Tag: BBMP

ಏ.20ಕ್ಕೆ ಬಿಬಿಎಂಪಿ ಬಜೆಟ್
ಮೈಸೂರು

ಏ.20ಕ್ಕೆ ಬಿಬಿಎಂಪಿ ಬಜೆಟ್

April 18, 2020

ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಕ್ರಿಯೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸದಸ್ಯರಿಗೆ ಮಾಹಿತಿ ವ್ಯವಸ್ಥೆ ಬೆಂಗಳೂರು, ಏ.17(ಕೆಎಂಶಿ)- ಈ ಬಾರಿಯ ಬಿಬಿಎಂಪಿ ಬಜೆಟ್ ಏ.20 ರಂದು ಮಧ್ಯಾಹ್ನ 12 ಗಂಟೆಗೆ ಮಂಡನೆ ಯಾಗಲಿದ್ದು, ಸಾಮಾಜಿಕ ಅಂತರ ಪಾಲನೆ ಮಾಡಲಾಗುತ್ತದೆ. ಸದಸ್ಯರಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡುವ ಕೆಲಸ ಮಾಡಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಬಿಎಂಪಿ ಬಜೆಟ್ ಅನುಮೋದನೆ ಬಹಳ ಮುಖ್ಯವಾದ ವಿಷಯ, ಕೊರೊನಾ…

`ರಸ್ತೆ ಗುಂಡಿಗಳನ್ನು ಮುಚ್ಚಲಾಗದಿದ್ದರೆ ಪಾಲಿಕೆಯನ್ನೇ ಮುಚ್ಚಿಸುತ್ತೇವೆ’ ಬಿಬಿಎಂಪಿಗೆ ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
ಮೈಸೂರು

`ರಸ್ತೆ ಗುಂಡಿಗಳನ್ನು ಮುಚ್ಚಲಾಗದಿದ್ದರೆ ಪಾಲಿಕೆಯನ್ನೇ ಮುಚ್ಚಿಸುತ್ತೇವೆ’ ಬಿಬಿಎಂಪಿಗೆ ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್

October 24, 2018

ಬೆಂಗಳೂರು: `ಬಿಬಿಎಂಪಿ ಕೆಲಸ ನಡೆಸದಿದ್ದರೆ ಬೆಂಗಳೂರೇನೂ ಸ್ಥಗಿತವಾಗುವುದಿಲ್ಲ. ನೀವು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳೂ ಅಷ್ಟರಲ್ಲೇ ಇದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಹೆಚ್ಚು ಜವಾಬ್ದಾರಿ ತೆಗೆದುಕೊಳ್ಳದಿದ್ದರೆ ಬಿಬಿಎಂಪಿಯನ್ನೇ ಮುಚ್ಚಿಸಲಾಗುವುದು’ ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಗಳನ್ನು ಮುಚ್ಚುವ ವಿಚಾರವಾಗಿ ಇಂದು ಮತ್ತೆ ಹೈಕೋರ್ಟ್ ನ್ಯಾಯಮೂರ್ತಿ ಗಳು ಪಾಲಿಕೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬಗೆಯಿದು. ಈ ಮೊದಲೂ ಅನೇಕ ಬಾರಿ ಇದೇ ವಿಷಯಕ್ಕೆ ಹೈ ಕೋರ್ಟ್ ವಿಭಾಗೀಯ ಪೀಠದ ನ್ಯಾಯ ಮೂರ್ತಿಗಳ ಮುಂದೆ ಕೈ ಕಟ್ಟಿ, ತಲೆ ತಗ್ಗಿಸಿ ನಿಂತಿದ್ದ…

