ಚಾಮರಾಜನಗರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮನವಿ ಮಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ರೈತರಿಗೆ ಅನೇಕ ಉಪಯುಕ್ತವಾದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮಹಿಳೆಯರಿಗೆ, ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಿದ್ದಾರೆ. ಎಲ್ಲಾ ವರ್ಗದ ಜನರಿಗೂ ಒಂದಲ್ಲ…
ಬಿಜೆಪಿ ಬೆಂಬಲಿಸಲು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ನಿರ್ಧಾರ
May 4, 2018ಚಾಮರಾಜನಗರ: ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿ ಅದನ್ನು ಈಡೇರಿಸದೆ ಇರುವ ಕಾಂಗ್ರೆಸ್ಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸು ವುದಾಗಿ ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಸವನಪುರ ರಾಜಶೇಖರ ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಅಧಿಕಾರ ನಡೆಸಿದ ಮುಖ್ಯಮಂತ್ರಿ ಸಿದ್ದ ರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೀರ ಹಿಂದುಳಿದಿರುವ ಮಾದಿಗ ಸಮು ದಾಯಕ್ಕೆ ಒಳಮೀಸಲಾತಿ…
ಬಿಜೆಪಿ ನಾಯಕರಿಗೆ ಸಿದ್ಧಾಂತವಿಲ್ಲ, ಮತ್ತೊಬ್ಬರ ಮೇಲೆ ಹೇರುತ್ತಿದ್ದಾರೆ
May 4, 2018ಹಾಸನ: ಬಿಜೆಪಿ ನಾಯಕ ರಿಗೆ ಯಾವುದೇ ಸಿದ್ಧಾಂತವಿಲ್ಲ, ಇನ್ನೊಬ್ಬರ ಸಿದ್ಧಾಂತವನ್ನು ನಮ್ಮ ಮೇಲೆ ಹೇರುವ ಕೆಲಸವನ್ನು ಮಾಡುತ್ತಿದ್ದು, ಮತದಾರರು ಯೋಚಿಸಿ ಮತ ಹಾಕಬೇಕು ಎಂದು ಬಹು ಭಾಷಾ ನಟ ಪ್ರಕಾಶ್ ರೈ ಮನವಿ ಮಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದಲ್ಲಿ ಗುರುವಾರ ಹಮ್ಮಿ ಕೊಳ್ಳಲಾಗಿದ್ದ ಸಂವಾದದಲ್ಲಿ ಮಾತನಾ ಡುತ್ತಾ, ಬಿಜೆಪಿ ಮತ್ತು ಸಂಘ-ಪರಿವಾರ ದವರು ದೇಶಕ್ಕಾಗಿ ಕೆಲಸ ಮಾಡದೇ ಇನ್ನೊಬ್ಬರ ಸಿದ್ಧಾಂತವನ್ನು ಮತ್ತೊಬ್ಬರಿಗೆ ಹೇರುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಎಲ್ಲಾ ಧರ್ಮಗಳು ಇರುವುದು…
ಜೆಡಿಎಸ್-ಬಿಎಸ್ಪಿ ಬೆಂಬಲಿಸಲು ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ನಿರ್ಧಾರ
May 3, 2018ಮೈಸೂರು: ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಹಾಗೂ ಮೃದು ಕೋಮುವಾದಿ ಕಾಂಗ್ರೆಸ್ ತಿರಸ್ಕರಿಸಿ ಜೆಡಿಎಸ್ ಮತ್ತು ಬಿಎಸ್ಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ತೀರ್ಮಾನಿಸಿದೆ ಎಂದು ಸಮಿತಿಯ ಉಪಾಧ್ಯಕ್ಷ ಡಾ.ಎನ್.ಮೂರ್ತಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್ಪಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಮಾದಿಗ ಸಂಘಟನೆಗಳ ಒಕ್ಕೂಟ,…
