Tag: Book Release

ಡಿ.16ರಂದು ಸಾಧಕರ ಸವಿ ಹೆಜ್ಜೆ, ಕಲಾನ್ವೇಷಕ  ತ್ರಯರು ಪುಸ್ತಕ ಬಿಡುಗಡೆ
ಮೈಸೂರು

ಡಿ.16ರಂದು ಸಾಧಕರ ಸವಿ ಹೆಜ್ಜೆ, ಕಲಾನ್ವೇಷಕ ತ್ರಯರು ಪುಸ್ತಕ ಬಿಡುಗಡೆ

December 6, 2018

ಮೈಸೂರು: ಮುದ್ರಣ ಮಾಧ್ಯಮಗಳ ಪ್ರೋತ್ಸಾಹದಿಂದ ಮೈಸೂರಿನ ರಾಮಾ ನುಜ ರಸ್ತೆಯಲ್ಲಿರುವ ಮೈಸೂರು ಆರ್ಟ್ ಗ್ಯಾಲರಿಗೆ 10 ವರ್ಷ ಸಂದಿದೆ. ಈ ಗ್ಯಾಲರಿ ಯಲ್ಲಿ ಪ್ರತಿ ತಿಂಗಳ 2ನೇ ಶನಿವಾರದಂದು `ಸಾಧಕರೊಂದಿಗೆ ಸಂವಾದ’ ಹಾಗೂ ರಾಜ್ಯದ ಹಲವಾರು ಭಾಗದಿಂದ ಬಂದ ಕಲಾವಿ ದರು ಉಚಿತವಾಗಿ ಕಲಾ ಪ್ರದರ್ಶನ ಮಾಡು ತ್ತಾರೆ. ಮೈಸೂರು ಆರ್ಟ್ ಗ್ಯಾಲರಿಯ 10ನೇ ವಾರ್ಷಿಕೋತ್ಸವ ಸಮಾರಂಭವನ್ನು ಡಿ.16 ರಂದು ಏರ್ಪಡಿಸಲಾಗಿದೆ. ಇದೇ ವೇಳೆ ರಾಮಾನುಜ ರಸ್ತೆಯಲ್ಲಿರುವ ಮೈಸೂರು ಆರ್ಟ್ ಗ್ಯಾಲರಿ ಹೊರತಂದಿರುವ ಲೇಖಕ ಎಲ್.ಶಿವಲಿಂಗಪ್ಪನವರ ‘ಕಲಾನ್ವೇಷಕ…

ನಮ್ಮಲ್ಲಿ ಮೀರ್‍ಸಾದಕರೇ ಹೆಚ್ಚಾಗಿದ್ದಾರೆ, ಇದು ಕನ್ನಡದ ದುರ್ದೈವ ಹಿರಿಯ ಸಾಹಿತಿ ಡಾ.ಸಿಪಿಕೆ ಬೇಸರ
ಮೈಸೂರು

ನಮ್ಮಲ್ಲಿ ಮೀರ್‍ಸಾದಕರೇ ಹೆಚ್ಚಾಗಿದ್ದಾರೆ, ಇದು ಕನ್ನಡದ ದುರ್ದೈವ ಹಿರಿಯ ಸಾಹಿತಿ ಡಾ.ಸಿಪಿಕೆ ಬೇಸರ

