Tag: Bengaluru

ಆ.29ಕ್ಕೆ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ
ಮೈಸೂರು

ಆ.29ಕ್ಕೆ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

August 3, 2018

ಬೆಂಗಳೂರು: ರಾಜ್ಯದ 208 ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ 2 ಹಂತಗಳಲ್ಲಿ ಜರುಗಲಿದೆ. ಮೊದಲ ಹಂತದಲ್ಲಿ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 29ರಂದು ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಸೆ.18ರವರೆಗೂ ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಯಲ್ಲಿ ಜಾರಿಯಲ್ಲಿರುತ್ತದೆ ಎಂದರು. ಆಗಸ್ಟ್ 10ರಂದು ಈ ಸ್ಥಳೀಯ ಸಂಸ್ಥೆ ಗಳಿಗೆ ಅಧಿಸೂಚನೆ ಹೊರ ಬೀಳಲಿದ್ದು,…

ಕುತೂಹಲ ಕೆರಳಿಸಿರುವ ಸಿದ್ದರಾಮಯ್ಯ ಔತಣಕೂಟ
ಮೈಸೂರು

ಕುತೂಹಲ ಕೆರಳಿಸಿರುವ ಸಿದ್ದರಾಮಯ್ಯ ಔತಣಕೂಟ

August 2, 2018

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‍ನ ಸಚಿವರಿಗೆ ಔತಣಕೂಟ ಏರ್ಪಡಿಸಿ ತಮ್ಮ ರಾಜಕೀಯದಾಳ ಉರುಳಿಸಲು ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನ ನಡೆಯುವ ವೇಳೆ ಶಾಸಕರಿಗೆ ಔತಣ ಕೂಟ ಏರ್ಪಡಿಸುವುದು ಸಾಮಾನ್ಯವಾಗಿ ನಡೆದು ಬಂದಿದೆ. ಆದರೆ ಈ ಬಾರಿ ಅವರು ಎಐಸಿಸಿ ಕಾರ್ಯಕಾರಿಗೆ ನೇಮಕವಾದ ಹಿನ್ನೆಲೆಯಲ್ಲಿ ಔತಣಕೂಟ ಏರ್ಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಕೇವಲ ಸಚಿವರನ್ನು ಮಾತ್ರ ಆಹ್ವಾನಿಸಿ ರುವುದು ಹಲವಾರು ಊಹಾಪೋಹಗಳಿಗೆ ಎಡೆ…

ಬೆಂಗಳೂರನ್ನು ಪ್ಲಾಸ್ಟಿಕ್, ತ್ಯಾಜ್ಯ ಮುಕ್ತಗೊಳಿಸಲು ಶೀಘ್ರ ಕ್ರಮ: ಹೆಚ್‍ಡಿಕೆ
ಮೈಸೂರು

ಬೆಂಗಳೂರನ್ನು ಪ್ಲಾಸ್ಟಿಕ್, ತ್ಯಾಜ್ಯ ಮುಕ್ತಗೊಳಿಸಲು ಶೀಘ್ರ ಕ್ರಮ: ಹೆಚ್‍ಡಿಕೆ

June 17, 2018

ಬೆಂಗಳೂರು: ಬೆಂಗಳೂರು ನಗರವನ್ನು ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ಮುಕ್ತ ಗೊಳಿಸಲು ಬಿ-ಪ್ಯಾಕ್ ತಂಡದ ಅಭಿಪ್ರಾಯ ವನ್ನು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿ ಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಬಿ-ಪ್ಯಾಕ್ ಕಚೇರಿಗೆ ಭೇಟಿ ನೀಡಿದ ಅವರು, ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಜೊತೆ ಚರ್ಚಿಸಿ, ವಿವಿಧ ಸಂಸ್ಥೆಗಳ ಸಭೆ ಕರೆದು, ಅವಶ್ಯವಿರುವ ಎಲ್ಲಾ ಯೋಜನೆಗಳನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು. ಬೆಂಗಳೂರು ಅಭಿವೃದ್ಧಿಗೆ…

ಆರಂಭವಾಯಿತು ಜನತಾ ದರ್ಶನ: ಸಂಕಷ್ಟ ಹೇಳಿಕೊಳ್ಳಲು ಬಂದವರಿಗೆ ನೀರು, ಮಜ್ಜಿಗೆ, ಬಿಸ್ಕತ್ ನೀಡಿ ಸಂತೈಸಿ ಅವರ ಅಹವಾಲು ಆಲಿಸಿದ ಸಿಎಂ
ಮೈಸೂರು

ಆರಂಭವಾಯಿತು ಜನತಾ ದರ್ಶನ: ಸಂಕಷ್ಟ ಹೇಳಿಕೊಳ್ಳಲು ಬಂದವರಿಗೆ ನೀರು, ಮಜ್ಜಿಗೆ, ಬಿಸ್ಕತ್ ನೀಡಿ ಸಂತೈಸಿ ಅವರ ಅಹವಾಲು ಆಲಿಸಿದ ಸಿಎಂ

May 30, 2018

ಬೆಂಗಳೂರು:  ನೀರು, ಮಜ್ಜಿಗೆ, ಬಿಸ್ಕತ್ ನೀಡಿ, ಸಾರ್ವ ಜನಿಕ ಕಷ್ಟ ಸುಖಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮೊದಲ ಜನತಾ ದರ್ಶನ ಕಾರ್ಯಕ್ರಮದಲ್ಲಿ ಆಲಿಸಿದ್ದಾರೆ. ಮೂರು ಗಂಟೆ ತಡವಾಗಿ ಜನತಾದರ್ಶನ ಕಾರ್ಯಕ್ರಮ ನಡೆಸಿದ ಮುಖ್ಯಮಂತ್ರಿಯವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಹಿಡಿದರೆ, ಇನ್ನು ಕೆಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿ ಗಳಿಗೆ ಆದೇಶಿಸಿದರು. ಸಾವಿರಕ್ಕೂ ಹೆಚ್ಚು ಅಹವಾಲು ಸಲ್ಲಿಸಿದರು. ಬಹುತೇಕರು ಹಿರಿಯ ನಾಗರಿಕರಾಗಿದ್ದರು. ಅವರೆಲ್ಲರೂ ತಮ್ಮ ಮಾಸಿಕ ವೇತನ ದುಪ್ಪಟ್ಟು ಮಾಡಿ, ಉಚಿತ ವೈದ್ಯಕೀಯ ಸೇವೆ ಕಲ್ಪಿಸಿ, ರಿಯಾಯಿತಿ ಬಸ್…

1 2 3
Translate »