ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಹಿನ್ನೆಲೆ ಯಲ್ಲಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ಗೆ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದ ರಾಜ್ಯ ಸರ್ಕಾರ ಮತ್ತೊಂದೆಡೆ ಬರುವ ಭಾನುವಾರದಿಂದ ರಾಜ್ಯ ರಸ್ತೆ ಸಾರಿಗೆ ದರ ಹೆಚ್ಚಳ ಮಾಡುವ ನಿರ್ಧಾರ ಪ್ರಕಟಿಸಿದೆ. ಬಂದ್ಗೆ ರಾಜ್ಯದ ಜನತೆ ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೆ, ಇದರ ಲಾಭ ಪಡೆದ ರಾಜ್ಯ ಸರ್ಕಾರ ಶೇ.18 ರಷ್ಟು ದರ ಹೆಚ್ಚಳ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಶನಿವಾರ ಮಧ್ಯರಾತ್ರಿಯಿಂದಲೇ ದರ ಹೆಚ್ಚಳ ಜಾರಿಗೆ ಬರಲಿದ್ದು, ನಗರ ಸಾರಿಗೆ ದರ…