Tag: Bengaluru

5 ವರ್ಷಗಳಲ್ಲಿ ಬಡತನ ಸಂಪೂರ್ಣ ನಿರ್ಮೂಲನೆ
ಮೈಸೂರು

5 ವರ್ಷಗಳಲ್ಲಿ ಬಡತನ ಸಂಪೂರ್ಣ ನಿರ್ಮೂಲನೆ

April 1, 2019

ಬೆಂಗಳೂರು: 2014ರ ಚುನಾವಣೆ ಮುನ್ನ ಪ್ರಧಾನಿ ಮೋದಿ ಎಲ್ಲರ ಖಾತೆಗೆ 15 ಲಕ್ಷ ನೀಡುತ್ತೇನೆ ಎಂದು ಸುಳ್ಳು ಆಶ್ವಾಸನೆ ನೀಡಿದರು. ಆದರೆ ಕಾಂಗ್ರೆಸ್ ನ್ಯಾಯ ಯೋಜನೆಯ ಮೂಲಕ ದೇಶದ ಶೇ.20 ಭಾಗವಿರುವ ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಹಣ ಹಾಕಲಿದೆ. ಈ ಯೋಜನೆ 5 ಕೋಟಿ ಫಲಾನುಭವಿಗಳಿಗೆ ಸಿಗಲಿದೆ. ಮುಂದಿನ ಐದು ವರ್ಷಗಳಲ್ಲಿ ಬಡತನವನ್ನು ಸಂಪೂರ್ಣವಾಗಿ ಹೋಗಲಾಡಿಸುವ ಕೆಲಸವನ್ನು ನಾವು ಮತ್ತು ನಮ್ಮ ಯೋಜನೆಗಳು ಮಾಡಲಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ…

ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ
ಮೈಸೂರು

ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ

March 29, 2019

ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ ಜೆಡಿಎಸ್ ಸಚಿವರು, ನಾಯಕರ ಆಪ್ತ ಗುತ್ತಿಗೆದಾರರು, ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್; ಹುಟ್ಟುಹಬ್ಬದ ದಿನವೇ ನಾಗನಹಳ್ಳಿ ಬಳಿಯ ಕಾಂಗ್ರೆಸ್ ಮುಖಂಡ ಬಿ.ರೇವಣ್ಣ ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮೈಸೂರು: ಲೋಕಸಭಾ ಚುನಾವಣೆ ಕಾವೇರುತ್ತಿದ್ದಂತೆಯೇ ಜೆಡಿಎಸ್-ಕಾಂಗ್ರೆಸ್ ಮುಖಂಡರು, ಪಿಡಬ್ಲ್ಯೂಡಿ ಕಂಟ್ರಾಕ್ಟರ್‍ಗಳ ಮೈಸೂರು, ಮಂಡ್ಯ, ಹಾಸನ ಸೇರಿದಂತೆ 15 ಕಡೆ ಸಚಿವರು, ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಆಪ್ತ ಗುತ್ತಿಗೆದಾರರು, ಅಧಿಕಾರಿಗಳ ಮತ್ತು ಉದ್ಯಮಿಗಳ ಮನೆ, ಕಚೇರಿಗಳ ಮೇಲೆ…

ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿ: ಪೈಲಟ್ ಸಾವು
ಮೈಸೂರು

ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿ: ಪೈಲಟ್ ಸಾವು

February 20, 2019

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ತಾಲೀಮಿನಲ್ಲಿ ತೊಡಗಿಕೊಂಡಿದ್ದ ಎರಡು ಯುದ್ಧವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು, ಒಬ್ಬ ಪೈಲಟ್ ಸ್ಥಳ ದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. ನಾಳೆಯಿಂದ ಆರಂಭಗೊಳ್ಳಲಿರುವ ಏರ್ ಶೋಗೆ ವಾಯು ಸೇನೆಗೆ ಸೇರಿದ ಸೂರ್ಯ ಕಿರಣ್ ಲಘು ಯುದ್ಧ ವಿಮಾನಗಳು ಯಲಹಂಕ ಸಮೀಪದ ಘಂಟಿ ಗಾನಹಳ್ಳಿ ಬಳಿ ತಾಲೀಮಿನಲ್ಲಿ ನಿರತವಾಗಿದ್ದ ಸಂದರ್ಭದಲ್ಲಿ ಏಕಾಏಕಿ ಪರಸ್ಪರ ಡಿಕ್ಕಿ ಹೊಡೆದುಕೊಂಡವು. ತಕ್ಷಣವೇ ವಿಮಾನಗಳು ಭೂಮಿಗೆ ಅಪ್ಪಳಿಸಿದವು. ಆದರೆ ಈ ಸಂದರ್ಭದಲ್ಲಿ ಎರಡೂ ವಿಮಾನಗಳ ಪೈಲಟ್‍ಗಳು…

