Tag: Basava Jayanti

ಇಂದು ಬಸವ ಜಯಂತಿ ಆಚರಣೆ ಕಾರ್ಯಕ್ರಮ
ಚಾಮರಾಜನಗರ

ಇಂದು ಬಸವ ಜಯಂತಿ ಆಚರಣೆ ಕಾರ್ಯಕ್ರಮ

October 22, 2018

ಚಾಮರಾಜನಗರ: ಜಿಲ್ಲಾಡ ಳಿತ, ಜಿಲ್ಲಾ ಪಂಚಾ ಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಬಸವ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 22ರಂದು ಚಾ.ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾ ರಂಭದ ದಿವ್ಯ ಸಾನಿಧ್ಯವನ್ನು ನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀ ಚನ್ನಬಸವಸ್ವಾಮಿಗಳು ವಹಿಸುವರು….

ರಾಜಕೀಯ ಲಾಭಕ್ಕಾಗಿ ಸಮಾಜ ಒಡೆಯುವ ಪ್ರಯತ್ನ ವಿಫಲವಾಗಿದೆ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ
ಮೈಸೂರು

ರಾಜಕೀಯ ಲಾಭಕ್ಕಾಗಿ ಸಮಾಜ ಒಡೆಯುವ ಪ್ರಯತ್ನ ವಿಫಲವಾಗಿದೆ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ

August 6, 2018

ಮೈಸೂರು: ರಾಜಕೀಯ ಲಾಭಕ್ಕಾಗಿ ನಮ್ಮ ಸಮಾಜವನ್ನು ವೀರಶೈವ ಮತ್ತು ಲಿಂಗಾಯತ ಎಂದು ಪ್ರತ್ಯೇಕಗೊಳಿಸಿ ಒಡೆಯುವ ಪ್ರಯತ್ನ ಸದ್ಯ ವಿಫಲವಾಗಿದ್ದು, ಇನ್ನಾದರೂ ನಮ್ಮ ಸಮುದಾಯ ಇಂತಹ ರಾಜಕೀಯ ಕುತಂತ್ರಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠದ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯದ…

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ
ಮೈಸೂರು

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ

July 30, 2018

ಮೈಸೂರು:  ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಆ.4 ಮತ್ತು 5ರಂದು ನಡೆಯಲಿರುವ ಬಸವೇಶ್ವರ ಜಯಂತಿ ಕಾರ್ಯಕ್ರಮದ ಪ್ರಚಾರ ರಥಕ್ಕೆ ಜೆಎಸ್‍ಎಸ್ ಮಹಾವಿದ್ಯಾಪೀಠದ ಗೌರವ ಕಾರ್ಯದರ್ಶಿ ಎಸ್.ಪಿ.ಮಂಜುನಾಥಸ್ವಾಮಿ ಭಾನುವಾರ ಮೈಸೂರಿನ ಕೆ.ಆರ್.ಮೊಹಲ್ಲಾದ ಮಾಧವಾಚಾರ್ ರಸ್ತೆಯ ಮಹದೇಶ್ವರ ದೇವಸ್ಥಾನ ವೃತ್ತದಲ್ಲಿ ಚಾಲನೆ ನೀಡಿದರು. ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಆಶ್ರಯದಲ್ಲಿ ಸಮಾರಂಭ ನಡೆಯಿತು. ಪ್ರಚಾರ ರಥಕ್ಕೆ ಚಾಲನೆ ನೀಡಿದ ಬಳಿಕ ಎಸ್.ಪಿ.ಮಂಜುನಾಥಸ್ವಾಮಿ ಅವರು ಮಾತನಾಡಿ, 12ನೇ ಶತಮಾನದಲ್ಲಿಯೇ ಅನುಭವ…

ಅದ್ಧೂರಿ ಬಸವ ಜಯಂತಿ ಆಚರಣೆಗೆ ತೀರ್ಮಾನ
ಚಾಮರಾಜನಗರ

ಅದ್ಧೂರಿ ಬಸವ ಜಯಂತಿ ಆಚರಣೆಗೆ ತೀರ್ಮಾನ

July 24, 2018

ಗುಂಡ್ಲುಪೇಟೆ: – ‘ಇದೇ ತಿಂಗಳ 25ರಂದು ಪಟ್ಟಣದಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಚ್.ಎಸ್.ನಂಜಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಬಸವಜಯಂತಿ ಅಂಗವಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂದು ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ 8.30ಕ್ಕೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ಮೇಳಗಳೊಂದಿಗೆ ಶ್ರೀಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. 10.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು….

