಕು ನಡೆಸುವುದು ಕಷ್ಟವಾಗಿದೆ. ರಾಜ್ಯದ ರೈತರ ನೋವನ್ನು ಕಣ್ಣಾರೆ ಕಂಡಿರುವ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಚುನಾವಣೆಗೂ ಮೊದಲೇ ನೀಡಿದ್ದ ಆಶ್ವಾಸನೆ ಯಂತೆ ರೈತರ ಸಾಲವನ್ನು ಮನ್ನಾ ಮಾಡುವ ದೃಢ ನಿರ್ಧಾರವನ್ನು ಕೈಗೊಂಡು ನುಡಿ ದಂತೆ…

ಬನ್ನೂರು ಈಗ ಬಿಜೆಪಿ ಭದ್ರಕೋಟೆ: ಶಂಕರ್
ಮೈಸೂರು

ಬನ್ನೂರು ಈಗ ಬಿಜೆಪಿ ಭದ್ರಕೋಟೆ: ಶಂಕರ್

May 1, 2018

ಬನ್ನೂರು: ಜೆಡಿಎಸ್ ಭದ್ರ ಕೋಟೆಯಾಗಿದ್ದ ಬನ್ನೂರು ಹೋಬಳಿ ಮಾಜಿ ಶಾಸಕಿ ಜೆ.ಸುನೀತಾ ವೀರಪ್ಪಗೌಡ ನೇತೃತ್ವದಲ್ಲಿ ಬಿಜೆಪಿಮಯ ಆಗಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಇಲ್ಲಿನ ಮತದಾರರು ಕಮಲವನ್ನು ಆಯ್ಕೆ ಮಾಡಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಹೇಳಿದರು. ತಾಲೂಕಿನ ಬನ್ನೂರು ಪಟ್ಟಣದ ಶ್ರೀ ಶಿವಪಾರ್ವತಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಮುಖಂಡರಾದ ಬೀಡನಹಳ್ಳಿ ಗ್ರಾಮದ ಯೋಗಾನಂದ, ಮರೀಗೌಡ, ಸಂತೋಷ, ಹೊಂಬಾಳೆ, ವೆಂಕಟೇಗೌಡ ಹಾಗೂ ಇನ್ನಿತರರನ್ನು ಬಿಜೆಪಿ ಸೇರ್ಪಡೆ ಮಾಡಿಕೊಂಡು ಮಾತನಾಡಿ, ಬನ್ನೂರು ಹೋಬಳಿಯಲ್ಲಿ ಜೆಡಿಎಸ್ ಪ್ರಾಬಲ್ಯ ಕುಗ್ಗಿದ್ದು, ಬಿಜೆಪಿ ಸಂಘಟನೆ…

Translate »