ಬಿಜೆಪಿ ಅಭ್ಯರ್ಥಿ ಶಂಕರ್ ಬೆಂಬಲಿಸಿ ನಾಮಪತ್ರ ಹಿಂದಕ್ಕೆ: ಮಹೇಶ್ಕುಮಾರ್
April 30, 2018ತಿ.ನರಸೀಪುರ: ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಅವರನ್ನು ಬೆಂಬಲಿಸಿ ಜೆಡಿಎಸ್ ಬಂಡಾಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್. ಮಹೇಶ್ಕುಮಾರ್ ಅವರು ಶುಕ್ರವಾರ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದೇನೆ ಎಂದು ತಿಳಿಸಿದರು. ಪಟ್ಟಣದ ತಾಲೂಕು ಕಚೇರಿ ಕಟ್ಟಡ ಮಿನಿ ವಿಧಾನಸೌಧದಲ್ಲಿರುವ ಚುನಾವಣಾ ಧಿಕಾರಿಗಳ ಕಚೇರಿಯಲ್ಲಿ ಉಮೇದು ವಾರಿಕೆಯನ್ನು ಹಿಂಪಡೆದ ನಂತರ ಪಟ್ಟಣದ ವಿವೇಕಾನಂದನಗರದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಜಾತ್ಯಾತೀತ ಜನತಾದಳ ಪಕ್ಷದ ಸಂಘಟನೆಗೆ ನಿಷ್ಠೆಯಿಂದ ದುಡಿದು ಕಾರ್ಯಕರ್ತರನ್ನು ಮುಖ್ಯವಾಹಿನಿಗೆ ತರುವ ಕೆಲಸವನ್ನು ಪ್ರಾಮಾಣ ಕವಾಗಿ ಮಾಡಿ ದರೂ ಪಕ್ಷದ…
ಬಿಜೆಪಿಗೆ ಯಡಿಯೂರಪ್ಪ ಮತಗಳು ಬೇಕು… ಆದರೆ ಯಡಿಯೂರಪ್ಪ ಬೇಕಿಲ್ಲ?
April 29, 2018– ವಿಕ್ರಂ ಮುತ್ತಣ್ಣ ಇಡೀ ದಕ್ಷಿಣ ಭಾರತದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಿ.ಎಸ್. ಯಡಿಯೂರಪ್ಪ ನವರನ್ನು ಅವರ ಸ್ವಪಕ್ಷೀಯರೇ ಮತ್ತೊಮ್ಮೆ ಕಾಲೆಳೆಯುತ್ತಿದ್ದಾರೆಯೇ ಎಂಬ ಅನುಮಾನ ಇತ್ತೀಚಿನ ಬೆಳವಣಿಗೆಗಳಿಂದ ಮೂಡುತ್ತಿದೆ. ಯಾವಾಗ ಯಡಿಯೂರಪ್ಪನವರು ಕರ್ನಾಟಕ ಬಿಜೆಪಿಯ ಪಕ್ಷಾತೀತ ಸಮೂಹ ನಾಯಕರಾದರೋ, ಅಂದಿನಿಂದಲೂ ಬಿಜೆಪಿ ಹೈಕಮಾಂಡ್ಗೆ ‘ಯಡಿಯೂರಪ್ಪ ಸನ್ನಿ’ (Yeddyurappa phobia) ಶುರುವಾಗಿದ್ದು, ಅದು ಇನ್ನೂ ಮುಂದುವರೆದಿದೆ. ಲೋಕಾಯುಕ್ತ ವರದಿಯನ್ನು ಮುಂದಿಟ್ಟುಕೊಂಡು, ಬಿಜೆಪಿ ಹೈಕಮಾಂಡ್ 2011ರಲ್ಲಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸುವ ಮೂಲಕ…
ಉದ್ಯೋಗಾವಕಾಶಗಳನ್ನು ಸೃಷ್ಟಿಸದ ಸಚಿವರು ಡಾ. ಹೆಚ್.ಸಿ. ಮಹದೇವಪ್ಪ ವಿರುದ್ಧ ಎಸ್. ಶಂಕರ್ ಆರೋಪ
April 27, 2018ತಿ.ನರಸೀಪುರ: ಬೆಳೆಗೆ ನೀರನ್ನೂ ಬಿಡದೆ, ಮರಳು ಗಣ ಗಾರಿಕೆಗೆ ನಿರ್ಬಂಧ ಹೇರಿ ಕೂಲಿ ಕಿತ್ತು ಕೊಂಡ ಸಚಿವ ಡಾ.ಹೆಚ್..ಸಿ.ಮಹದೇವಪ್ಪ, ಮೂರು ದಶಕಗಳ ಕಾಲ ರಾಜಕೀಯ ಅಧಿಕಾರ ಪಡೆದಿದ್ದರೂ ಯುವ ಸಮು ದಾಯಕ್ಕೆ ಉದ್ಯೋಗವಕಾಶಗಳನ್ನು ಸೃಷ್ಟಿಸಲಿಲ್ಲ. ಈ ಚುನಾವಣೆಯಲ್ಲಿ ಅವರು ಠೇವಣ ಯನ್ನು ಕಳೆದುಕೊಂಡು ಸೋಲು ವುದು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಹೇಳಿದರು. ತಾಲೂಕಿನ ವಾಟಾಳು ಗ್ರಾಮದಲ್ಲಿರುವ ಸೂರ್ಯಸಿಂಹಾಸನ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ,…
ರಾಮದಾಸ್ ಪಾದಯಾತ್ರೆ ಮೂಲಕ ಮತ ಯಾಚನೆ