October 29, 2018

ಮೈಸೂರು: ಕನ್ನಡದ ದುರ್ದೈವವೆಂದರೆ ನಮ್ಮಲ್ಲಿ ಮೀರ್‍ಸಾದಕರೇ ಹೆಚ್ಚಾಗಿದ್ದಾರೆ. ಕನ್ನಡಿಗರಿಗೆ ಕನ್ನಡಿಗರೇ ಶತ್ರುಗಳಾಗಿದ್ದಾರೆ. ಹೀಗೆಂದವರು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ಮೈಸೂರಿನ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂ ಗಣದಲ್ಲಿ ಭಾರತ ಕನ್ನಡ ಪರಿಷತ್ತು ಭಾನುವಾರ ಏರ್ಪಡಿಸಿದ್ದ ರಾಜ್ಯಮಟ್ಟದ ದಸರಾ ಕವಿಗೋಷ್ಠಿಗೆ ಚಾಲನೆ ನೀಡಿ, ಎಂ. ಮುತ್ತುಸ್ವಾಮಿ ಅವರ `ಹಳ್ಳಿ ಹಾಡಿನ ಸೊಗಡು’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕನ್ನಡಿಗರು ದುರ್ಬಲರಾಗಿದ್ದೇವೆ. ಕನ್ನಡ ಇಂದು ದುರವಸ್ಥೆ ಜೊತೆಗೆ ದೂರಾವಸ್ಥೆಯಲ್ಲಿದೆ. ಕನ್ನಡಿಗರಿಗೇ ಕನ್ನಡ ದೂರವಾಗಿದೆ. ಇಂಗ್ಲಿಷ್ ಹತ್ತಿರವಾಗುತ್ತಿದೆ. ಇಂಗ್ಲಿಷ್ ಕಲಿಯಬಾರದು ಎಂದೇನಿಲ್ಲ. ಆದರೆ…

ನಾಳೆ ‘ಸುಳಿ’ ವಿಮರ್ಶಾ ಸಂಕಲನ ಬಿಡುಗಡೆ
ಮೈಸೂರು

ನಾಳೆ ‘ಸುಳಿ’ ವಿಮರ್ಶಾ ಸಂಕಲನ ಬಿಡುಗಡೆ

September 21, 2018

ಮೈಸೂರು: ಮೈಸೂರಿನ ಸ್ಪಂದನ ಸಾಂಸ್ಕೃತಿಕ ಪರಿಷತ್ತು ವತಿಯಿಂದ ಸೆ.22ರಂದು ಸಂಜೆ 5 ಗಂಟೆಗೆ ಕಲಾಮಂದಿರದ ಮನೆಯಂಗಳದಲ್ಲಿ ಹುಣಸೂರು ಸರ್ಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಬಿ.ನಂಜುಂಡಸ್ವಾಮಿ ಹರದನಹಳ್ಳಿ ಅವರ ‘ಸುಳಿ’ ವಿಮರ್ಶಾ ಸಂಕಲನ ಬಿಡುಗಡೆ ಸಮಾರಂಭ ಏರ್ಪಡಿಸಲಾಗಿದೆ. ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಡಿ.ಹರೀಶ್‍ಗೌಡ ಸಮಾರಂಭವನ್ನು ಉದ್ಘಾಟಿ ಸಲಿದ್ದು, ಸ್ಪಂದನ ಸಾಂಸ್ಕೃತಿಕ ಪರಿಷತ್ತು ಸಂಸ್ಥಾಪಕ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಅಧ್ಯಕ್ಷತೆ ವಹಿಸುವರು. ಮೈಸೂರು ವಿವಿ ಕುವೆಂಪು ಅಧ್ಯಯನ ಸಂಸ್ಥೆ ನಿರ್ದೇಶಕ ಡಾ. ನೀಲಗಿರಿ ತಳವಾರ ಪುಸ್ತಕ ಬಿಡುಗಡೆ ಮಾಡುವರು. ಮುಕ್ತ…

