ಮಂಡ್ಯ: ತವರೂರಿಗೆ ಬಾರದ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಬಿಜೆಪಿ ಕಾರ್ಯಕರ್ತರು ಗೌರಿ- ಗಣೇಶ ಹಬ್ಬದ ಪ್ರಯುಕ್ತ ಬಾಗಿನವನ್ನು ಪೋಸ್ಟ್ ಮುಖಾಂತರ ಕಳುಹಿಸಿ ಕೊಡುವ ಮೂಲಕ ಗೌರಿ ಹಬ್ಬಕೆ ಆಹ್ವಾನಿಸಿದರು. ನಗರದ ಪ್ರಧಾನ ಅಂಚೆ ಕಚೇರಿ ಮೂಲಕ ಮಾಜಿ ಸಂಸದೆ ರಮ್ಯಾಗೆ ಜಿಲ್ಲಾ ಬಿಜೆಪಿ ಮುಖಂಡರು ಬಾಗಿನ ಉಡುಗೊರೆಯನ್ನು ಕಳುಹಿಸಿಕೊಟ್ಟರು. ಕಳೆದ ಒಂದು ವರ್ಷದಿಂದ ಮಂಡ್ಯದಿಂದ ನಾಪತ್ತೆಯಾಗಿರುವ ರಮ್ಯಾರವರು ಪುನಃ ಮಂಡ್ಯಕ್ಕೆ ಆಗಮಿಸುವಂತೆ ಬಿಜೆಪಿ ಕಾರ್ಯಕರ್ತರು ಗೌರಿ-ಗಣೇಶ ಹಬ್ಬದ ಪ್ರಯುಕ್ತ…
ಐಎಎಸ್ ಕನಸು ಕಂಡಿದ್ದ ಯುವಕ ಈಗ ಅತೀ ಕಿರಿಯ ಕಾರ್ಪೊರೇಟರ್!
September 4, 2018ಮೈಸೂರು: ಐಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡಬೇಕೆಂದು ಕನಸು ಕಂಡಿದ್ದ ಈ ಯುವಕ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ, ಪ್ರಥಮ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಲ್ಲದೆ, ಮೈಸೂರು ನಗರಪಾಲಿಕೆ ಇತಿಹಾಸದಲ್ಲೇ ಅತೀ ಕಿರಿಯ ವಯಸ್ಸಿನ ಕಾರ್ಪೊರೇಟರ್ ದಾಖಲೆಯನ್ನು ನಿರ್ಮಿಸಿದ್ದಾರೆ. ನಗರಪಾಲಿಕೆಯ ಸಾತಗಳ್ಳಿ ಬಡಾವಣೆ ಒಂದನೇ ಹಂತದ 35ನೇ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಸಾತ್ವಿಕ್ ಸಂದೇಶ್ಸ್ವಾಮಿ ಗೆಲುವಿನ ನಗೆ ಬೀರಿದ್ದಾರೆ. ಎಸ್.ಸಾತ್ವಿಕ್ ನಗರಪಾಲಿಕೆಯ ಅತೀ ಕಿರಿಯ ಕಾರ್ಪೊರೇಟರ್.ಇವರ ದೊಡ್ಡಪ್ಪ ಸಂದೇಶ್ ನಾಗರಾಜ್ ವಿಧಾನಪರಿಷತ್ ಸದಸ್ಯರು. ಇನ್ನು ತಂದೆ…
ಪಾಲಿಕೆ 35ನೇ ವಾರ್ಡ್ನಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲೆ ಹಲ್ಲೆ
September 1, 2018ಮೈಸೂರು: ಮತಗಟ್ಟೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಯುವಕನನ್ನು ಪ್ರಶ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ನೂರಾರು ಜನರಿದ್ದ ಗುಂಪು ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಮೈಸೂ ರಿನ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯ 35ನೇ ವಾರ್ಡ್ನಲ್ಲಿ ನಡೆದಿದೆ. ಬಿಜೆಪಿ ಮುಖಂಡರಾದ ಮಾಜಿ ಮೇಯರ್ ಸಂದೇಶ್ ಸ್ವಾಮಿ, ಮುಖಂಡ ಸಂದೇಶ್, ಕಾರ್ಯಕರ್ತರಾದ ಸಮರ್ಥ್, ಚರಣ್, ಗೋವಿಂದ್, ಮಂಜು ಹಾಗೂ ಪ್ರಭು ಅವರ ಮೇಲೆ ಹಲ್ಲೆ ನಡೆದಿದ್ದು, ಇವರಲ್ಲಿ ನಾಲ್ವರಿಗೆ ತೀವ್ರ ಪೆಟ್ಟು ಬಿದ್ದಿದ್ದು, ಕಾವೇರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ…
ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬಿಜೆಪಿ ಸೇರ್ಪಡೆ ನಿರ್ಧಾರ
