Tag: Boje Gowda

ಪ್ರವಾಹ ಪೀಡಿತ ಪ್ರದೇಶಗಳ ಬೆಳೆ ಹಾನಿ ರಿಯಾಯಿತಿ ನೀಡಲು ಬ್ಯಾಂಕ್‍ಗಳಿಗೆ ಆರ್‍ಬಿಐ ಮಾರ್ಗಸೂಚಿ
ಕೊಡಗು

ಪ್ರವಾಹ ಪೀಡಿತ ಪ್ರದೇಶಗಳ ಬೆಳೆ ಹಾನಿ ರಿಯಾಯಿತಿ ನೀಡಲು ಬ್ಯಾಂಕ್‍ಗಳಿಗೆ ಆರ್‍ಬಿಐ ಮಾರ್ಗಸೂಚಿ

October 12, 2018

ಮಡಿಕೇರಿ:  ಪ್ರವಾಹ ಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಘೋಷಿಸಿರುವ ತಾಲೂಕುಗಳಲ್ಲಿ ಆಗಿರುವ ಬೆಳೆಹಾನಿಗೆ ಹಲವು ರೀತಿಯ ರಿಯಾಯಿತಿ ನೀಡಲು ಬ್ಯಾಂಕ್‍ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗದರ್ಶಿ ಸೂತ್ರಗಳನ್ನು ನೀಡಿದೆ. ಭಾರತೀಯ ರಿಸರ್ವ್ ಬ್ಯಾಂಕಿನ ಮಾರ್ಗ ದರ್ಶಿ ಸೂತ್ರದ ಪ್ರಕಾರ ಕಾಫಿ ಬೆಳೆಯುವ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಕಾಫಿ ಬೆಳೆಗಾರರಿಗೂ ಅನೇಕ ರೀತಿಯ ಆರ್ಥಿಕ ಪರಿಹಾರ ದೊರಕಲಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್. ಭೋಜೇಗೌಡ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ನರಸಿಂಹರಾಜಪುರ,…

Translate »