Tag: BJP

ಮಂಡಲಾಧ್ಯಕ್ಷರಾಗಿ ಮಲ್ಲೇಶ್ ನೇಮಕ
ಚಾಮರಾಜನಗರ

ಮಂಡಲಾಧ್ಯಕ್ಷರಾಗಿ ಮಲ್ಲೇಶ್ ನೇಮಕ

July 31, 2018

ಗುಂಡ್ಲುಪೇಟೆ: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿಯ ನೂತನ ಮಂಡಲಾಧ್ಯಕ್ಷರಾಗಿ ಹಿರಿಯ ಮುಖಂಡ ಎನ್.ಮಲ್ಲೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಟ್ಟಣದ ಹಿರಿಯ ಮುಖಂಡ ಹಾಗೂ ಜಿಲ್ಲಾ ವಾಲ್ಮೀಕಿ ಸೇವಾ ಸಮಿತಿ ಅಧ್ಯಕ್ಷರಾದ ಎನ್.ಮಲ್ಲೇಶ್ ಅವರನ್ನು ನೂತನವಾಗಿ ಮಂಡಲಾಧ್ಯಕ್ಷರನ್ನಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ನೇಮಕ ಮಾಡಿದ್ದಾರೆ. ಈ ವೇಳೆ ಮಂಡಲಾಧ್ಯಕ್ಷ ಎನ್.ಮಲ್ಲೇಶ್ ಮಾತನಾಡಿ, ತಾಲೂಕು ಬಿಜೆಪಿ ಘಟಕದಿಂದ ಆ. 1ರಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ಸಿಎಂಎಸ್ ಕಲಾ ಮಂದಿರದಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ನೂತನ ಬಿಜೆಪಿ ಶಾಸಕರ…

ಬಿಜೆಪಿ ಸಾಧನೆ ಕಿರುಹೊತ್ತಿಗೆ ವಿವಿಧ ಕ್ಷೇತ್ರದ ಗಣ್ಯರಿಗೆ ವಿತರಣೆ
ಮೈಸೂರು

ಬಿಜೆಪಿ ಸಾಧನೆ ಕಿರುಹೊತ್ತಿಗೆ ವಿವಿಧ ಕ್ಷೇತ್ರದ ಗಣ್ಯರಿಗೆ ವಿತರಣೆ

July 31, 2018

ಹೆಚ್.ಡಿ.ಕೋಟೆ:  ಕೇಂದ್ರ ಸರ್ಕಾರದ ಸಾಧನೆಗಳ ಕಿರು ಹೊತ್ತಿಗೆ ಯನ್ನು ತಾಲೂಕು ಬಿಜೆಪಿ ಘಟಕದಿಂದ ವಿವಿಧ ಕ್ಷೇತ್ರದ ಗಣ್ಯರಿಗೆ ನೀಡಲಾಯಿತು. ತಾಲೂಕು ಬಿಜೆಪಿ ಘಟಕದಿಂದ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 4 ವರ್ಷಗಳ ಸಾಧನೆ ವುಳ್ಳ ಪುಸ್ತಕವನ್ನು ಪಡುವಲ ವಿರಕ್ತ ಮಠದ ಸ್ವಾಮೀಜಿ ಮಹದೇವಸ್ವಾಮಿಗಳಿಗೆ ನೀಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭ ದಲ್ಲಿ ದಡದಹಳ್ಳಿ ಚನ್ನಬಸವಸ್ವಾಮಿಗಳು, ಷಡಕ್ಷರಸ್ವಾಮಿ, ಪ್ರಗತಿಪರ ರೈತ ಮಲಾರ ಪುಟ್ಟಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ…