ಬೆಂಗಳೂರು ಉಪ ಮೇಯರ್ ರಮಿಳಾ ಉಮಾಶಂಕರ್ ನಿಧನ
ಮೈಸೂರು

ಬೆಂಗಳೂರು ಉಪ ಮೇಯರ್ ರಮಿಳಾ ಉಮಾಶಂಕರ್ ನಿಧನ

October 6, 2018

ಬೆಂಗಳೂರು: ಬೃಹತ್ ಬೆಂಗ ಳೂರು ಮಹಾನಗರ ಪಾಲಿಕೆಯ ಉಪಮೇಯರ್ ಆಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ರಮೀಳಾ ಉಮಾ ಶಂಕರ್(44 ವರ್ಷ) ತೀವ್ರ ಹೃದಯಾ ಘಾತದಿಂದ ಗುರುವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಕಳೆದ ರಾತ್ರಿ 12.50ರಲ್ಲಿ ರಮೀಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಪಶ್ಚಿಮ ಕಾರ್ಡ್ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿ ಸದೇ ಅವರು ಕೊನೆಯುಸಿರೆಳೆದಿದ್ದಾರೆ. 2015ರಲ್ಲಿ ನಡೆದಿದ್ದ ಬಿಬಿಎಂಪಿ ಚುನಾವಣೆಯಲ್ಲಿ ಗೋವಿಂದರಾಜ ನಗರದ ಕಾವೇರಿಪುರಂ ವಾರ್ಡ್‍ನಿಂದ (103) ಜೆಡಿಎಸ್…

ಕಾಂಗ್ರೆಸ್‍ನ ಗಂಗಾಂಬಿಕೆ ಮೇಯರ್,  ಜೆಡಿಎಸ್‍ನ ರಮೀಳಾ ಉಪ ಮೇಯರ್
ಮೈಸೂರು

ಕಾಂಗ್ರೆಸ್‍ನ ಗಂಗಾಂಬಿಕೆ ಮೇಯರ್,  ಜೆಡಿಎಸ್‍ನ ರಮೀಳಾ ಉಪ ಮೇಯರ್

September 29, 2018

ಬೆಂಗಳೂರು:  ಸರ್ಕಾರ ಪತನಗೊಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ಹೇಳಿದ್ದ ಬಿಜೆಪಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಮತ್ತೊಮ್ಮೆ ಭಾರೀ ಮುಖಭಂಗ ಅನುಭವಿಸಿದೆ. ಪಾಲುದಾರ ಪಕ್ಷ ಕಾಂಗ್ರೆಸ್‍ನ ಗಂಗಾಂಬಿಕೆ ಮಲ್ಲಿಕಾರ್ಜುನ್ ಮೇಯರ್ ಹಾಗೂ ಜೆಡಿಎಸ್‍ನ ರಮೀಳಾ ಉಮಾಶಂಕರ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸೋಲು ಖಚಿತ ಎಂಬ ಮಾಹಿತಿ ದೊರೆಯುತ್ತಿದ್ದಂತೆ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪದಚ್ಯುತಗೊಳಿಸಿ,…

ನಾಯಿ ಸಾಕಲು ಪರವಾನಗಿ ಅವಶ್ಯ
ಮೈಸೂರು

ನಾಯಿ ಸಾಕಲು ಪರವಾನಗಿ ಅವಶ್ಯ

June 8, 2018

ಮೈಸೂರು: ಬೆಂಗಳೂರು ಬೃಹತ್ ನಗರ ಪಾಲಿಕೆ ಮಾದರಿಯಲ್ಲಿ ನಾಯಿ ಸಾಕಲು ಪರವಾನಗಿ ಪಡೆಯುವ ನಿಯಮಾವಳಿ ರೂಪಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.ನಾಯಿ ಸಾಕಲು ಅನುಮತಿ ಪಡೆಯಬೇಕೆಂಬ ಕಾನೂನನ್ನು ರಾಜ್ಯ ಸರ್ಕಾರ ಜೂನ್ 4ರಂದು ರೂಪಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತರಲು ಮುಂದಾಗಿದ್ದು, ಅದರಲ್ಲಿ ಒಂದು ಅಪಾರ್ಟ್‍ಮೆಂಟ್‍ಗೆ ಒಂದು ನಾಯಿ ಸಾಕಲು ಮಾತ್ರ ಅವಕಾಶವಿರುವ ನಿಯಮವೂ ಸೇರಿದೆ. ಸರ್ಕಾರದ ಈ ನಿಯಮದ ಪ್ರಸ್ತಾವನೆಯನ್ನು ಕೌನ್ಸಿಲ್ ಮುಂದಿಟ್ಟು ಅನುಮೋದನೆ ಪಡೆದುಕೊಂಡ ನಂತರ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ. ಅದೇ ನಿಯಮವನ್ನು…

Translate »