ಪಂಚಭೂತಗಳಲ್ಲಿ ಅನಂತಕುಮಾರ್ ಲೀನ
ಮೈಸೂರು

ಪಂಚಭೂತಗಳಲ್ಲಿ ಅನಂತಕುಮಾರ್ ಲೀನ

November 14, 2018

ಬೆಂಗಳೂರು: ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಅನಂತಕುಮಾರ್ ಅವರ ಪಾರ್ಥಿವ ಶರೀರ ಮಂಗಳವಾರ ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಕೊನೆಯುಸಿರೆಳೆದಿದ್ದ ಅನಂತಕುಮಾರ್ ಅವರ ಅಂತ್ಯಕ್ರಿಯೆ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನೆರವೇರಿತು. ಋಗ್ವೇದ ಆಶ್ವಲಾಯನ ಸ್ಮಾರ್ತ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನಗಳು ನಡೆದವು. ಅನಂತಕುಮಾರ್ ಅವರ ಸೋದರ ನಂದಕುಮಾರ್, ಪುರೋಹಿತ ಶ್ರೀನಾಥ್ ಮಾರ್ಗದರ್ಶನದಲ್ಲಿ ವಿಧಿ-ವಿಧಾನ ನೆರವೇರಿಸಿ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. 45 ನಿಮಿಷಗಳ ಕಾಲ ಈ ಪ್ರಕ್ರಿಯೆಗಳು ನಡೆದವು. ಸರ್ಕಾರಿ…

ಸಿಸಿಬಿ ಮುಂದೆ ರೆಡ್ಡಿ ಡೀಲ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆಂಬಿಡೆಂಟ್ ಮಾಲೀಕ ಫರೀದ್
ಮೈಸೂರು

ಸಿಸಿಬಿ ಮುಂದೆ ರೆಡ್ಡಿ ಡೀಲ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆಂಬಿಡೆಂಟ್ ಮಾಲೀಕ ಫರೀದ್

November 9, 2018

ಬೆಂಗಳೂರು: ಆಂಬಿ ಡೆಂಟ್ ಕಂಪನಿಯ ಅಕ್ರಮ ಹಣ ವರ್ಗಾ ವಣೆ ಆರೋಪ ಎದುರಿಸುತ್ತಿರುವ ಅದರ ಮಾಲೀಕ ಸೈಯದ್ ಅಹಮದ್ ಫರೀದ್ ಸಿಸಿಬಿ ಅಧಿಕಾರಿಗಳ ಮುಂದೆ ಜನಾರ್ದನ ರೆಡ್ಡಿ ಡೀಲ್ ಪ್ರಕರಣ ಕುರಿತು ಸ್ಫೋಟಕ ಸತ್ಯಗಳನ್ನು ತೆರೆದಿಟ್ಟಿದ್ದಾರೆ. ಸಿಸಿಬಿ ಅಧಿಕಾರಿಗಳು ಗುರುವಾರ ಬಳ್ಳಾರಿ ಸಿರಗುಪ್ಪ ರಸ್ತೆಯಲ್ಲಿರುವ ರೆಡ್ಡಿ ಹಾಗೂ ಬೆಂಗಳೂರಿನ ಆರ್‍ಟಿ ನಗರದ ಅಲಿಖಾನ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಂಗ ಳೂರಿನಲ್ಲಿರುವ ಅಲಿಖಾನ್ ಮನೆಯಲ್ಲಿ ಜೀವಂತ ಗುಂಡುಗಳು ಪತ್ತೆಯಾಗಿದ್ದು, ಈ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆದರೆ…

ನಗರ ಪ್ರದೇಶದ ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ವಿದ್ಯುನ್ಮಾನ ಭೂ ನಕಾಶೆ ತಯಾರಿ
ಮೈಸೂರು

ನಗರ ಪ್ರದೇಶದ ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ವಿದ್ಯುನ್ಮಾನ ಭೂ ನಕಾಶೆ ತಯಾರಿ