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ
ಮೈಸೂರು

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ

July 29, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಲು ರಾಜ್ಯ ಬಿಜೆಪಿ ಇಂದಿನಿಂದಲೇ ಅಖಾಡಕ್ಕೆ ಇಳಿದಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ಖಚಿತಪಡಿಸಲು ರಾಜ್ಯದಿಂದ ಕನಿಷ್ಠ 20ರಿಂದ 23 ಸ್ಥಾನಗಳಲ್ಲಿ ಗೆಲ್ಲಲೇಬೇಕೆಂದು ಪಕ್ಷ ಪಣ ತೊಟ್ಟಿದೆ. ಗೆಲುವೇ ಮಾನದಂಡವಾಗಿ ಇಟ್ಟು ಕೊಂಡು ಚುನಾವಣಾ ಕಣಕ್ಕೆ ಇಳಿಯುವ ಸಂದರ್ಭದಲ್ಲಿ ಅಗತ್ಯ ಕಂಡು ಬಂದರೆ ಜೆಡಿಎಸ್ ಇಲ್ಲವೇ ಕಾಂಗ್ರೆಸ್‍ನ ಪ್ರಬಲ ವ್ಯಕ್ತಿಗಳನ್ನು ಸೆಳೆಯುವ ತೀರ್ಮಾನ ತೆಗೆದುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣಾ ಅಭಿಯಾನ…

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಘಟಿತರಾಗಲು ಕರೆ: ನರಸೀಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಘಟಿತರಾಗಲು ಕರೆ: ನರಸೀಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

July 29, 2018

ತಿ.ನರಸೀಪುರ: ಮುಂಬರುವ ಲೋಕಸಭಾ ಚುನಾವಣೆ ಗೆಲುವಿಗೆ ಮುನ್ನುಡಿಯಾಗಲು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕಾರ್ಯಕರ್ತರು ಹಾಗೂ ಮುಖಂಡರು ಸಂಘಟಿತರಾಗಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ ಹೇಳಿದರು. ಪಟ್ಟಣದ ವಿವೇಕಾನಂದ ನಗರದಲ್ಲಿರುವ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ಶನಿವಾರ ನಡೆದ ಪುರಸಭೆ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಪಕ್ಷದ ಕಾರ್ಯಕರ್ತರು ಸಂಘಟಿತರಾಗದೆ ಯಾವುದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಮುಖಂಡರೆಲ್ಲರೂ ಒಗ್ಗೂಡಿ, ಗೆಲ್ಲುವಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ತಿ.ನರಸೀಪುರ ಪುರಸಭೆಯಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಲು ಸಾಧ್ಯವಿದೆ…

2019ರ ಲೋಕಸಭಾ ಚುನಾವಣೆ – ಬಿಜೆಪಿಯಿಂದ ನಾನು ಟಿಕೆಟ್ ಆಕಾಂಕ್ಷಿ: ಅರುಣ್‍ಕುಮಾರ್
ಚಾಮರಾಜನಗರ

2019ರ ಲೋಕಸಭಾ ಚುನಾವಣೆ – ಬಿಜೆಪಿಯಿಂದ ನಾನು ಟಿಕೆಟ್ ಆಕಾಂಕ್ಷಿ: ಅರುಣ್‍ಕುಮಾರ್

July 21, 2018

ಚಾಮರಾಜನಗರ:  ನಗರದ ಖಾಸಗಿ ಹೊಟೇಲ್‍ನಲ್ಲಿ ಶುಕ್ರವಾರ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಪ್ರಬಲ ಟಿಕೆಟ್ ಆಕಾಂಕ್ಷಿ ಹಾಗೂ ಪಕ್ಷದ ಮುಖಂಡ ಅರುಣ್‍ಕುಮಾರ್ ಅವರು ಹಿತೈಷಿಗಳು ಹಾಗೂ ಯುವಕರ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಇದಕ್ಕಾಗಿ ಅಗತ್ಯವಾದ ಎಲ್ಲಾ ಸಿದ್ಧತೆಯನ್ನು ಕೈಗೊಳ್ಳುತ್ತಿದ್ದೇನೆ. ಪಕ್ಷದ ಹಿರಿಯ ನಾಯಕರು, ಮುಖಂಡರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡುತ್ತಿದ್ದೇನೆ. ಮೊದಲ ಹಂತವಾಗಿ ಚಾಮರಾಜನಗರದಲ್ಲಿರುವ ಹಿತೈಷಿಗಳು ಹಾಗೂ ಯುವಕರನ್ನು…

