Tag: BM Shree Nagar

ನೀರು, ಬೀದಿ ದೀಪಗಳಿಲ್ಲ.. ಜೀವ ತಿನ್ನುವ ಮ್ಯಾನ್‍ಹೋಲ್…
ಮೈಸೂರು

ನೀರು, ಬೀದಿ ದೀಪಗಳಿಲ್ಲ.. ಜೀವ ತಿನ್ನುವ ಮ್ಯಾನ್‍ಹೋಲ್…

July 27, 2018

ಮೇಟಗಳ್ಳಿ, ಬಿಎಂಶ್ರೀನಗರ ಪ್ರದೇಶದಲ್ಲಿ ಶಾಸಕ ಎಲ್.ನಾಗೇಂದ್ರ ಪಾದಯಾತ್ರೆ ವೇಳೆ ಜನರಿಂದ ದೂರಿನ ಸುರಿಮಳೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಶಾಸಕ ತಾಕೀತು ಮೈಸೂರು: ನರ್ಮ್ ಮನೆಗಳಿಗೆ ನೀರು ಬರುತ್ತಿಲ್ಲ. ಬೀದಿ ದೀಪಗಳಿಲ್ಲ. ಜನರ ಜೀವ ತಿನ್ನಲು ಕುಸಿದಿರುವ ಮ್ಯಾನ್‍ಹೋಲ್ ಸರಿಪಡಿಸಿ, ಮಾಂಸದ ಅಂಗಡಿಗಳ ಗಲೀಜನ್ನು ಮ್ಯಾನ್‍ಹೋಲ್‍ಗಳಿಗೆ ಹಾಕಲಾಗುತ್ತಿದೆ. ಇಂಥ ಅನೇಕ ದೂರುಗಳು ಗುರುವಾರ ಮೇಟಗಳ್ಳಿ ಬಿ.ಎಂ.ಶ್ರೀನಗರ ಬಡಾವಣೆಗಳಲ್ಲಿ ಪಾದಯಾತ್ರೆ ಕೈಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರಿಗೆ ಕೇಳಿಬಂದವು. ಮೈಸೂರಿನ ಬಿ.ಎಂ.ಶ್ರೀನಗರ ನರ್ಮ್ ಮನೆಗಳಿಗೆ ಕುಡಿಯುವ ನೀರಿನ ತೊಂದರೆ…

ಜನರ ಆರೋಗ್ಯಕ್ಕೆ ಹಾನಿಕರವಾದ ಪರಿಸ್ಥಿತಿಯತ್ತ ಪಾಲಿಕೆ ಚಿತ್ತವಿಲ್ಲ
ಮೈಸೂರು

ಜನರ ಆರೋಗ್ಯಕ್ಕೆ ಹಾನಿಕರವಾದ ಪರಿಸ್ಥಿತಿಯತ್ತ ಪಾಲಿಕೆ ಚಿತ್ತವಿಲ್ಲ

July 21, 2018

ಮೈಸೂರು: ಒಂದೆಡೆ ಮೃತಪಟ್ಟ ಜಾನುವಾರುಗಳ ಕಳೇಬರ ಸೇರಿದಂತೆ ಕೊಳೆತು ನಾರುವ ನಿರುಪಯುಕ್ತ ವಸ್ತುಗಳ ರಾಶಿ ಮತ್ತೊಂದೆಡೆ ನದಿಯಂತೆ ರಸ್ತೆ ತುಂಬೆಲ್ಲಾ ಹರಿಯುತ್ತಿರುವ ಕೊಳಚೆ ನೀರು… ಇದರಿಂದ ಸುತ್ತಮುತ್ತಲಿನ ಪರಿಸರ ಕಲುಷಿತಗೊಂಡು ಪಕ್ಷಿ ಸಂಕುಲ ಸಂಕಷ್ಟಕ್ಕೀಡಾಗಿರುವುದಲ್ಲದೆ, ಸ್ಥಳೀಯರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಬಿಎಂಶ್ರೀ ನಗರದ ರೈಲ್ವೆ ಅಂಡರ್ ಬ್ರಿಡ್ಜ್ ಸಮೀಪದ ರಿಂಗ್ ರೋಡ್‍ನ ಸರ್ವೀಸ್ ರಸ್ತೆಯು ಕೊಳೆತ ತ್ಯಾಜ್ಯಗಳಿಂದ ತುಂಬಿದ್ದು, ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ನಿವಾಸಿಗಳು ತಾವು ಸಾಕಿದ ಜಾನುವಾರುಗಳು ಮೃತಪಟ್ಟ ನಂತರ ರಸ್ತೆ ಬದಿಯಲ್ಲಿ…

Translate »