ಚಾಮರಾಜನಗರ: ಜನ ಸಂಪರ್ಕ ಸಭೆಯಲ್ಲಿ ಸಲ್ಲಿಸಲಾಗುವ ಅಹವಾಲು, ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನರ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹರಿಸುವ ಸಲು ವಾಗಿ ತಾಲೂಕು ಹಾಗೂ ಹೋಬಳಿ ಮಟ್ಟ ದಲ್ಲಿ ಜನಸಂಪರ್ಕ ಸಭೆ ನಡೆಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ…
ಚಾಮರಾಜನಗರ
ನೇರ ಫೊನ್-ಇನ್: 35 ದೂರು ದಾಖಲು: ಸದ್ದು ಮಾಡಿದ ಅಕ್ರಮ ಮರಳು ದಂಧೆ, ಮೂಲ ಸೌಲಭ್ಯಗಳ ಕೊರತೆ
August 26, 2018ಚಾಮರಾಜನಗರ: ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ನಡೆದ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಒಟ್ಟು 35 ದೂರುಗಳು ದಾಖಲಾಗಿವೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸತತವಾಗಿ ಒಂದು ಗಂಟೆಗಳ ಕಾಲ ಜಿಲ್ಲೆಯ ನಾನಾ ಭಾಗದಿಂದ ದೂರುಗಳು, ಸಮಸ್ಯೆಗಳನ್ನು ಕರೆ ಮಾಡಿ ತಿಳಿಸಲಾಯಿತು. ಅಕ್ರಮವಾಗಿ ಮರಳು ತೆಗೆಯುತ್ತಿರುವ ಬಗ್ಗೆ, ನಗರದ ಸಂಚಾರ ವ್ಯವಸ್ಥೆ, ಇ-ಸ್ವತ್ತು, ಸ್ವಚ್ಛತೆ ಸೇರಿದಂತೆ ಇತರೆ ವಿಷಯಗಳನ್ನು ಜಿಲ್ಲೆಯ ವಿವಿಧ…