ಲೇಖಕ ಎಂಎಸ್‍ಕೆ ಪ್ರಭು ವಿರಚಿತ ಕೃತಿಗಳ ಬಿಡುಗಡೆ
ಮೈಸೂರು

ಲೇಖಕ ಎಂಎಸ್‍ಕೆ ಪ್ರಭು ವಿರಚಿತ ಕೃತಿಗಳ ಬಿಡುಗಡೆ

July 17, 2018

ಮೈಸೂರು: ಬೆಂಗಳೂರಿನ ಸಾಹಿತ್ಯ ಭಂಡಾರ ಪ್ರಕಾಶನ ಹೊರತಂದಿರುವ ಲೇಖಕ ಎಂ.ಎಸ್.ಕೆ. ಪ್ರಭು ರಚಿತ `ಸಮಗ್ರ ಕಥೆಗಳು’ ಮತ್ತು `ವಿರೋಧ ವಿಲಾಸ’ ಕೃತಿಗಳನ್ನು ಹಿರಿಯ ರಂಗಕರ್ಮಿ ಎಚ್.ಎಸ್.ಉಮೇಶ್ ಸೋಮವಾರ ಬಿಡುಗಡೆಗೊಳಿಸಿದರು. ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ಗಾನಭಾರತಿ (ವೀಣೆ ಶೇಷಣ್ಣ) ಸಭಾಂಗಣದಲ್ಲಿ `ಎಂ.ಎಸ್.ಕೆ.ಪ್ರಭು ಅವರ 80ನೇ ಜನ್ಮ ದಿನದ ಸ್ಮರಣಾರ್ಥ’ ಅವರ ಅಭಿಮಾನಿ ಬಳಗದ ವತಿಯಿಂದ ನಡೆದ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಗೊಳಿಸಿ,ನಂತರ ಮಾತನಾಡಿದ ಅವರು, ಲೇಖಕ ಎಂ.ಎಸ್.ಕೆ.ಪ್ರಭು ಅವರು, ರಾಜಕೀಯದಿಂದ ದೂರವಿದ್ದ ಬರಹಗಾರ. ಅಂತೆಯೇ ಅವರ ಬರವಣಿಗೆಗಳೂ ರಾಜಕೀಯದಿಂದ…

ಮನೆಯಂಗಳದಲ್ಲಿ ಎರಡು ಕೃತಿ ಬಿಡುಗಡೆ
ಮೈಸೂರು

ಮನೆಯಂಗಳದಲ್ಲಿ ಎರಡು ಕೃತಿ ಬಿಡುಗಡೆ

July 16, 2018

ಮೈಸೂರು: `ನನ್ನ ರಂಗಭೂಮಿ’ ಮತ್ತು `ರಂಗ ವಿಮರ್ಶೆ ಅಂದು-ಇಂದು’ ಎಂಬ ಎರಡು ಕೃತಿಗಳನ್ನು ಹಿರಿಯ ಸಾಹಿತಿ ಹಾಗೂ ವಿಮರ್ಶಕ ಡಾ.ಸಿ.ನಾಗಣ್ಣ ಭಾನುವಾರ ಬಿಡುಗಡೆ ಮಾಡಿದರು. ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ದೇಶಿರಂಗ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಂಸ್ಥೆಯ ಕೃಷ್ಣ ಜನಮನ ಅವರ ಈ ಎರಡು ಕೃತಿಗಳನ್ನು ಡಾ.ಸಿ.ನಾಗಣ್ಣ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಎದುರಾಗುವ ಅಡ್ಡಿ-ಆತಂಕಗಳನ್ನು ಮೀರಿ ರಂಗಭೂಮಿಯಲ್ಲಿ ಬೆಳೆದಿರುವ ಕೃಷ್ಣ ಜನಮನ 28 ಕೃತಿಗಳನ್ನು ರಚನೆ ಮಾಡಿದ್ದಾರೆ. ಒಬ್ಬ ವ್ಯಕ್ತಿ ಕಥೆ, ಕಾದಂಬರಿ ಸೇರಿದಂತೆ…

