Tag: Basavanna

ಫೆ.16ಕ್ಕೆ ಬೆಂಗಳೂರಿನಲ್ಲಿ `ಸರ್ವಶರಣರ ಸಮ್ಮೇಳನ’
ಮೈಸೂರು

ಫೆ.16ಕ್ಕೆ ಬೆಂಗಳೂರಿನಲ್ಲಿ `ಸರ್ವಶರಣರ ಸಮ್ಮೇಳನ’

February 13, 2020

ಮೈಸೂರು: ಬಸವಣ್ಣ ನವರು 12ನೇ ಶತಮಾನದಲ್ಲಿ ಆಯೋಜಿ ಸಿದ್ದ `ಪ್ರಮಥರ ಗಣಮೇಳ’ ಮಾದರಿ ಯಲ್ಲಿ ಎಲ್ಲಾ ಜಾತಿ-ಜನಾಂಗದ `ಅಸಂಖ್ಯ ಪ್ರಮಥ ಗಣಮೇಳ’ ಹಾಗೂ `ಸರ್ವ ಶರಣರ ಸಮ್ಮೇಳನ’ವನ್ನು ಫೆ.16ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ಮುರುಘ ರಾಜೇಂದ್ರ ಬೃಹನ್ಮಠದ ಡಾ.ಶ್ರೀಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ಬೆಂಗಳೂರಿನ ನಂದಿ ಗ್ರೌಂಡ್ಸ್‍ನಲ್ಲಿ ಕಾರ್ಯಕ್ರಮ ನಡೆಯಲಿದೆ. ಬಸವ ಕೇಂದ್ರಗಳು, ಬಸವ ಸಂಘಟನೆ…

ವೈದಿಕ ಧರ್ಮ ವಿರೋಧಿಸಿದ್ದರಿಂದ ಬಸವಣ್ಣ, ವಿವೇಕಾನಂದರ ಹತ್ಯೆ ಮಾಡಲಾಗಿದೆ
ಮೈಸೂರು

ವೈದಿಕ ಧರ್ಮ ವಿರೋಧಿಸಿದ್ದರಿಂದ ಬಸವಣ್ಣ, ವಿವೇಕಾನಂದರ ಹತ್ಯೆ ಮಾಡಲಾಗಿದೆ

August 7, 2018

ಸಾಹಿತಿ ಹಾಗೂ ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಸ್ಫೋಟಕ ಹೇಳಿಕೆ ಸಂಶೋಧನೆಯಿಂದ ಸತ್ಯಾಸತ್ಯತೆ ಬಯಲು ಮಾಡಬಹುದು ಮೈಸೂರು:  ವೈದಿಕ ಧರ್ಮ ವಿರೋಧಿಸಿದ ಕಾರಣಕ್ಕೆ ಬಸವಣ್ಣ ಹಾಗೂ ಸ್ವಾಮಿ ವಿವೇಕಾನಂದರನ್ನು ಹತ್ಯೆ ಮಾಡಲಾಗಿದ್ದು, ಸಂಶೋಧನೆಗಳ ಮೂಲಕ ಇದರ ಸತ್ಯಾಸತ್ಯತೆ ಬಯಲು ಮಾಡುವ ಅಗತ್ಯವಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಪ್ರತಿಪಾದಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಹಿಷಾ ದಸರಾ ಪ್ರತಿಷ್ಠಾನ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರು ಐಕ್ಯವಾದರು ಎಂಬುದು ಕೇವಲ ಕಟ್ಟುಕಥೆ….

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ
ಮೈಸೂರು

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ

July 30, 2018

ಮೈಸೂರು:  ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಆ.4 ಮತ್ತು 5ರಂದು ನಡೆಯಲಿರುವ ಬಸವೇಶ್ವರ ಜಯಂತಿ ಕಾರ್ಯಕ್ರಮದ ಪ್ರಚಾರ ರಥಕ್ಕೆ ಜೆಎಸ್‍ಎಸ್ ಮಹಾವಿದ್ಯಾಪೀಠದ ಗೌರವ ಕಾರ್ಯದರ್ಶಿ ಎಸ್.ಪಿ.ಮಂಜುನಾಥಸ್ವಾಮಿ ಭಾನುವಾರ ಮೈಸೂರಿನ ಕೆ.ಆರ್.ಮೊಹಲ್ಲಾದ ಮಾಧವಾಚಾರ್ ರಸ್ತೆಯ ಮಹದೇಶ್ವರ ದೇವಸ್ಥಾನ ವೃತ್ತದಲ್ಲಿ ಚಾಲನೆ ನೀಡಿದರು. ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಆಶ್ರಯದಲ್ಲಿ ಸಮಾರಂಭ ನಡೆಯಿತು. ಪ್ರಚಾರ ರಥಕ್ಕೆ ಚಾಲನೆ ನೀಡಿದ ಬಳಿಕ ಎಸ್.ಪಿ.ಮಂಜುನಾಥಸ್ವಾಮಿ ಅವರು ಮಾತನಾಡಿ, 12ನೇ ಶತಮಾನದಲ್ಲಿಯೇ ಅನುಭವ…

