Tag: BJP

ಸಂಕ್ರಾಂತಿ ನಂತರ  ಮೈತ್ರಿ ಸರ್ಕಾರ ಪತನ?
ಮೈಸೂರು

ಸಂಕ್ರಾಂತಿ ನಂತರ ಮೈತ್ರಿ ಸರ್ಕಾರ ಪತನ?

January 14, 2019

ಬೆಂಗಳೂರು: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ರಣತಂತ್ರ ರೂಪಿಸಿದ್ದು, `ಆಪರೇಷನ್ ಕಮಲ’ಕ್ಕೆ ಚಾಲನೆ ದೊರೆತಿದೆ. ಈಗಾಗಲೇ 6 ಕಾಂಗ್ರೆಸ್ ಶಾಸಕರು ದೆಹಲಿ ತಲುಪಿದ್ದು, ಇನ್ನೂ ಐವರು ಕಾಂಗ್ರೆಸ್ ಶಾಸಕರು ನಾಳೆ (ಜ.14) ದೆಹಲಿಗೆ ವಿಮಾನ ಹತ್ತಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಸಭಾ ಚುನಾವಣೆಯೊಳಗಾಗಿ ರಾಜ್ಯದ ಮೈತ್ರಿ ಸರ್ಕಾರವನ್ನು ಉರುಳಿಸಲೇ ಬೇಕೆಂದು ಪಣ ತೊಟ್ಟಿರುವ ಬಿಜೆಪಿ ವರಿಷ್ಠರು, ಅದಕ್ಕಾಗಿ ದೆಹಲಿಯಿಂದಲೇ ಕಾರ್ಯಾ ಚರಣೆ ಆರಂಭಿಸಿದ್ದಾರೆ. ದೆಹಲಿ ವರಿಷ್ಠರೇ ನೇರವಾಗಿ ಸರ್ಕಾರ ಉರುಳಿಸುವ ಕಾರ್ಯಾಚರಣೆಗೆ ಕೈಹಾಕಿದ್ದಾರೆ. ಕಾಂಗ್ರೆಸ್‍ನ…

ಬಿಜೆಪಿ ವರಿಷ್ಠರಿಂದಲೇ ದೋಸ್ತಿ ಸರ್ಕಾರ ಪತನಕ್ಕೆ ಮುಹೂರ್ತ
ಮೈಸೂರು

ಬಿಜೆಪಿ ವರಿಷ್ಠರಿಂದಲೇ ದೋಸ್ತಿ ಸರ್ಕಾರ ಪತನಕ್ಕೆ ಮುಹೂರ್ತ

January 10, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ರಾಜ್ಯ ಮುಂಗಡ ಪತ್ರ ಮಂಡಿಸುವ ಮುನ್ನವೇ ಪತನ ಗೊಳಿಸಲು ಬಿಜೆಪಿ ವರಿಷ್ಠರೇ ಮುಂದಾಗಿದ್ದಾರೆ. ಕುಮಾರಸ್ವಾಮಿ 2019-20ನೇ ಸಾಲಿನ ಮುಂಗಡ ಪತ್ರವನ್ನು 2019ರ ಫೆ.8ರಂದು ಮಂಡಿಸಲಿದ್ದಾರೆ. ಅದಕ್ಕೂ ಮುನ್ನವೇ ಮೈತ್ರಿ ಸರ್ಕಾರವನ್ನು ಪತನಗೊಳಿಸಿ, ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಬಿಜೆಪಿಯ ರಾಜ್ಯ ನಾಯಕರು ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಗೆ ನಡೆಸಿದ ಯತ್ನ ವಿಫಲ ಗೊಂಡಿರುವುದರಿಂದ ರಾಷ್ಟ್ರೀಯ ನಾಯಕರೇ ಕೈ ಹಾಕಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ…

ಇಂಧನ ತೆರಿಗೆ ಹೆಚ್ಚಳ, ಸಚಿವ ಪುಟ್ಟರಂಗಶೆಟ್ಟಿ   ರಾಜೀನಾಮೆಗೆ ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ
ಮೈಸೂರು

ಇಂಧನ ತೆರಿಗೆ ಹೆಚ್ಚಳ, ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ

January 8, 2019

ಮೈಸೂರು: ಪೆಟ್ರೋಲ್-ಡೀಸೆಲ್ ಮೇಲೆ ರಾಜ್ಯ ಸರ್ಕಾರ ತೆರಿಗೆ ಹೆಚ್ಚಳ ಮಾಡಿರು ವುದನ್ನು ಖಂಡಿಸಿ, ಸಚಿವ ಪುಟ್ಟರಂಗಶೆಟ್ಟಿ ರಾಜೀ ನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತ್ಯೇಕ ಮೂರು ಸ್ಥಳಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಕೃಷ್ಣರಾಜ, ಚಾಮರಾಜ ಮತ್ತು ನರ ಸಿಂಹರಾಜ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಪ್ರತಿ ಭಟನೆ ನಡೆಸಿ, ಪೆಟ್ರೋಲ್, ಡೀಸೆಲ್ ತೆರಿಗೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ಕೂಡಲೇ ಜನ ಸಾಮಾನ್ಯರಿಗೆ ಹೊರೆಯಾಗುವ ಇಂಧನ ತೆರಿಗೆ ಹೆಚ್ಚಳ ಮಾಡಿರುವುದನ್ನು ಕೈ…