ಇಂದು ಕೃತಿ ಬಿಡುಗಡೆ
ಮೈಸೂರು

ಇಂದು ಕೃತಿ ಬಿಡುಗಡೆ

June 10, 2018

ಮೈಸೂರು: ವಿಜಯಧ್ವನಿ ಪ್ರತಿಷ್ಠಾನದ ಪ್ರಥಮ ವರ್ಷದ ವಾರ್ಷಿಕೋತ್ಸವ, ಹುಬ್ಬಳ್ಳಿಯ ಕಾವ್ಯಮಿತ್ರ ಪ್ರಕಾಶನದ ಉದ್ಘಾಟನೆ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಜೂ.10ರಂದು ಜೆಎಲ್‍ಬಿ ರಸ್ತೆಯ ರೋಟರಿ ಸಭಾಂಗಣ ದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಆರ್.ಸಿ.ರಾಜಲಕ್ಷ್ಮೀ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2.30ಕ್ಕೆ ಸಾಹಿತಿ ಜಯಪ್ಪ ಹೊನ್ನಾಳಿ ಸಮಾರಂಭ ಉದ್ಘಾಟಿಸಲಿದ್ದು, ಕೌಟಿಲ್ಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಕೌಟಿಲ್ಯ ರಘು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕವಿ ನಿತೀನ್ ನೀಲಕಂಠೆ ಅವರ `ಕೂಲಿಂಗ್…

ನಾಳೆ ಕೃತಿ ಬಿಡುಗಡೆ
ಮೈಸೂರು

ನಾಳೆ ಕೃತಿ ಬಿಡುಗಡೆ

June 9, 2018

ಮೈಸೂರು: ವಿಜಯಧ್ವನಿ ಪ್ರತಿಷ್ಠಾನದ ಪ್ರಥಮ ವರ್ಷದ ವಾರ್ಷಿಕೋತ್ಸವ, ಹುಬ್ಬಳ್ಳಿಯ ಕಾವ್ಯಮಿತ್ರ ಪ್ರಕಾಶನದ ಉದ್ಘಾಟನೆ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಜೂ.10ರಂದು ಜೆಎಲ್‍ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಆರ್.ಸಿ.ರಾಜಲಕ್ಷ್ಮೀ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2.30ಕ್ಕೆ ಸಾಹಿತಿ ಜಯಪ್ಪ ಹೊನ್ನಾಳಿ ಸಮಾರಂಭ ಉದ್ಘಾಟಿಸಲಿದ್ದು, ಕೌಟಿಲ್ಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಕೌಟಿಲ್ಯ ರಘು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕವಿ ನಿತೀನ್ ನೀಲಕಂಠೆ ಅವರ `ಕೂಲಿಂಗ್…

ಕಾಯಕಯೋಗಿ 102 ಕಾಫಿ ಟೇಬಲ್ ಪುಸ್ತಕ ಬಿಡುಗಡೆ
ಮೈಸೂರು

ಕಾಯಕಯೋಗಿ 102 ಕಾಫಿ ಟೇಬಲ್ ಪುಸ್ತಕ ಬಿಡುಗಡೆ

May 31, 2018

ಮೈಸೂರು: ಸರಸ್ವತಿಪುರಂ ಜೆಎಸ್‍ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಕಾಯಕಯೋಗಿ 102 ಕಾಫಿ ಟೇಬಲ್ ಪುಸ್ತಕವನ್ನು ಬುಧವಾರ ಬಿಡುಗಡೆಗೊಳಿಸಲಾಯಿತು. ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಮತ್ತು ವಿಆರ್‍ಎಲ್ ಮೀಡಿಯಾ ಲಿಮಿಟೆಡ್ ಸಹಯೋಗದಲ್ಲಿ ಹೊರತಂದಿರುವ ಕಾಯಕಯೋಗಿ 102 ಕಾಫಿ ಟೇಬಲ್ ಪುಸ್ತಕವನ್ನು ವಿಆರ್‍ಎಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ವಿಜಯ ಸಂಕೇಶ್ವರ ಬಿಡುಗಡೆಗೊಳಿಸಿದರು. ನಂತರ ಅವರು ಮಾತನಾಡಿ, ವೀರಶೈವ ಮಠಾಧೀಶರ ವಿದ್ಯಾ ಸಂಸ್ಥೆಗಳಿಗಿಂತ ಸುತ್ತೂರು ಶ್ರೀಗಳು ಮತ್ತು ಸಿದ್ದಗಂಗಾ ಶ್ರೀಗಳು ನಡೆಸುತ್ತಿರುವ ವಿದ್ಯಾ ಸಂಸ್ಥೆಗಳು ಹೆಚ್ಚು ಮುಂಚೂಣ…

Translate »