ಬೆಂಗಳೂರು, ಮಾ.21- ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಈ ಆಘಾತಕಾರಿ ವಿಚಾರವನ್ನು ಸ್ವತಃ ಬಿ.ಟಿ. ಲಲಿತಾನಾಯಕ್ ಅವರೇ ಬಹಿರಂಗಪಡಿಸಿದ್ದಾರೆ. ಹಿಳಾ ಬಂಡಾಯ ಸಾಹಿತಿಯಾಗಿ, ಪತ್ರಕರ್ತೆ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಡಾ. ಬಿ.ಟಿ. ಲಲಿತಾ ನಾಯಕ್ ದಲಿತ ಮಹಿಳೆಯರ ಪರ ಧ್ವನಿಯೆತ್ತುವ ಮೂಲಕ ಪರಿಚಿತರು. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ನಲವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ…
ಮೈಸೂರು
ಹಕ್ಕಿಗಾಗಿ ಮಹಿಳೆಯರು ಚಳವಳಿಯನ್ನು ಅಸ್ತ್ರವಾಗಿ ಬಳಸಿಕೊಳ್ಳಬೇಕಿದೆ : ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್
August 20, 2018ಮೈಸೂರು: ಭಾರತದ ಸಂವಿಧಾನ ಮಹಿಳಾ ಸಮುದಾಯದ ಹಕ್ಕುಗಳನ್ನು ಎತ್ತಿಹಿಡಿದಿದ್ದು, ರಾಜಕೀಯ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಚಳವಳಿಗಳನ್ನು ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್ ಹೇಳಿದರು. ಮೈಸೂರಿನ ಕಲಾಮಂದಿರದ ಕಿರುರಂಗ ಮಂದಿರದಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ `ಮಹಿಳೆ-ರಾಜಕಾರಣ-ಹೊಸದಿಕ್ಕು, ಚುನಾವಣೆ : ಒಳ ಹೊರಗೆ’ ಕುರಿತು ಭಾನುವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮವನ್ನು ಕಂಜರ ಭಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಶಿಕ್ಷಿತರಾಗಿ ಪ್ರಶ್ನಿಸುವ ಮನೋಭಾವ…