Tag: Brindavan Gardens

3 ದಿನ ಕೆಆರ್‍ಎಸ್‍ಗೆ 42 ಸಾವಿರ ಪ್ರವಾಸಿಗರ ಭೇಟಿ
ಮೈಸೂರು

3 ದಿನ ಕೆಆರ್‍ಎಸ್‍ಗೆ 42 ಸಾವಿರ ಪ್ರವಾಸಿಗರ ಭೇಟಿ

October 11, 2019

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಕೃಷ್ಣರಾಜಸಾಗರ (ಕೆಆರ್‍ಎಸ್)ಕ್ಕೆ ಅ.7ರಿಂದ 9ರವರೆಗೆ ಮೂರು ದಿನದಲ್ಲಿ 42 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದಾರೆ. ಅ.7 ಮತ್ತು 8ರಂದು ಆಯುಧ ಪೂಜೆ ಮತ್ತು ವಿಜಯದಶಮಿ ಮೆರವಣಿಗೆಯಂದು 25 ಸಾವಿರ ಮತ್ತು ಅ.9ರಂದು ಒಂದೇ ದಿನ 17 ಸಾವಿರ ಮಂದಿ ಕೆಆರ್‍ಎಸ್‍ಗೆ ಭೇಟಿ ನೀಡಿದ್ದಾರೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಕೆಆರ್‍ಎಸ್‍ನ ಹೊರಭಾಗದ ಹೆಲಿಪ್ಯಾಡ್ ಬಳಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ ಅಲ್ಲಿಂದ ಕೆಎಸ್‍ಆರ್‍ಟಿಸಿ…

ಕೆಆರ್‌ಎಸ್‌ ಉದ್ಯಾನವನ ಡಿಸ್ನಿಲ್ಯಾಂಡ್  ಮಾದರಿ ಅಭಿವೃದ್ಧಿಗೆ ಸರ್ಕಾರ ನಿರ್ಧಾರ
ಮೈಸೂರು

ಕೆಆರ್‌ಎಸ್‌ ಉದ್ಯಾನವನ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿಗೆ ಸರ್ಕಾರ ನಿರ್ಧಾರ

November 15, 2018

ಬೆಂಗಳೂರು: ವಿಶ್ವ ವಿಖ್ಯಾತ ಕೆಆರ್‌ಎಸ್‌ ಉದ್ಯಾನವನವನ್ನು ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿದೆ. 125 ಅಡಿ ಎತ್ತರದ ಕಾವೇರಿ ಮಾತೆ ಪ್ರತಿಮೆ ಒಳಗೊಂಡ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಛಯ, ಗೋಪುರ ಯುಕ್ತ ಗಾಜಿನ ಮನೆ, ವೀಕ್ಷಣೆ ಗೋಪುರ, ಬ್ಯಾಂಡ್ ಸ್ಟ್ಯಾಂಡ್, ಒಳಾಂಗಣ ಕ್ರೀಡಾಂಗಣ ಮತ್ತಿತರ ಐತಿಹ್ಯ ಸಾರುವ ಕಟ್ಟಡಗಳನ್ನು ಈ ಡಿಸ್ನಿಲ್ಯಾಂಡ್ ಮಾದರಿ ಹೊಂದಿರಲಿದೆ. ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವ ಕುಮಾರ್ ನೇತೃತ್ವದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ…

ಉತ್ತರ ಬೃಂದಾವನಕ್ಕೆ ಪ್ರವೇಶ ನಿಷೇಧ: ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತ
ಮೈಸೂರು

ಉತ್ತರ ಬೃಂದಾವನಕ್ಕೆ ಪ್ರವೇಶ ನಿಷೇಧ: ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತ

August 11, 2018

ಮೈಸೂರು:  ಕೃಷ್ಣರಾಜ ಸಾಗರ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಮುಂಜಾಗ್ರತೆಯಾಗಿ ಉತ್ತರ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಹಾರಂಗಿ ಅಣೆಕಟ್ಟೆಯಿಂದ 20,000 ಕ್ಯೂಸೆಕ್ಸ್ ನೀರನ್ನು ಬಿಡುತ್ತಿರುವ ಕಾರಣ ಕೆಆರ್‌ಎಸ್‌ ಅಣೆಕಟ್ಟೆಯಿಂದ 70 ಸಾವಿರ ಕ್ಯೂಸೆಕ್ಸ್ ನೀರನ್ನು ಇಂದು ಮುಂಜಾನೆ ಯಿಂದ ಕಾವೇರಿ ನದಿಗೆ ಬಿಡಲಾಗುತ್ತಿದೆ. 40,000 ಕ್ಯೂಸೆಕ್ಸ್‍ಗಿಂತ ಹೆಚ್ಚು ನೀರನ್ನು ಹೊರ ಬಿಟ್ಟಲ್ಲಿ ಬೃಂದಾವನದ ಉತ್ತರ ಭಾಗದ ಎಡಮುರಿಗೆ ನೀರು ತುಂಬುವುದರಿಂದ ಅಪಾಯ ತಪ್ಪಿಸುವ ಸಲುವಾಗಿ ಬೋಟಿಂಗ್ ಪಾಯಿಂಟ್‍ನಿಂದ ಉತ್ತರ ಬೃಂದಾವನಕ್ಕೆ ಪ್ರವಾಸಿಗರು ಪ್ರವೇಶಿಸದಂತೆ…

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಚಿಂತನೆ !
ಮೈಸೂರು

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಚಿಂತನೆ !

July 30, 2018

ಬೃಂದಾವನದ ವಿನ್ಯಾಸಗಾರ ಜರ್ಮನಿಯ ತೋಟಗಾರಿಕಾ ಪಿತಾಮಹ ಜಿ.ಹೆಚ್.ಕ್ರುಂಬೀಗೆಲ್‍ರವರ ಮರಿಮೊಮ್ಮಗಳಿಂದ ವಿರೋಧ ಕೆಆರ್‌ಎಸ್‌ನ ಬೃಂದಾವನ ಗಾರ್ಡನ್‍ನ ರೂವಾರಿ ಮೈಸೂರು: ಜರ್ಮನಿಯ ತೋಟಗಾರಿಕಾ ಪಿತಾಮಹರಾಗಿದ್ದ ದಿ. ಗುಸ್ತಾವ್ ಹೆರ್ಮನ್ ಕ್ರುಂಬಿಗೆಲ್‍ರ ಮೊಮ್ಮಗಳಾದ ಅಲಿಯಾ ಫೆಲ್ಲ್ ಗಾರ್ಡಿನರ್ ಕ್ರುಂಬಿಗೆಲ್‍ರವರು ಬೃಂದಾವನ ಉದ್ಯಾನವನವನ್ನು ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಪರಿವರ್ತಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುಸ್ತಾವ್ ಹೆರ್ಮನ್ ಕ್ರುಂಬಿಗೆಲ್‍ರವರು ಬೆಂಗಳೂರಿನ laalbagh botanical gardens ನಲ್ಲಿ ವೈವಿದ್ಯಮಯ ಗಿಡಗಳನ್ನು ನೆಟ್ಟು ಅದರ ಶ್ರೀಮಂತ ಹೆಸರಿನ ಹೊದಿಕೆಯ ರೂವಾರಿಯಾಗಿದ್ದಾರೆ. ಅಂದಿನ ಮೈಸೂರು ಮಹಾರಾಜರಾಗಿದ್ದ…

ಅಲಿಯಾ ಫೆಲ್ಪ್ಸ್‍ರವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬರೆದ ಪತ್ರದ ಸಾರಾಂಶ
ಮೈಸೂರು

ಅಲಿಯಾ ಫೆಲ್ಪ್ಸ್‍ರವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬರೆದ ಪತ್ರದ ಸಾರಾಂಶ

July 30, 2018

ಮಾನ್ಯ ಮುಖ್ಯಮಂತ್ರಿಯವರೇ, ಸುಪ್ರಸಿದ್ಧ ಬೃಂದಾವನ ಉದ್ಯಾನವನವನ್ನು ಅಮೇರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂಬ ವರದಿಯನ್ನು ನಾನು ಇಂದು ಓದಿದಾಗ ನನಗೆ ಸಬೇದಾಶ್ಚರ್ಯವಾಯಿತು. ಅಂದಿನ ಮೈಸೂರು ಮಹರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‍ರವರು ಜನರ ಅನುಕೂಲಕ್ಕಾಗಿ ಕಾವೇರಿ ನದಿಗೆ ಒಂದು ಅಣೆಕಟ್ಟು ಕಟ್ಟುವ ಕನಸು ಹೊಂದಿದ್ದರು. ಅದಕ್ಕಾಗಿ ಅವರು ಸರ್ ಎಂ. ವಿಶ್ವೇಶ್ವರಯ್ಯ ಅವರನ್ನು ಮುಖ್ಯ ಇಂಜಿನಿಯರ್ ಆಗಿ ನೇಮಿಸಿದರು. ಅಣೆಕಟ್ಟಿನ ಒಂದು ಹಂತದ ಕೆಳಗೆ ಸುಂದರವಾದ ಬೃಂದಾವನ ಉದ್ಯಾನವನವನ್ನು ನಿರ್ಮಿಸಲಾಯಿತು ಮತ್ತು ಅದನ್ನು ಆಗ ಕೃಷ್ಣರಾಜ ಟೆರೆಸ್ ಗಾರ್ಡನ್…

ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್‌ ಅಭಿವೃದ್ಧಿ
ಮೈಸೂರು

ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್‌ ಅಭಿವೃದ್ಧಿ

July 6, 2018

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ಭರವಸೆ ಮಂಡ್ಯಕ್ಕೆ 50 ಕೋಟಿ ವಿಶೇಷ ಪ್ಯಾಕೇಜ್ ಗಗನಚುಕ್ಕಿ ಭರಚುಕ್ಕಿಯಲ್ಲಿ ಮೂಲ ಸೌಕರ್ಯಕ್ಕೆ 5 ಕೋಟಿ ಮೈಸೂರಲ್ಲಿ ರೇಷ್ಮೆಗೂಡು ಮಾರುಕಟ್ಟೆ ಬೆಂಗಳೂರು:  ಕೃಷ್ಣರಾಜಸಾಗರ ಅಣೆಕಟ್ಟೆಗೆ ಪರ್ಯಾಯವಾಗಿ ಮೇಕೆದಾಟು ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿಯವರು 2018-19ನೇ ಸಾಲಿನ ಚೊಚ್ಚಲ ಮುಂಗಡ ಪತ್ರ ಮಂಡಿಸಿ, ಪ್ರಸ್ತುತ ಮೇಕೆದಾಟು ಕುರಿತಂತೆ ಪೂರ್ವಕಾರ್ಯ ಸಾಧ್ಯತಾ ವರದಿ ಪ್ರಸ್ತಾವನೆಗೆ ಪ್ರಾಧಿಕಾರದ…

Translate »