ಮೈಷುಗರ್ ಆರಂಭಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಮಂಡ್ಯ

ಮೈಷುಗರ್ ಆರಂಭಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

July 20, 2018

ಮಂಡ್ಯ:  ರೈತರ ಜೀವನಾಡಿ ಮೈಷುಗರ್ ಕಾರ್ಖಾನೆ ಶೀಘ್ರ ಪ್ರಾರಂಭಿ ಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯ ಕರ್ತರು ನಗರದಲ್ಲಿಂದು ಪ್ರತಿಭಟನಾ ಧರಣಿ ನಡೆಸಿದರು. ಸರ್‍ಎಂವಿ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮೈಷುಗರ್ ಕಾರ್ಖಾನೆ ಶೀಘ್ರ ಆರಂಭಿಸಿ ರೈತರಿಗೆ ಅನುಕೂಲ ಮಾಡಬೇಕು. ಈಗಾಗಲೇ ಜಿಲ್ಲೆಯಲ್ಲಿ ಬೆಳೆ ನಷ್ಟದಿಂದ 100ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚು…

ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಿ.ವೈ.ವಿಜಯೇಂದ್ರ ಭವಿಷ್ಯ
ಚಾಮರಾಜನಗರ

ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಿ.ವೈ.ವಿಜಯೇಂದ್ರ ಭವಿಷ್ಯ

July 19, 2018

ಗುಂಡ್ಲುಪೇಟೆ: ರಾಜ್ಯದ ಜನತೆಯ ಆಶೀರ್ವಾದವಿಲ್ಲದ ಸಮ್ಮಿಶ್ರ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಸಂಭವ ಹೆಚ್ಚಾಗಿದೆ ಎಂದು ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲಮನ್ನಾ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಹಿಂದೇಟು ಹಾಕಿದ್ದರೂ ಸಹ ಪಟ್ಟುಬಿಡದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ ಪರಿಣಾಮ ಸಾಲಮನ್ನಾ ಮಾಡಲಾಗಿದೆ. ಆದರೆ…

ರಾಜ್ಯದಲ್ಲಿ 22ರಿಂದ 23 ಲೋಕಸಭಾ  ಸ್ಥಾನ ಗೆಲ್ಲುವುದು ಅಮಿತ್ ಷಾ ಗುರಿ
ಮೈಸೂರು

ರಾಜ್ಯದಲ್ಲಿ 22ರಿಂದ 23 ಲೋಕಸಭಾ  ಸ್ಥಾನ ಗೆಲ್ಲುವುದು ಅಮಿತ್ ಷಾ ಗುರಿ

July 18, 2018

ಬೆಂಗಳೂರು:  ಕೇಂದ್ರ ದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿ ಯಲು ಮುಂದಾಗಿರುವ ಬಿಜೆಪಿ ಕರ್ನಾ ಟಕದಿಂದ ಹೆಚ್ಚು ಸ್ಥಾನಗಳನ್ನು ಗಳಿಸಲು ಈಗಿನಿಂದಲೇ ತಂತ್ರಗಾರಿಕೆ ಆರಂಭಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 22ರಿಂದ 23 ಸ್ಥಾನಗಳಲ್ಲಿ ಜಯಗಳಿಸಲೇಬೇಕೆಂಬ ಗುರಿಯೊಂದಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತೆ ಕರ್ನಾಟಕ ಪ್ರವಾಸ ಆರಂಭಿಸುತ್ತಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಇಲ್ಲೇ ಬಿಡಾರ ಹೂಡಿದ್ದ ಷಾ, ಇದೀಗ ಲೋಕಸಭಾ ಚುನಾವಣೆ ಕಡೆ ಗಮನಹರಿಸಿದ್ದಾರೆ. ಇದೇ…