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳಕ್ಕೆ ಖಂಡನೆ  ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಹಾಸನ

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳಕ್ಕೆ ಖಂಡನೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

January 6, 2019

ಹಾಸನ: ಪೆಟ್ರೋಲ್-ಡೀಸೆಲ್ ಬೆಲೆ ಇಳಿಮುಖವಾಗಿದ್ದರೂ ಕರ್ನಾಟಕದ ಸಮಿಶ್ರ ಸರ್ಕಾರ ತೆರಿಗೆ ಏರಿಕೆ ಮಾಡಿ ರಾಜ್ಯದಲ್ಲಿ ದರ ಏರಿಸಿರುವುದನ್ನು ಖಂಡಿಸಿ ನಗರದಲ್ಲಿ ಭಾನುವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್ ಡೀಸೆಲ್ ದರ ಇಳಿಮುಖ ವಾಗುವ ಮೂಲಕ ವಾಹನ ಸವಾರರಿಗೆ ತುಸು ನಿರಾಳ ಉಂಟಾಗುತ್ತಿರುವ ಹೊತ್ತಿ ನಲ್ಲಿ ಪೆಟ್ರೋಲ್ ಡೀಸೆಲ್ ಮೇಲೆ ಕರ್ನಾ ಟಕದ ಸಮಿಶ್ರ ಸರ್ಕಾರ ತೆರಿಗೆ…

ನಮ್ಮ ನಾಲ್ವರಲ್ಲಿ ಯಾರಿಗಾದರೂ ಟಿಕೆಟ್ ನೀಡಿ
ಮೈಸೂರು

ನಮ್ಮ ನಾಲ್ವರಲ್ಲಿ ಯಾರಿಗಾದರೂ ಟಿಕೆಟ್ ನೀಡಿ

December 29, 2018

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಮ್ಮ ನಾಲ್ವರಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಶೇ.100ರಷ್ಟು ನಮ್ಮ ಪಕ್ಷವನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೋಟೆ ಎಂ. ಶಿವಣ್ಣ, ಕೊಳ್ಳೇಗಾಲದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಮಾಜಿ ಎಂಎಲ್‍ಸಿ ಸಿ.ರಮೇಶ್, ಚಾಮರಾಜನಗರ ಜಿಪಂ ಮಾಜಿ ಅಧ್ಯಕ್ಷ ಎಸ್.ಮಹ ದೇವಯ್ಯ ಇಂದಿಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ…

ಮತ್ತೊಮ್ಮೆ ಆಪರೇಷನ್ ಕಮಲ ಕಸರತ್ತು…
ಮೈಸೂರು

ಮತ್ತೊಮ್ಮೆ ಆಪರೇಷನ್ ಕಮಲ ಕಸರತ್ತು…

December 4, 2018

ಬೆಂಗಳೂರು: ಆಪರೇಷನ್ ಕಮಲ ನಡೆಸುವ ಮೂಲಕ ಕಾಂಗ್ರೆಸ್‍ನ 20 ರಿಂದ 25 ಶಾಸಕರನ್ನು ಸೆಳೆದು ಮೈತ್ರಿ ಸರ್ಕಾರವನ್ನು ಉರುಳಿಸಿ, ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತೊಮ್ಮೆ ಪ್ರಯತ್ನಿಸುತ್ತಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ಮಾಜಿ ಸಚಿವ ಶ್ರೀರಾಮುಲು ಆಪ್ತನೋರ್ವ ದುಬೈನ ಉದ್ಯಮಿ ಜೊತೆ ಮಾತನಾಡಿರುವ ಆಡಿಯೋ ಸುದ್ದಿವಾಹಿನಿ ಯೊಂದರಲ್ಲಿ ಪ್ರಸಾರವಾಗಿದ್ದು, ರಾಜ್ಯ ರಾಜ ಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್‍ನ 20 ರಿಂದ 25 ಶಾಸಕರು ಸಂಪರ್ಕದಲ್ಲಿರುವುದಾಗಿಯೂ ಅವರಿಗೆ ತಲಾ 25 ಕೋಟಿ ಕೊಡಲು ಮಾತುಕತೆ ನಡೆದಿದೆ…