October 26, 2018

ಬೆಂಗಳೂರು: ನಗರ ಪ್ರದೇಶಗಳಲ್ಲಿ ಒತ್ತುವರಿ ಭೂಮಿ ತೆರವಿಗೆ ಭೌಗೋಳಿಕ ನಕಾಶೆ ಸಿದ್ಧಪಡಿಸಲು ಇಂದಿಲ್ಲಿ ಸೇರಿದ್ದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ 10 ಮಹಾನಗರ ಪಾಲಿಕೆ ಹಾಗೂ ರಾಜ್ಯದ ಎಲ್ಲಾ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯ ಭೂ ನಕಾಶೆ ಸಿದ್ಧಗೊಳ್ಳಲಿದೆ. ಸಾವಿರಾರು ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಒತ್ತುವರಿ ಯಾಗಿದ್ದು, ಇದನ್ನು ತೆರವುಗೊಳಿಸುವ ಮೊದಲ ಹೆಜ್ಜೆಯಾಗಿ ವಿದ್ಯುನ್ಮಾನ ನಕಾಶೆ ಹೊರಬರಲಿದೆ. ಈ ನಕ್ಷೆಯಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿ ಜೊತೆಗೆ…

ಬೆಂಬಲ ಬೆಲೆಯಲ್ಲಿ ಮೆಕ್ಕೆ ಜೋಳ, ಅಕ್ಕಿ ಖರೀದಿ ಕೆಎಂಎಫ್ ಮೂಲಕ ಜೋಳ ಖರೀದಿಗೆ ಸೂಚನೆ
ಮೈಸೂರು

ಬೆಂಬಲ ಬೆಲೆಯಲ್ಲಿ ಮೆಕ್ಕೆ ಜೋಳ, ಅಕ್ಕಿ ಖರೀದಿ ಕೆಎಂಎಫ್ ಮೂಲಕ ಜೋಳ ಖರೀದಿಗೆ ಸೂಚನೆ

October 26, 2018

ಬೆಂಗಳೂರು: ಪ್ರತೀ ಕ್ವಿಂಟಾಲ್ ಮೆಕ್ಕೆ ಜೋಳಕ್ಕೆ 1300 ರೂ. ಹಾಗೂ ಅಕ್ಕಿಗೆ 1200 ರೂ. ಬೆಂಬಲ ನಿಗದಿಪಡಿಸಿದ್ದು, ಕರ್ನಾಟಕ ಹಾಲು ಒಕ್ಕೂಟದ ಮುಖಾಂತರ ಮೆಕ್ಕೆ ಜೋಳ ಮತ್ತು ಅಕ್ಕಿಯನ್ನು ನೇರವಾಗಿ ಖರೀದಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಮೆಕ್ಕೆ ಜೋಳ ಮತ್ತು ಅಕ್ಕಿಗೆ ಬೆಂಬಲ ಬೆಲೆ ನಿಗದಿಪಡಿಸುವ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2 ಲಕ್ಷ ಮೆಟ್ರಿಕ ಟನ್ ಮೆಕ್ಕೆ ಜೋಳವನ್ನು ಕ್ವಿಂಟಾಲ್‍ಗೆ 1300 ರೂ.ಗಳಂತೆ ರೈತರಿಂದ ಖರೀದಿಸಲು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಕ್ವಿಂಟಾಲ್‍ಗೆ 1200…

ಬಿಡಿಎ, ಕೆಐಎಡಿಬಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ, 4 ಕೆಜಿ ಚಿನ್ನ, 10 ಕೋಟಿ ನಗದು ಪತ್ತೆ
ಮೈಸೂರು

ಬಿಡಿಎ, ಕೆಐಎಡಿಬಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ, 4 ಕೆಜಿ ಚಿನ್ನ, 10 ಕೋಟಿ ನಗದು ಪತ್ತೆ

October 6, 2018

ಬೆಂಗಳೂರು: ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಶುಕ್ರವಾರ ಕರ್ನಾಟಕ ಕೈಗಾರಿಕಾ ಪ್ರಾದೇಶಾಭಿವೃದ್ಧಿ ಮಂಡಳಿಯ(ಕೆಐಎಡಿಬಿ) ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್.ಸ್ವಾಮಿ ಮತ್ತು ಬಿಡಿಎ ಚೀಫ್ ಎಂಜಿನಿಯರ್ ಗೌಡಯ್ಯ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಟಿ.ಆರ್. ಸ್ವಾಮಿ ಮತ್ತು ಗೌಡಯ್ಯ ಅವರು ಆದಾಯಕ್ಕೂ ಮೀರಿ ಅಪಾರ ಪ್ರಮಾಣದ ಆಸ್ತಿಗಳಿಸಿದ ಬಗ್ಗೆ ದೂರು ಹಾಗೂ ಮಾಹಿತಿಯನ್ನು ಆಧರಿಸಿ ಎಸಿಬಿ ಅಧಿಕಾರಿಗಳ ತಂಡ ಇಂದು ಇಬ್ಬರ ಕಚೇರಿ ಮನೆ ಸೇರಿದಂತೆ 8…