August 31, 2018ಬೆಂಗಳೂರು: ಕರ್ನಾಟಕ ಸರ್ಕಾ ರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನ ಪ್ರಭಾ ಅವರು ಬಿಜೆಪಿ ಸೇರಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಅವರು ಮಲ್ಲಿಕಾರ್ಜುನಖರ್ಗೆ ವಿರುದ್ಧ ಸ್ಪರ್ಧಿಸಲಿದ್ದಾರೆ. ಕೆ.ರತ್ನಪ್ರಭಾ ಅವರು ಬಿಜೆಪಿ ಸೇರುವ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಸೋಲಿಲ್ಲದ ಸರದಾರ ಎಂದು ಖ್ಯಾತಿ ಪಡೆದಿರುವ ಕಲಬುರಗಿ ಸಂಸದ ಮಲ್ಲಿಕಾರ್ಜುನಖರ್ಗೆ ಅವರನ್ನು ಸೋಲಿಸಲು ದಲಿತ ಸಮುದಾಯಕ್ಕೆ ಸೇರಿದ ರತ್ನಪ್ರಭಾ ಅವರನ್ನು ಕಣಕ್ಕಿಳಿ ಸಲಾಗುತ್ತದೆ ಎಂಬುದು ಸದ್ಯದ ಸುದ್ದಿ. ರತ್ನಪ್ರಭಾ ಅವರನ್ನು ಅಭ್ಯರ್ಥಿಯಾಗಿ ಮಾಡಿ ದರೆ ದಲಿತ ಸಮುದಾಯದ ಮತ…
ಬಿಜೆಪಿಯಿಂದ ಟಿಕೆಟ್ ನೀಡಲು ಕುಂಚಟಿಗರ ಒತ್ತಾಯ
August 19, 2018ಮೈಸೂರು: ತೀರಾ ಹಿಂದುಳಿದಿರುವ ಕುಂಚಿಟಿಗರ ಸಮಾಜಕ್ಕೆ ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಅವಕಾಶ ಕಲ್ಪಿಸಿಕೊಡುವಂತೆ ಮೈಸೂರು ಕುಂಚಿಟಿಗರ ಸಂಘವು ಬಿಜೆಪಿ ವರಿಷ್ಠರನ್ನು ಒತ್ತಾಯಿಸಿದೆ. ಸಂಘದ ಅಧ್ಯಕ್ಷ ಎಂ.ಪಿ.ನಾಗರಾಜ ಅವರು ಶನಿವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಸುಮಾರು 30ರಿಂದ 40 ಸಾವಿರ ಕುಂಚಿಟಿಗರಿದ್ದು, ಸಮಾಜದ ಯಾರೊಬ್ಬರೂ ಪಾಲಿಕೆ ಚುನಾವಣೆಯಲ್ಲಿ ಇದುವರೆಗೆ ಆಯ್ಕೆಯಾಗಲು ಸಾಧ್ಯವಾಗಿಲ್ಲ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ 51ನೇ ವಾರ್ಡ್ (ಅಗ್ರಹಾರ) ಮತ್ತು 42ನೇ ವಾರ್ಡ್ (ಸರಸ್ವತಿಪುರಂ)ನಿಂದ ಆರ್.ಶಿವಕುಮಾರ್…
ಮೈಸೂರು ಮಹಾನಗರ ಪಾಲಿಕೆ ಚುನಾವಣೆ: ಚಾಮರಾಜ ಕ್ಷೇತ್ರದ 19 ವಾರ್ಡ್ಗಳಿಗೆ 160 ಬಿಜೆಪಿ ಟಿಕೆಟ್ ಆಕಾಂಕ್ಷಿಗಳು
August 13, 2018ಮೈಸೂರು,: ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿನ 19 ನಗರ ಪಾಲಿಕೆ ವಾರ್ಡ್ಗಳಿಗೆ ಬಿಜೆಪಿಯಲ್ಲಿ 160 ಆಕಾಂಕ್ಷಿಗಳು ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸಿದ್ದಾರೆ. ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಇಂದು ವಿವಿಪುರಂನಲ್ಲಿರುವ ತಮ್ಮ ಕಚೇರಿಯಲ್ಲಿ ಪಕ್ಷದ ನಗರ ಪಾಲಿಕೆ ಚುನಾವಣಾ ಆಕಾಂಕ್ಷಿಗಳ ಸಭೆ ನಡೆಸಿದ ವೇಳೆ 19 ವಾರ್ಡ್ಗಳಿಗೆ ಬರೋಬ್ಬರಿ 160 ಮಂದಿ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದರಲ್ಲದೆ, ಟಿಕೆಟ್ ಕೋರಿಕೆಗಾಗಿ ಶಾಸಕರ ಕಚೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದುಕೊಂಡರು. ಆ ಪೈಕಿ 31ನೇ ವಾರ್ಡಿನ ಕಾರ್ಪೊರೇಟರ್ ಗಿರೀಶ್ಪ್ರಸಾದ್, 17ನೇ ವಾರ್ಡಿನ ಪಾಲಿಕೆ…
ಗುಡ್ ಮಾರ್ನಿಂಗ್, ಗುಡ್ ನೈಟ್ ಮೆಸೇಜ್ ಮಾಡುವವರಿಗೆ ಪಾಲಿಕೆ ಚುನಾವಣೆಗೆ ಪಕ್ಷದ ಟಿಕೆಟ್ ಇಲ್ಲ ಮಾಜಿ ಸಚಿವ ಸಿ.ಟಿ.ರವಿ ಖಡಕ್ ನುಡಿ
August 12, 2018ಮೈಸೂರು: ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷದ ನಾಯಕರಿಗೆ ಗುಡ್ ಮಾರ್ನಿಂಗ್, ಗುಡ್ನೈಟ್ ಮೆಸೇಜ್ಗಳು ಹೆಚ್ಚಾಗುತ್ತಿವೆ. ಇಂತಹ ಮೆಸೇಜ್ ಕಳುಹಿಸುವವರ ಹೊರತಾಗಿ ಜನರೊಂದಿಗೆ ಬೆರೆತು ಕೆಲಸ ಮಾಡುವವರನ್ನು ಗುರುತಿಸಿ ಟಿಕೆಟ್ ನೀಡಲಾಗುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ಮೈಸೂರಿನ ರಾಮಾನುಜ ರಸ್ತೆಯ ರಾಜೇಂದ್ರ ಕಲಾಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚುನಾವಣಾ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಹಾಗೂ ಯೋಗ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಇದೇ ಸೂತ್ರವನ್ನು ನಗರ ಸ್ಥಳೀಯ…