ಕಣ್ಣೀರು ಹಾಕಿದ ಹೆಚ್‍ಡಿಕೆಗೆ ವುಡ್ವಡ್ರ್ಸ್, ಫೀಡಿಂಗ್ ಬಾಟಲ್, ನಿಪ್ಪಲ್ ರವಾನೆ
ಮಂಡ್ಯ

ಕಣ್ಣೀರು ಹಾಕಿದ ಹೆಚ್‍ಡಿಕೆಗೆ ವುಡ್ವಡ್ರ್ಸ್, ಫೀಡಿಂಗ್ ಬಾಟಲ್, ನಿಪ್ಪಲ್ ರವಾನೆ

July 18, 2018

ಅಳಬೇಡಿ, ವುಡ್ವಡ್ರ್ಸ್ ಕುಡಿದು ಅಳು ನಿಲ್ಲಿಸಿ: ಹೆಚ್‍ಡಿಕೆಗೆ ಬಿಜೆಪಿ ಕಾರ್ಯಕರ್ತರ ಲೇವಡಿ ಮಂಡ್ಯ:  ಜೆಡಿಎಸ್ ಕಾರ್ಯ ಕರ್ತರ ಸಭೆಯಲ್ಲಿ ನಾನು ಸಂತೋಷ ವಾಗಿಲ್ಲ ಎಂದು ಕಣ್ಣೀರು ಹಾಕಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಬಿಜೆಪಿ ಕಾರ್ಯಕರ್ತರು ವುಡ್ವಡ್ರ್ಸ್ ಫೀಡಿಂಗ್ ಬಾಟಲ್ ಹಾಗೂ ನಿಪ್ಪಲ್ ರವಾನಿಸುವ ಮೂಲಕ ವುಡ್ವಡ್ರ್ಸ್ ಕುಡಿದು ಅಳುವುದನ್ನು ನಿಲ್ಲಿಸುವಂತೆ ಆಗ್ರಹಿಸಿದರು. ಮಂಗಳವಾರ ಬೆಳಿಗ್ಗೆ ನಗರದ ಅಂಚೆ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯವನ್ನು ಆಳ್ವಿಕೆ ಮಾಡಲು ಅರ್ಹರಲ್ಲ. ಕೂಡಲೇ ರಾಜೀ ನಾಮೆ…

ಅಮಿತ್ ಶಾ ಸೂಚಿಸಿದರೆ ಕರ್ನಾಟಕದಲ್ಲಿ ಸರ್ಕಾರ ರಚನೆ
ಮೈಸೂರು

ಅಮಿತ್ ಶಾ ಸೂಚಿಸಿದರೆ ಕರ್ನಾಟಕದಲ್ಲಿ ಸರ್ಕಾರ ರಚನೆ

July 17, 2018

ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚಿ ಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಸರ್ಕಾರ ರಚಿಸುತ್ತೇ ನೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ವಿಷಕಂಠನಂತೆ ನೋವುಗಳನ್ನು ನುಂಗಿ, ಅಮೃತವನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇನೆಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿಯಾಗುವ ಕುಮಾರಸ್ವಾಮಿಯವರ ಕನಸು ನನಸಾಗಿದೆ. ಮುಖ್ಯಮಂತ್ರಿ ಯಾಗಿರುವುದು ತಮಗೆ ಸಂತಸ ತಂದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬೇಸರ ಹೆಚ್ಚು ದಿನಗಳ ಕಾಲವಿರುವು ದಿಲ್ಲ. ಪರಿಸ್ಥಿತಿಗಳು…

1 8 9 10 11 12 15
Translate »