ಬೇಲೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನವನ್ನು ಉಚಿತ ರಕ್ತದಾನ ಶಿಬಿರ, ಕಣ್ಣಿನ ಹಾಗೂ ರಕ್ತ ದೊತ್ತಡ, ಮಧುಮೇಹ ತಪಾಸಣೆ ಮೂಲಕ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಬೇಲೂರು ತಾಲೂಕು ಘಟಕ, ಡಾ.ಅಂಬೇಡ್ಕರ್ ಯುವಕ ಸಂಘದಿಂದ ಆಚರಿಸುವುದು ಶ್ಲಾಘನೀಯವಾದ ಕೆಲಸವಾಗಿದೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ರವರ ಪರಿ ನಿಬ್ಬಾಣದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಬೇಲೂರು ತಾಲೂಕು ಘಟಕ ಹಾಗೂ ಡಾ.ಅಂಬೇಡ್ಕರ್ ಯುವಕ ಸಂಘದಿಂದ ಪಟ್ಟಣದ ಅಂಬೇಡ್ಕರ್ ನಗರದ ಸಮು ದಾಯ ಭವನದಲ್ಲಿ ಏರ್ಪಡಿಸಿದ್ದ…
ಜು.21, ಬೇಗೂರಿನಲ್ಲಿ ರಕ್ತದಾನ ಶಿಬಿರ
July 19, 2018ಬೇಗೂರು: ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜು.21ರ ಶನಿವಾರ ಬೆಳಿಗ್ಗೆ 10ಗಂಟೆಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ ಎಂದು ಓಂ ಶ್ರೀನಿಕೇತನ ಟ್ರಸ್ಟ್ನ ಎಲ್.ಮೂರ್ತಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ವಿಶ್ವ ರಕ್ತ ದಾನಿಗಳ ದಿನದ ಪ್ರಯುಕ್ತ ಬೇಗೂರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿದ್ದು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು. 40 ವರ್ಷದ ತನಕ ಮಹಿಳೆಯರಿಗೆ ಹೆಚ್ಚು ಹೃದಯಾಘಾತ ಆಗುವುದಿಲ್ಲ. ವೈದ್ಯ ಕೀಯದ ಪ್ರಕಾರ ಪುರುಷರು ಪ್ರತಿ 3 ತಿಂಗಳಿಗೊಮ್ಮೆ ಮತ್ತು…
ಸಂಸ್ಥಾಪಕ ದಿ.ಹರಿಶಂಕರ್ ಸಿಂಘಾನೀಯ ಜನ್ಮ ದಿನ ಪ್ರಯುಕ್ತ ಜೆ.ಕೆ. ಟೈರ್ಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
June 21, 2018ಮೈಸೂರು : ಜೆ.ಕೆ.ಸಮೂಹ ಸಂಸ್ಥೆಯ ಸಂಸ್ಥಾಪಕ ದಿ.ಹರಿಶಂಕರ್ ಸಿಂಘಾನೀಯ ಅವರ 85ನೇ ಜನ್ಮ ದಿನಾಚರಣೆ ಪ್ರಯುಕ್ತ ನಗರದ ಹೊರವಲಯದಲ್ಲಿರುವ ಜೆ.ಕೆ.ಟೈರ್ಸ್ ಕಾರ್ಖಾನೆ ವ್ಯಾಪ್ತಿಯ ಸುಮಾರು 5 ಕಡೆ ಏರ್ಪಡಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಸಾವಿರಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು. ಮೈಸೂರಿನ ಜೀವಧಾರ ಬ್ಲಡ್ಬ್ಯಾಂಕ್, ಲಯನ್ಸ್ ಬ್ಲಡ್ಬ್ಯಾಂಕ್, ಸ್ವಾಮಿ ವಿವೇಕಾನಂದ ಬ್ಲಡ್ಬ್ಯಾಂಕ್, ಜೀವ ರಕ್ಷಾ ಬ್ಲಡ್ಬ್ಯಾಂಕ್ ಸಹಯೋಗದಲ್ಲಿ ಬುದವಾರ ಮುಂಜಾನೆ 6 ಗಂಟೆಗೆ ಪ್ರಾರಂಭವಾದ ರಕ್ತದಾನ ಶಿಬಿರದಲ್ಲಿ ಕಾರ್ಖಾನೆ ಅಧಿಕಾರಿಗಳು, ಕಾರ್ಮಿಕರು, ಪತ್ರಕರ್ತರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ…
ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
June 13, 2018ಚಾಮರಾಜನಗರ : ನಗರದ ಭುವನೇಶ್ವರಿ ವೃತ್ತದಲ್ಲಿ ಇರುವ ಪೇಟೆ ಪ್ರೈಮರಿ ಶಾಲೆ ರಂಗಮಂದಿರದ ಆವರಣದಲ್ಲಿ ಜೂನ್ 14 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ವಿಶ್ವ ಸ್ವಯಂಪ್ರೇರಿತ ರಕ್ತ ದಾನಿಗಳ ದಿನಾಚರಣೆ ಪ್ರಯುಕ್ತ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ವನ್ನು ಆಯೋಜಿಸಲಾಗಿದೆ. ನಗರದ ರೋಟರಿ ಸಿಲ್ಕ್ಸಿಟಿ, ರಕ್ತನಿಧಿ ಕೇಂದ್ರ ಜಿಲ್ಲಾಸ್ಪತ್ರೆ, ಪ್ರಾಥಮಿಕ ಶಾಲಾ ಶಿಕ್ಷಕರ ಸ್ನೇಹ ಬಳಗ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಜೂನ್ 14 ರಂದು…
ಮೈಸೂರಲ್ಲಿ ಸಂಚಾರ ಪೊಲೀಸರಿಂದ ರಕ್ತದಾನ ಶಿಬಿರ
April 28, 2018ಮೈಸೂರು, ಏ. 27(ಆರ್ಕೆ)- 29ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಇಂದು ದೇವರಾಜ ಸಂಚಾರ ಠಾಣೆ ಪೊಲೀಸರಿಂದ ರಕ್ತ ದಾನ ಶಿಬಿರ ಏರ್ಪಡಿಸಲಾಗಿತ್ತು. ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಮಹಾನಿಂಗ ಎನ್. ನಂದಗಾವಿ ಅವರು ರಕ್ತದಾನ ಶಿಬಿರವನ್ನು ಉದ್ಘಾ ಟಿಸಿದರು. ಜೀವಧಾರಾ ನಿಧಿ ಸಂಸ್ಥೆಯ ಡಾ. ವಚನ ಮತ್ತು ಸಿಬ್ಬಂದಿ ಸಂಚಾರ ಪೊಲೀಸರು ಮತ್ತು ಸಾರ್ವಜನಿಕರಿಂದ ರಕ್ತ ಸಂಗ್ರಹ ಮಾಡಿದರು. ದೇವರಾಜ ಸಂಚಾರ ಠಾಣೆ ಇನ್ಸ್ ಪೆಕ್ಟರ್ ಚಂದ್ರಶೇಖರ್…