ಬೆಂಗಳೂರು ಮೂರನೇ ಶ್ರೀಮಂತರ ತವರು
ಮೈಸೂರು

ಬೆಂಗಳೂರು ಮೂರನೇ ಶ್ರೀಮಂತರ ತವರು

September 29, 2018

ಮುಂಬೈ: ಸಿಲಿಕಾನ್ ಸಿಟಿ ಬೆಂಗಳೂರು ಅತಿ ಹೆಚ್ಚು ಶ್ರೀಮಂತರು ವಾಸವಾಗಿರುವ ದೇಶದ ಮೂರನೇ ನಗರ ಎಂಬ ಗೌರವಕ್ಕೆ ಪಾತ್ರವಾಗಿದೆ. ಬಾರ್ಕ್ಲೇಸ್ ಹ್ಯುರುನ್ ಇಂಡಿಯಾ ರಿಚ್ ಲಿಸ್ಟ್ 2018 ಪ್ರಕಾರ ಅತಿ ಹೆಚ್ಚು ಶ್ರೀಮಂತರು ವಾಸವಾಗಿರುವ ಭಾರತದ ನಗರಗಳ ಪೈಕಿ ಮುಂಬೈ ಮೊದಲ ಸ್ಥಾನ ಪಡೆದಿದ್ದು, ದೆಹಲಿ ಎರಡನೇ ಸ್ಥಾನ ಪಡೆದಿದೆ. ಮೊದಲ ಸ್ಥಾನದಲ್ಲಿರುವ ಮುಂಬೈನಲ್ಲಿ 233 ಮಂದಿ ಸಾವಿರ ಕೋಟಿ ರೂಪಾಯಿ ಆಸ್ತಿಯ ಒಡೆಯರಿದ್ದು, ದೆಹಲಿಯಲ್ಲಿ 163 ಹಾಗೂ ಬೆಂಗಳೂರಿನ 70 ವ್ಯಕ್ತಿಗಳ ಆಸ್ತಿಯ ನಿವ್ವಳ ಮೌಲ್ಯ…

ಬೆಹರಾನ್‍ನಿಂದ ಚಿನ್ನ ತಂದ ಕೊಡಗಿನ ವ್ಯಕ್ತಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಕೊಡಗು

ಬೆಹರಾನ್‍ನಿಂದ ಚಿನ್ನ ತಂದ ಕೊಡಗಿನ ವ್ಯಕ್ತಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

September 8, 2018

11.57 ಲಕ್ಷದ ಚಿನ್ನ ವಶ ಬೆಂಗಳೂರು: ಬೆಹರಾನ್‍ನಿಂದ 11.57 ಲಕ್ಷ ಮೌಲ್ಯದ ಚಿನ್ನವನ್ನು ಕಳ್ಳ ಸಾಗಾಣಿಕೆ ಮೂಲಕ ತಂದಿದ್ದ ಕೊಡಗಿನ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಬಂಧಿಸಿ, ಚಿನ್ನ ವಶಪಡಿಸಿಕೊಂಡಿದ್ದಾರೆ. ಕೊಡಗಿನ ಹೊದವಾಡ ಗ್ರಾಮದ ಕೊಟ್ಟಂ ಬಾಡಿ ಅಹಮದ್ ಲತೀಫ್, ಚಿನ್ನ ಕಳ್ಳ ಸಾಗಾಣಿಕೆ ಮಾಡಿ ಸಿಕ್ಕಿಬಿದ್ದವ ನ್ನಾಗಿದ್ದು, ಈತ ಚಿನ್ನವನ್ನು ತುಂಡು ತುಂಡಾಗಿ ಕತ್ತರಿಸಿ ಅದಕ್ಕೆ ಸಿಲ್ವರ್ ಪಾಲಿಶ್ ಮಾಡಿ ತನ್ನ ಪ್ಯಾಂಟ್‍ನ ಎಡ ಭಾಗದ ಜೇಬಿನಲ್ಲಿ ಇಟ್ಟಿದ್ದನೆಂದು…

1 2 3
Translate »