ಮಡಿಕೇರಿ : ವಾಣಿಜ್ಯ ಸಚಿವಾಲಯದ ನಿಯಮಗಳನ್ನು ಮೀರಿ ವಿದೇಶದಿಂದ ಕರಿಮೆಣಸು ಆಮದು ವಹಿವಾಟು ಕೈಗೊಳ್ಳುತ್ತಿರುವ ಬೆಂಗಳೂರಿನ ಇಂಡಿಯಾ ಪ್ರಾಡಕ್ಟ್ ಸಂಸ್ಥೆಯ ವಿರುದ್ಧ ಕರಿಮೆಣಸು ಬೆಳೆಗಾರರ ಸಮನ್ವಯ ವೇದಿಕೆ ವತಿಯಿಂದ ಸಾಂಕೇತಿಕ ಪ್ರತಿಭಟನೆ ಕೈಗೊಂಡು ನಿಯಮಬಾಹಿರ ವಹಿವಾಟು ನಡೆಸದಂತೆ ಎಚ್ಚರಿಸಲಾಯಿತು. ಕರಿಮೆಣಸು ಬೆಳೆಗಾರರ ಸಮನ್ವಯ ಸಮಿತಿ ಆಶ್ರಯದಲ್ಲಿ ಬೆಂಗಳೂರಿನ ಕೊಡವ ಸಮಾಜದಲ್ಲಿ ಜಮಾವಣೆಗೊಂಡ ಬಳಿಕ ದಕ್ಷಿಣ ಭಾರತದ ವಿವಿಧ ಬೆಳೆಗಾರ ಸಂಘಟನೆಗಳಾದ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, ಕರ್ನಾಟಕ ಬೆಳೆಗಾರರ ಒಕ್ಕೂಟ, ಹಾಸನ ಜಿಲ್ಲಾ ಬೆಳೆಗಾರರ ಸಂಘ, ಕೊಡಗು ಜಿಲ್ಲಾ…
ಕೊಡಗು
ನಿಯಮ ಬಾಹಿರವಾಗಿ ಕರಿಮೆಣಸು ಆಮದು ಬೆಂಗಳೂರಲ್ಲಿ ನಾಳೆ ಬೆಳೆಗಾರರ ಪ್ರತಿಭಟನೆ
June 20, 2018ಬೆಂಗಳೂರು: ಕೇಂದ್ರ ವಾಣಿಜ್ಯ ಸಚಿವಾಲಯ ಭಾರತಕ್ಕೆ ಆಮದು ಕರಿ ಮೆಣಸಿನ ಸಾಗಾಣೆಗೆ ಕೆಲವು ನಿಯಮ ಗಳ ಮೂಲಕ ಸಾಕಷ್ಟು ನಿರ್ಬಂಧ ವಿದಿ ಸಿದ್ದರೂ, ಕೆಲವು ವರ್ತಕರು ನಿಯಮ ಗಾಳಿಗೆ ತೂರಿ ಕರಿಮೆಣಸನ್ನು ದೇಶಕ್ಕೆ ಆಮದು ಮಾಡಿಕೊಳ್ಳುವ ಮೂಲಕ ವಾಣ ಜ್ಯ ಸಚಿವಾಲಯಕ್ಕೆ ವಂಚಿಸುತ್ತಿದ್ದಾರೆ. ಇಂತಹ ಉದ್ಯಮಿಗಳ ವಿರುದ್ಧ ಜೂನ್ 21 ರಂದು ಬೆಂಗಳೂರಿನಲ್ಲಿ ಕರ್ನಾಟಕದ ಕರಿಮೆಣಸು ಬೆಳೆಗಾರ ಜಿಲ್ಲೆಗಳ ಬೆಳೆ ಗಾರರಿಂದ ಪ್ರತಿಭಟನೆ ಆಯೋಜಿಸಲಾ ಗಿದೆ ಎಂದು ಕರಿಮೆಣಸು ಬೆಳೆಗಾರರ ಸಮನ್ವಯ ಸಮಿತಿ ತಿಳಿಸಿದೆ. ಸಮನ್ವಯ ಸಮಿತಿಯ…