ಡಿ.10ರಂದು ಸರ್ಕಾರದ ವಿರುದ್ಧ  ಬಿಜೆಪಿ ಬೃಹತ್ ರೈತ ಸಮಾವೇಶ
ಮೈಸೂರು

ಡಿ.10ರಂದು ಸರ್ಕಾರದ ವಿರುದ್ಧ  ಬಿಜೆಪಿ ಬೃಹತ್ ರೈತ ಸಮಾವೇಶ

November 30, 2018

ಬೆಂಗಳೂರು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಡಿಸೆಂಬರ್ 10ರಂದು ಬೃಹತ್ ರೈತ ಸಮಾವೇಶ ನಡೆಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ. ಪಕ್ಷದ ಶಾಸಕಾಂಗ ಸಭೆ ನಂತರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೃಷಿ ಸಾಲ ಮನ್ನಾ, ಕಬ್ಬು ಬೆಳೆಗಾರರ ಬಾಕಿ ಪಾವತಿ, ಭತ್ತ ಸೇರಿದಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸದಿರುವುದನ್ನು ವಿರೋಧಿಸಿ ಬೆಳಗಾವಿಯಲ್ಲಿ ಸಮಾವೇಶ ನಡೆಸಲಾಗುವುದು ಎಂದರು. ಮೈತ್ರಿ ಸರ್ಕಾರದಲ್ಲಿ ಭಾಗಿಯಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ವಿಧಾನಸಭಾ ಚುನಾವಣಾ ಪೂರ್ವ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ…

ಮೈತ್ರಿ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
ಮೈಸೂರು

ಮೈತ್ರಿ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

November 22, 2018

ಬೆಂಗಳೂರು: ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಡುವ ವರೆಗೂ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಗುಡುಗಿದ್ದಾರೆ. ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ರೈತ ಮಹಿಳೆ ಬಗ್ಗೆ ಮುಖ್ಯಮಂತ್ರಿ ಕೆಟ್ಟ ಪದ ಗಳನ್ನು ಬಳಸಿದ್ದಾರೆ, ಬೆಳಗಾವಿ ಅಧಿವೇಶನ ಆರಂಭಕ್ಕೂ ಮುನ್ನ ಕುಮಾರಸ್ವಾಮಿ ರೈತರ ಕ್ಷಮೆ ಕೇಳಬೇಕು. ಇಲ್ಲವಾದರೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. ಕಬ್ಬು ಬೆಳೆ ಗಾರರ ಸಮಸ್ಯೆ ಪರಿಹರಿಸಲು ನಿನ್ನೆಯಿಡೀ…

ಇಂದಿನಿಂದ ರೈತರ ಪರ ಬಿಜೆಪಿ ಹೋರಾಟ
ಮೈಸೂರು

ಇಂದಿನಿಂದ ರೈತರ ಪರ ಬಿಜೆಪಿ ಹೋರಾಟ

November 21, 2018

ಬೆಂಗಳೂರು:  ಬಾಯಿ ಮಾತಿನ ಭರವಸೆ ಬಿಟ್ಟು ಕೃಷಿ ಸಾಲ ಮನ್ನಾ ಮಾಡಿ, ನಂತರ ವಿವರವನ್ನು ಜನತೆ ಮುಂದಿಡಿ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಪಡೆದ ಸಾಲದ ಪೈಕಿ ಒಂದು ಪೈಸೆಯೂ ಮನ್ನಾ ಆಗಿಲ್ಲ. ಬೆಳಗಾದರೆ ಅನ್ನದಾತ ರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿ ದ್ದೀರಿ ಎಂದು ಇಂದಿಲ್ಲಿ ಸುದ್ದಿಗೋಷ್ಠಿ ಯಲ್ಲಿ ಕಿಡಿಕಾರಿದರು. ವಾಗ್ದಾನದಂತೆ ಕೃಷಿ ಸಾಲ ಮನ್ನಾ ಮಾಡಿದ್ದರೆ, ನಿಮ್ಮ ಐದು ತಿಂಗಳ…

ಬಿಜೆಪಿ ಕೈತಪ್ಪಲಿದೆಯೇ ಬಳ್ಳಾರಿ?
ಮೈಸೂರು

ಬಿಜೆಪಿ ಕೈತಪ್ಪಲಿದೆಯೇ ಬಳ್ಳಾರಿ?

November 5, 2018

ಬೆಂಗಳೂರು: ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಪಕ್ಷಗಳು ಮೇಲುಗೈ ಸಾಧಿಸಲಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಜಯಗಳಿಸಲಿದ್ದಾರೆ ಎಂದು ಗುಪ್ತಚರ ಇಲಾಖೆಯು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ವರದಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಅದೇ ರೀತಿ ಬಳ್ಳಾರಿ ಲೋಕಸಭೆ ಮತ್ತು ಜಮ ಖಂಡಿ ವಿಧಾನಸಭಾ ಕ್ಷೇತ್ರಗಳಲ್ಲಿ…

1 5 6 7 8 9 15
Translate »