Tag: BK Chandrashekhar

ಅಯೋಧ್ಯೆ ರಾಮಮಂದಿರ ಸಂಬಂಧ ಪೇಜಾವರ ಶ್ರೀಗಳ ಹೇಳಿಕೆಗೆ  ಪ್ರೊ. ಬಿ.ಕೆ.ಚಂದ್ರಶೇಖರ್ ವಿಷಾದ
ಮೈಸೂರು

ಅಯೋಧ್ಯೆ ರಾಮಮಂದಿರ ಸಂಬಂಧ ಪೇಜಾವರ ಶ್ರೀಗಳ ಹೇಳಿಕೆಗೆ ಪ್ರೊ. ಬಿ.ಕೆ.ಚಂದ್ರಶೇಖರ್ ವಿಷಾದ

November 10, 2018

ಮೈಸೂರು: ರಾಮಮಂದಿರ ನಿರ್ಮಾಣ ವಾಗಲೇಬೇಕೆಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಸಾರ್ವ ಜನಿಕವಾಗಿ ಮಾತನಾಡಬಾರದಿತ್ತು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಉಸ್ತು ವಾರಿ, ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ. ಚಂದ್ರ ಶೇಖರ್ ಆಕ್ಷೇಪ ವ್ಯಕ್ತಪಡಿಸಿದರು. ಮೈಸೂರು-ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಸರ್ಕಾರಿ ಅತಿಥಿ ಗೃಹದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್, ರಾಮ ಮಂದಿರದ ಭೂ ವಿವಾದದ ವಿಚಾರಣೆ ಮುಂದೂಡಿದ್ದಕ್ಕೆ ಶ್ರೀಗಳು, ಸಾರ್ವಜನಿಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ, ಕೆಲ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಳ್ಳುವ ನಿರ್ಧಾರವನ್ನು ಯಾರೂ ಪ್ರಶ್ನೆ…

Translate »