Tag: Begur

ಅಗತಗೌಡನಹಳ್ಳಿ ರಸ್ತೆಯ ದುರವಸ್ಥೆ
ಚಾಮರಾಜನಗರ

ಅಗತಗೌಡನಹಳ್ಳಿ ರಸ್ತೆಯ ದುರವಸ್ಥೆ

June 14, 2018

ಬೇಗೂರು:  ಸಮೀಪದ ಅಗತಗೌಡನಹಳ್ಳಿ-ಹೆಗ್ಗಡ ಹಳ್ಳಿ- ಹಕ್ಕಲಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಳ್ಳ-ಕೊಳ್ಳಗಳಿಂದ ಕೂಡಿದ್ದು, ಸುಗಮ ಸಂಚಾರಕ್ಕೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಕಬ್ಬಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಈ ರಸ್ತೆಯು ರಾಷ್ಟ್ರೀಯ ಹೆದ್ದಾರಿ 766 ರಿಂದ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಗುಂಡ್ಲುಪೇಟೆ, ನಂಜನಗೂಡು, ಹಾಗೂ ಮೈಸೂರು ನಗರ ಪ್ರದೇಶಗಳಿಗೆ ತೆರಳುವ ಸಾವಿರಾರು ಸಂಖ್ಯೆ ಪ್ರಯಾಣಿಕರಿಗೆ ಈ ರಸ್ತೆಯೇ ಪ್ರಮುಖ ಮಾರ್ಗವಾಗಿದೆ. ಆದರೆ ಈ ರಸ್ತೆ ಹಳ್ಳಗುಂಡಿಗಳು ಬಿದ್ದಿದ್ದು, ಇದನ್ನು ಸರಿಪಡಿಸುವ ಗೋಜಿಗೆ…

ಬೇಗೂರಿನಲ್ಲಿ ಶಾಸಕ ನಿರಂಜನ್‍ಗೆ ಸನ್ಮಾನ
ಚಾಮರಾಜನಗರ

ಬೇಗೂರಿನಲ್ಲಿ ಶಾಸಕ ನಿರಂಜನ್‍ಗೆ ಸನ್ಮಾನ

June 1, 2018

ಬೇಗೂರು:  ಶಾಸಕರಾಗಿ ಆಯ್ಕೆಯಾದ ನಂತರ ಆಗಮಿಸಿದ ಸಿ.ಎಸ್. ನಿರಂಜನ್‍ಕುಮಾರ್‍ರವರನ್ನು ಬಿಜೆಪಿ ಕಾರ್ಯಕರ್ತರು ಇಂದಿಲ್ಲಿ ಶಾಲು ಹೊದಿಸಿ ಸನ್ಮಾನಿಸಿಬರಮಾಡಿಕೊಂಡರು. ಮೊದಲು ರಾಷ್ಟ್ರೀಯ ಹೆದ್ದಾರಿ 766 ಹಿರೀಕಾಟಿಗೇಟ್‍ನ ಬಳಿ ಶಾಲು ಹೊದಿಸಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ನಂತರ ಬೇಗೂರು ಬಸ್ ನಿಲ್ದಾಣದ ಬಳಿ ಸಮಾವೇಶಗೊಂಡ ಬಿಜೆಪಿ ಕಾರ್ಯ ಕರ್ತರು ನೂತನ ಶಾಸಕರನ್ನು ಹಾರಹಾಕಿ ಬರಮಾಡಿಕೊಂಡರು ಹಾಗೂ ಗ್ರಾಮದ ಶ್ರೀರಾಮ ಮಂದಿರದವರೆಗೆ ಮೆರವಣ ಗೆಯಲ್ಲಿ ತೆರಳಿ ನಂತರ ಗುಂಡ್ಲುಪೇಟೆಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನಸ್ವಾಮಿಹಿರೇಮಠ್, ಕಮರ ಹಳ್ಳಿರವಿ, ಹೊರೆಯಾಲಕೃಷ್ಣ, ದೊಡ್ಡಹುಂಡಿ ಜಗದೀಶ್,…

ಹುಲಿ, ಚಿರತೆ ಹೆಜ್ಜೆ ಗುರುತು ಪತ್ತೆ: ಆತಂಕ
ಚಾಮರಾಜನಗರ

ಹುಲಿ, ಚಿರತೆ ಹೆಜ್ಜೆ ಗುರುತು ಪತ್ತೆ: ಆತಂಕ

May 29, 2018

ಬೇಗೂರು: ಬೇಗೂರು ಹೋಬಳಿ ಸಮೀಪದ ಸೋಮಹಳ್ಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಹಾಗೂ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿ ಸಿದೆ. ಸೋಮಹಳ್ಳಿ ಗ್ರಾಮ ದಿಂದ ಕಬ್ಬಹಳ್ಳಿಗೆ ತೆರಳುವ ಮಾರ್ಗದಲ್ಲಿ ಇರುವ ಪುಟ್ಟಸ್ವಾಮಿ ಮತ್ತು ನಾಗ ಮಲ್ಲಪ್ಪ ಅವರ ಜಮೀನಿನಲ್ಲಿ ಹೆಜ್ಜೆ ಗುರುತುಗಳು ಕಂಡುಬಂದಿದ್ದು ಮೊದಲಿಗೆ ಇದು ಚಿರತೆಯ ಹೆಜ್ಜೆಯ ಗುರುತುಗಳೆಂದು ಭಾವಿಸಿದ್ದ ರೈತರು ಅರಣ್ಯಾ ಇಲಾಖೆಗೆ ಮಾಹಿತಿ ನೀಡಿದರೆ. ಸ್ಥಳಕ್ಕೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಓಂಕಾರ ವಲಯ ಅಧಿಕಾರಿ ನವೀನ್‍ಕುಮಾರ್ ಹಾಗೂ ಸಿಬ್ಬಂದಿ ಅಧಿಕಾರಿ…

1 2 3
Translate »