April 26, 2018ಮೈಸೂರು: ಮೈಸೂರಿನ ಕೆ.ಆರ್.ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ ಅವರು ತಮ್ಮ ಬೆಂಬಲಿಗರೊಂದಿಗೆ ಬುಧ ವಾರ ಪಾಲಿಕೆಯ 13ನೇ ವಾರ್ಡ್ ವ್ಯಾಪ್ತಿಯ ದೇವಯ್ಯನಹುಂಡಿ ಹಾಗೂ ಶ್ರೀರಾಂಪುರದಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿದರು. ಇಂದು ಬೆಳಿಗ್ಗೆ ದೇವಯ್ಯನಹುಂಡಿಗೆ ಆಗಮಿಸಿದ ಎಸ್.ಎ.ರಾಮದಾಸ್, ಈ ಬಾರಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು. ರಾಮ ದಾಸ್ ಅವರಿಗೆ ಸ್ಥಳೀಯರು ಆರತಿ ಎತ್ತುವ ಮೂಲಕ ಆತ್ಮೀಯವಾಗಿ ಬರಮಾಡಿ ಕೊಂಡರು. ಸ್ಥಳೀಯ ನಿವಾಸಿಗಳು ಈ ಹಿಂದೆ ಆಸರೆ ಟ್ರಸ್ಟ್ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ…
ಅನುಮಾನವೇ ಬೇಡ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರೆ ಮೀನಾಕ್ಷಿ ಲೇಖಿ ವಿಶ್ವಾಸ
April 26, 2018ಮೈಸೂರು: ರಾಜ್ಯ ದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣ ಹಿಡಿಯಲಿದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯ ಮಂತ್ರಿಯಾಗುತ್ತಾರೆ. ಇದರಲ್ಲಿ ಯಾವುದೇ ಅನುಮಾನಬೇಡ ಎಂದು ದೆಹಲಿ ಲೋಕ ಸಭಾ ಸದಸ್ಯೆಯೂ ಆದ ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರರಾದ ಮೀನಾಕ್ಷಿ ಲೇಖಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ನಲ್ಲಿ `ಮೈಸೂರು ಮಿತ್ರ’ನೊಂದಿಗೆ ಮಾತ ನಾಡಿದ ಅವರು, ಕಾಂಗ್ರೆಸ್ ಮೊದಲಿ ನಿಂದಲೂ ಜಾತಿ-ಧರ್ಮಗಳನ್ನು ಒಡೆ ಯುವ ನೀತಿಯನ್ನೇ ಕರಗತ ಮಾಡಿ ಕೊಂಡು ಬಂದಿದ್ದು, ಈ ಮೂಲಕ ರಾಜ ಕೀಯ ಲಾಭ ಪಡೆಯಲು…
ಸಂಸದರಿಂದ ಬಿಜೆಪಿ ಟಿಕೆಟ್ ಮಾರಾಟ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್.ಡಿ. ಗಣೇಶ್ ಆರೋಪ
April 26, 2018ಪಿರಿಯಾಪಟ್ಟಣ: ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಕೆ.ಆರ್.ನಗರ, ಮೈಸೂರಿನ ಚಾಮುಂಡೇಶ್ವರಿ, ವರುಣಾ ಹಾಗೂ ಇನ್ನಿತರ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರಿಂದ ಪಕ್ಷದ ಟಿಕೆಟ್ ಮಾರಾಟವಾಗಿದೆ. ಮುಂದಿನ ದಿನಗಳಲ್ಲಿ ನಿಷ್ಠಾವಂತ ಕಾರ್ಯಕರ್ತರು ಮುಖಂಡರುಗಳಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಎಚ್. ಡಿ. ಗಣೇಶ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಪಟ್ಟಣದ ತಮ್ಮ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾನು ಬಿಜೆಪಿ ಟಿಕೆಟ್ ಆಕಾಂಕ್ಷಿ ಯಾಗಿದ್ದೆ. ಆದರೆ ಟಿಕೆಟ್ ಕೈ ತಪ್ಪಿರು ವುದರಿಂದ ಪಕ್ಷ…