ನಾಡು ಕಂಡ ಶ್ರೇಷ್ಠ ಸಂತ ಬಸವಣ್ಣ: ಸುತ್ತೂರು ಶ್ರೀ
ಚಾಮರಾಜನಗರ

ನಾಡು ಕಂಡ ಶ್ರೇಷ್ಠ ಸಂತ ಬಸವಣ್ಣ: ಸುತ್ತೂರು ಶ್ರೀ

July 26, 2018

ಗುಂಡ್ಲುಪೇಟೆ: ನಾಡು ಕಂಡ ಅತ್ಯಂತ ಶ್ರೇಷ್ಠ ಸಂತ ಬಸವಣ್ಣನವರು ಎಂದು ಶ್ರೀಮತ್ಸುತ್ತೂರು ವೀರ ಸಿಂಹಾಸನಾಧೀಶ್ವರ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಬಣ್ಣಿಸಿದರು. ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ಬಸವ ಸೇವಾಸೇನೆ ಮತ್ತು ವಿವಿಧ ವೀರಶೈವ ಸಂಘಟನೆಗಳು ಆಯೋಜಿಸಿದ್ದ ಬಸವ ಜಯಂತಿ ಮಹೋತ್ಸವ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ಮಾತನಾಡುತ್ತ, ಸಮಾನತೆಯ ಪರಿ ಕಲ್ಪನೆಯನ್ನು ಬೋಧಿಸಿದ ಬಸವಣ್ಣ ದೂರದೃಷ್ಟಿ ಹೊಂದಿದ್ದ ಮಹಾನ್ ಮಾನವತಾವಾದಿ. ಬಾಲ ಬಸವನಿಂದ ಜಗಜ್ಯೋತಿ ಬಸವೇಶ್ವರ ಆದ ಅವರ ಸಾಧನೆ…

ಬಸವಣ್ಣನವರ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತ
ಮೈಸೂರು

ಬಸವಣ್ಣನವರ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತ

July 10, 2018

ಮೈಸೂರು:  ಹನ್ನೆರಡನೇ ಶತಮಾನದಲ್ಲಿ ಆಗಿ ಹೋದ ಬಸವಣ್ಣನವರ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತ ಎಂದು ಅಮೇರಿಕಾದಲ್ಲಿರುವ ಭಾರತದ ರಾಯಭಾರಿ ಕಚೇರಿಯ ಮೊದಲ ಕಾರ್ಯದರ್ಶಿ ಶಂಭುಲಿಂಗಪ್ಪ ತಿಳಿಸಿದರು. ಅಮೇರಿಕಾದ ಮೆರಿಲ್ಯಾಂಡ್‍ನಲ್ಲಿ ನಡೆದ ಜೆಎಸ್‍ಎಸ್ ಸ್ಪಿರಿಚ್ಯುಯಲ್ ಮಿಷನ್ನಿನ 12ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸುತ್ತೂರು ಮಠ ಹಾಗೂ ಜೆಎಸ್‍ಎಸ್ ಮಹಾವಿದ್ಯಾಪೀಠವು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪ್ರಶಂಸಿಸಿದರು. ಅಮೇರಿಕಾದ ಮಿಷಿಗನ್‍ನಲ್ಲಿ 1999ರಲ್ಲಿ ಜೆಎಸ್‍ಎಸ್ ಸ್ಪಿರಿಚ್ಯುಯಲ್ ಮಿಷನ್ ಪ್ರಾರಂಭವಾಯಿತು. 2006ರಲ್ಲಿ ಮೆರಿಲ್ಯಾಂಡ್‍ನಲ್ಲಿ ಜೆಎಸ್‍ಎಸ್ ಮಿಷನ್‍ನ ಕೇಂದ್ರ…

ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ, ಎರಡೂ ಒಂದೇ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಪುನರುಚ್ಛಾರ
ಮೈಸೂರು

ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ, ಎರಡೂ ಒಂದೇ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಪುನರುಚ್ಛಾರ