ಮೈಸೂರಲ್ಲಿ ಕಾಯಕ ಯೋಗಿ ಬಸವಣ್ಣನವರಿಗೆ ಭಕ್ತಿಪೂರ್ವಕ ನಮನ
ಮೈಸೂರು

ಮೈಸೂರಲ್ಲಿ ಕಾಯಕ ಯೋಗಿ ಬಸವಣ್ಣನವರಿಗೆ ಭಕ್ತಿಪೂರ್ವಕ ನಮನ

April 19, 2018

ಮೈಸೂರು: ಸಮಾ ನತೆಗಾಗಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಬಸವಣ್ಣನವರ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆ ಗಳ ವತಿಯಿಂದ ಆಚರಿಸುವ ಮೂಲಕ ಸಮಾಜ ಸುಧಾರಕ, ಕಾಯಕ ಯೋಗಿಗೆ ಗೌರವ ಸಮರ್ಪಿಸಲಾಯಿತು. ಮೈಸೂರಿನ ಜೆಎಸ್‍ಎಸ್ ಮಹಾ ವಿದ್ಯಾಪೀಠದ ಎದುರಿಗಿರುವ ಬಸವಣ್ಣ ನವರ ಪ್ರತಿಮೆಗೆ ನೂತನ ಜಿಲ್ಲಾಧಿಕಾರಿ ದರ್ಪಣ್ ಜೈನ್ ಪುಷ್ಪ ನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತದ ವತಿಯಿಂದ ಗೌರವ ಸಲ್ಲಿಸಿದರು. ಈ ವೇಳೆ ಅಪರ ಜಿಲ್ಲಾ ಧಿಕಾರಿ ಟಿ.ಯೋಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್‍ಸಿಂಗ್, ಕನ್ನಡ ಮತ್ತು ಸಂಸ್ಕøತಿ…

ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಶಕ್ತಿ: ಬಿ.ವೈ.ವಿಜಯೇಂದ್ರ
ಮೈಸೂರು

ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಶಕ್ತಿ: ಬಿ.ವೈ.ವಿಜಯೇಂದ್ರ

April 19, 2018

ಮೈಸೂರು: ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದಾಗ ಮಾತ್ರ ಪ್ರಜಾ ಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂದು ವರುಣಾ ವಿಧಾನಸಭಾ ಕ್ಷೇತ್ರದ ಸಂಭ ವನೀಯ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಸವ ಜಯಂತಿಯ ಅಂಗವಾಗಿ ತಮ್ಮ ಗೃಹ ಕಚೇರಿಯಲ್ಲಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತ ನಾಡಿದ ಅವರು, ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬರಬೇಕು ಎಂದು ಬಸವಣ್ಣನವರು ಕನಸು ಕಂಡಿದ್ದರು. ಅದಕ್ಕಾಗಿ ಹೋರಾಟ ಮಾಡಿ ದರು. ಆದರೆ ಅವರು ಆರಂಭಿಸಿದ ಹೋರಾಟ ದಡ ಮುಟ್ಟಲು ಇವತ್ತು ಒಟ್ಟಾರೆ ಸಮಾಜ ಯತ್ನಿಸ ಬೇಕಾಗಿದೆ…

ಬಸವಣ್ಣನವರ ತತ್ವಾದರ್ಶ ಅನುಕರಣೀಯ
ಮಂಡ್ಯ

ಬಸವಣ್ಣನವರ ತತ್ವಾದರ್ಶ ಅನುಕರಣೀಯ

April 19, 2018

ಮಂಡ್ಯ: ಮಹಾನ್ ಮಾನವತಾ ವಾದಿ, ಸಮಾಜ ಸುಧಾರಕ ಬಸವಣ್ಣ ನವರ ಕಾಯಕ, ಚಿಂತನೆ, ತತ್ವಾದರ್ಶಗಳು ಇಂದಿಗೂ ಸಮಾಜದ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯ ಎಂದು ಜಿಲ್ಲಾಧಿ ಕಾರಿ ಎನ್.ಮಂಜುಶ್ರೀ ಅಭಿಪ್ರಾಯಪಟ್ಟರು. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರಳವಾಗಿ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಸವೇ ಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಬಸವಣ್ಣನವರು…

