ಮೈಸೂರು: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ಈ ಹಿಂದೆ ಧನಸಹಾಯ ಸ್ವರೂಪ ಹಾಗೂ ಸಮೂಹ ಬ್ಯಾಂಕ್ ಯೋಜನೆಯಡಿ ವಿವಿಧ ಉದ್ದಿಮೆಗಳಿಗೆ ಸಾಲ ಪಡೆದು, ಸಾಲವನ್ನು ಮರುಪಾವತಿ ಮಾಡದೇ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ಸಮೀಕ್ಷೆ ನಡೆಸಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಧನಸಹಾಯ ಸ್ವರೂಪ ಹಾಗೂ ಸಮೂಹ ಬ್ಯಾಂಕ್ ಯೋಜನೆಯಡಿ ಸಾಲ ಪಡೆದು, ಸಾಲವನ್ನು ಮರುಪಾವತಿ ಮಾಡದೇ ಇರುವ ಫಲಾನುಭವಿಗಳು ಬಿಪಿಎಲ್ ಕಾರ್ಡ್ನ ಪ್ರತಿಯನ್ನು, ಒಂದು ವೇಳೆ ಫಲಾನುಭವಿಗಳು ಮೃತರಾಗಿದ್ದಲ್ಲಿ ಸದರಿಯವರ…