April 27, 2018

ಮೈಸೂರು: ವೀರಶೈವ-ಲಿಂಗಾಯತ ಬೇರೆ ಬೇರೆ ಯಲ್ಲ. ಎರಡೂ ಒಂದೇ ಎಂದು ಸಂಶೋ ಧಕ ಡಾ.ಎಂ.ಚಿದಾನಂದಮೂರ್ತಿ ಅಭಿಪ್ರಾಯಪಟ್ಟರು. ಮೈಸೂರು ಮಾನಸ ಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಬಸವೇಶ್ವರ ಸಾಮಾಜಿಕ ಪರಿಷ್ಕರಣೆ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ಜಂಟಿ ಆಶ್ರಯದಲ್ಲಿ ಬಸವ ಜಯಂತಿ ಅಂಗವಾಗಿ ಗುರುವಾರ ಏರ್ಪಡಿಸಿದ್ದ `ಶರಣ ಚಳವಳಿ ಮತ್ತು ಆಧುನಿಕ ಸಾಮಾಜಿಕ ಚಳವಳಿಗಳು: ಅನುಸಂಧಾನದ ನೆಲೆಗಳು’ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಶ್ವಕ್ಕೆ ಮಾದರಿಯಾದ ಹಾಗೂ ಎಲ್ಲ ಧರ್ಮಗಳನ್ನು ಸಮೀಕರಣಗೊಳಿ ಸುವಂಥ ಧರ್ಮ ಪ್ರಚಾರ…

ಬಸವಣ್ಣನವರ ತತ್ವಾದರ್ಶ ಅನುಕರಣೀಯ
ಮಂಡ್ಯ

ಬಸವಣ್ಣನವರ ತತ್ವಾದರ್ಶ ಅನುಕರಣೀಯ

April 19, 2018

ಮಂಡ್ಯ: ಮಹಾನ್ ಮಾನವತಾ ವಾದಿ, ಸಮಾಜ ಸುಧಾರಕ ಬಸವಣ್ಣ ನವರ ಕಾಯಕ, ಚಿಂತನೆ, ತತ್ವಾದರ್ಶಗಳು ಇಂದಿಗೂ ಸಮಾಜದ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯ ಎಂದು ಜಿಲ್ಲಾಧಿ ಕಾರಿ ಎನ್.ಮಂಜುಶ್ರೀ ಅಭಿಪ್ರಾಯಪಟ್ಟರು. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರಳವಾಗಿ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಸವೇ ಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಬಸವಣ್ಣನವರು…

ನಂಜನಗೂಡಿನಲ್ಲಿ ಬಸವ ಬಳಗ ಒಕ್ಕೂಟದಿಂದ ಜಗಜ್ಯೋತಿ ಬಸವ ಜಯಂತಿ ಆಚರಣೆ
ಮೈಸೂರು

ನಂಜನಗೂಡಿನಲ್ಲಿ ಬಸವ ಬಳಗ ಒಕ್ಕೂಟದಿಂದ ಜಗಜ್ಯೋತಿ ಬಸವ ಜಯಂತಿ ಆಚರಣೆ

April 19, 2018

ನಂಜನಗೂಡು:  ತಾಲೂಕಿನ ಬಸವ ಬಳಗ ಒಕ್ಕೂಟದ ವತಿಯಿಂದ ಇಂದು ಬೆಳಿಗ್ಗೆ ವಿಶ್ವಗುರು ಬಸವಣ್ಣನವರ 885ನೇ ಜಯಂತಿಯ ಪ್ರಯುಕ್ತ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಹಾಗೂ ಕಾಲ್ನಡಿಗೆ ಜಾಥಾ ನಡೆಯಿತು. ನಂತರ ಪ್ರಮುಖರು ಮಾತನಾಡಿ, 12ನೇ ಶತಮಾನದಲ್ಲಿ ಸಾಮಾನ್ಯರಾಗಿ ಹುಟ್ಟಿ, ಅಸಾಮಾನ್ಯರಾಗಿ ಬೆಳೆದು, ಕ್ರಾಂತಿ ಪುರುಷನಾಗಿ ಕಂಗೊಳಿಸಿ ಸಮಾಜದ ಅಂಕು ಡೊಂಕುಗಳನ್ನು ಸರಿಪಡಿಸಲು ತತ್ವಜ್ಞಾನಿಯಾಗಿ ಬೆಳೆದ ಮಹಾ ಚೇತನ ಬಸವಣ್ಣನವರು ಕಂಡ ವರ್ಗ ರಹಿತ, ವರ್ಣ ರಹಿತ, ಜಾತಿ ರಹಿತ, ಧಾರ್ಮಿಕ ಸಮಾನತೆಯ ಸಮಾಜ ನಮ್ಮೆಲ್ಲರ ಇಂದಿನ ಆಶಯವಾಗಿದೆ ಎಂದರು. ಮೆರವಣಿಗೆ…

Translate »