ರಾಜ್ಯ ಸರ್ಕಾರದಿಂದ ವರ್ಗಾವಣೆ ದಂಧೆ: ಸೂಕ್ತ ಕ್ರಮ ಕೈಗೊಳ್ಳಲು ಚು.ಆಯೋಗಕ್ಕೆ ಈಶ್ವರಪ್ಪ ಆಗ್ರಹ
August 12, 2018ಮೈಸೂರು: ನಗರ ಸ್ಥಳೀಯ ಸಂಸ್ಥೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಜ್ಯ ಸರ್ಕಾರ ಮಾತ್ರ ವರ್ಗಾವಣೆ ದಂಧೆ ನಡೆಸುತ್ತಿದೆ. ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಮೈಸೂರಿನ ಖಾಸಗಿ ಹೊಟೇಲ್ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ 52 ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆಯ ಸಿ ಗ್ರೂಪ್ ನೌಕರರು ಹಾಗೂ ಸಬ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ವರ್ಗಾವಣೆ ಮಾಡಬಾರದೆಂಬ ತಿಳಿವಳಿಕೆ ಮುಖ್ಯಮಂತ್ರಿ…
ನಗರಸಭೆ ಚುನಾವಣೆ: ಬಿಜೆಪಿ ನಗರ ಘಟಕದಿಂದ ಸಭೆ
August 6, 2018ಹಾಸನ: ಅಗಸ್ಟ್ 29ರಂದು ನಡೆಯಲಿರುವ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಎಂ.ಜಿ. ರಸ್ತೆ ಬಳಿಯ ಕಲ್ಯಾಣ ಮಂಟಪದಲ್ಲಿ ಬಿಜೆಪಿಯ ನಗರ ಘಟಕದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಪ್ರೀತಮ್ ಜೆ.ಗೌಡ ಮಾತನಾಡಿ, ಕೇಂದ್ರ ಬಿಜೆಪಿ ಆಡಳಿತದ ಮತ್ತು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಮಾಡಿದ ಜನಪರ ಕೆಲಸಗಳನ್ನು ನಗರದ ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡಬೇಕು. ನಗರಸಭೆ ಚುನಾವಣೆಯಲ್ಲಿ ನಗರದ 35 ವಾರ್ಡ್ಗಳಲ್ಲೂ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸುವ ಕೆಲಸ ಎಲ್ಲಾ ಒಟ್ಟಾಗಿ ಮಾಡುವಂತೆ…
ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ
August 2, 2018ಕೊಳ್ಳೇಗಾಲ: ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಮುಂಬ ರುವ ಚುನಾವಣೆಯಲ್ಲಿ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಮುಖಂಡರೂ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರೂ ಆದ ಕೆ.ಶಿವರಾಮು ಹೇಳಿದರು. ಅವರು ಪಟ್ಟಣದ ಪ್ರವಾಸಿ ಮಂದಿರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತೀಯ ಜನತಾ ಪಾರ್ಟಿ ವರಿಷ್ಠರಿಗೆ ಚಾ.ನಗರ ಕ್ಷೇತ್ರದಿಂದ ಲೋಕಸಭೆ ಸ್ಪರ್ಧೆಗೆ ಅವಕಾಶ ಮಾಡಿಕೊಡುವಂತೆ ಕೇಳಿದ್ದೇನೆ. ಪಕ್ಷವು ನನಗೆ ಅವಕಾಶ ನೀಡಿ ಟಿಕೆಟ್ ನೀಡಿದಲ್ಲಿ ನಾನು ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಹೇಳಿದರು. ರಾಜ್ಯದ ಸಮ್ಮಿಶ್ರ ಸರ್ಕಾರದ ಆಹಾರ ಮಂತ್ರಿ…