ಮಡಿಕೇರಿಯಲ್ಲಿ ಬಸವೇಶ್ವರ ಜಯಂತಿ
ಕೊಡಗು

ಮಡಿಕೇರಿಯಲ್ಲಿ ಬಸವೇಶ್ವರ ಜಯಂತಿ

April 19, 2018

ಮಡಿಕೇರಿ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿ ಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯೋ ತ್ಸವ ಕಾರ್ಯಕ್ರಮವು ಬುಧವಾರ ಜರುಗಿತು.      ನಗರದ ಕೋಟೆ ಹಳೇ ವಿಧಾನಸಭಾ ಸಭಾಂ ಗಣದಲ್ಲಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚು ವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್, ಡಿವೈಎಸ್‍ಪಿ ಸುಂದರರಾಜ್ ಹಾಗೂ ಇತರರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.       ಕಾರ್ಯಕ್ರಮದಲ್ಲಿ ಮಾತನಾಡಿದ…

ಜಿಲ್ಲೆಯಾದ್ಯಂತ ಕಾಯಕಯೋಗಿ ಬಸವಣ್ಣ ಜಯಂತಿ ಆಚರಣೆ: ಬಸವಣ್ಣರಿಂದ ಪರಿಪೂರ್ಣ ಸಮಾನತೆಯ ಸಮಾಜ ತತ್ವ ಪ್ರತಿಪಾದನೆ
ಚಾಮರಾಜನಗರ

ಜಿಲ್ಲೆಯಾದ್ಯಂತ ಕಾಯಕಯೋಗಿ ಬಸವಣ್ಣ ಜಯಂತಿ ಆಚರಣೆ: ಬಸವಣ್ಣರಿಂದ ಪರಿಪೂರ್ಣ ಸಮಾನತೆಯ ಸಮಾಜ ತತ್ವ ಪ್ರತಿಪಾದನೆ

April 19, 2018

ಚಾಮರಾಜನಗರ : ಭಾರತೀಯ ಇತಿಹಾಸದಲ್ಲಿ ಪರಿಪೂರ್ಣ ಸಮಾನತೆಯ ಸಮಾಜ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಹಾನ್ ಮಾನವತಾವಾದಿ, ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 12ನೇ ಶತಮಾನದ ಅಂದಿನ ಸಮಾಜ ತಾರ ತಮ್ಯದಿಂದ ಕೂಡಿತ್ತು. ಶೋಷಿತರು, ದೀನದಲಿ ತರು ಹಾಗೂ ಮಹಿಳೆಯರು ಅಭಿವ್ಯಕ್ತಿ ಸ್ವಾತಂತ್ರ್ಯ ವಿಲ್ಲದೆ ತಮ್ಮ ದನಿಯನ್ನೇ…

ಸಮಾಜ ಸುಧಾರಣೆಗೆ ವಚನಗಳ ಮೂಲಕ ಮುನ್ನುಡಿ ಬರೆದ ಬಸವಣ್ಣ
ಮೈಸೂರು

ಸಮಾಜ ಸುಧಾರಣೆಗೆ ವಚನಗಳ ಮೂಲಕ ಮುನ್ನುಡಿ ಬರೆದ ಬಸವಣ್ಣ

April 19, 2018

ತಿ.ನರಸೀಪುರ:  ಸಾಮಾಜಿಕ ಅಸಮಾನತೆಯನ್ನು ನಿವಾರಣೆ ಮಾಡಲು ಹಾಗೂ ಅಹಿಂಸಾ ಮಾರ್ಗ ವನ್ನು ಪ್ರಸ್ತುತಪಡಿಸುವ ಬಸವಣ್ಣನವರ ತತ್ವ ಹಾಗೂ ಸಂದೇಶಗಳು ಎಲ್ಲಾ ಕಾಲಕ್ಕೂ ಸಾರ್ವಕಾಲಿಕವಾಗಿವೆ ಎಂದು ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಹೇಳಿದರು. ವರುಣ ವಿಧಾನಸಭಾ ಕ್ಷೇತ್ರದ ವರುಣಾ ಗ್ರಾಮದಲ್ಲಿರುವ ಬಿಜೆಪಿ ಕಛೇರಿಯಲ್ಲಿ ಬುಧವಾರ ನಡೆದ ಬಸವ ಜಯಂತಿ ಕಾರ್ಯ ಕ್ರಮದಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿಯೇ ಸಾಮಾ ಜಿಕ ಅಂಧಕಾರವನ್ನು ಅಳಿಸಲು ಜ್ಞಾನದ ಜ್ಯೋತಿಯಾಗಿ ಬಸವೇಶ್ವರರು ವಚನಗಳ ಮೂಲಕ ಸಮಾಜ…

1 2
Translate »