ಮೈಸೂರು: ಪ್ರಸಕ್ತ ಶೈಕ್ಷಣ ಕ ಸಾಲಿನಿಂದ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವಂತೆ ಆಗ್ರಹಿಸಿ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಎಐಡಿಎಸ್ಒ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದರು. ಈ ಶೈಕ್ಷಣ ಕ ಸಾಲಿನ ತರಗತಿಗಳು ಆರಂಭವಾಗಿವೆ. ಆದರೆ ಇಂದಿಗೂ ಉಚಿತ ಬಸ್ಪಾಸ್ ನೀಡುವುದಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಪ್ರತಿದಿನ ಹಣ ನೀಡಿ ತರಗತಿಗೆ ಬರಲು ಸಾಧ್ಯವಾಗದೆ…
ಚಾಮರಾಜನಗರ
ಉಚಿತ ಬಸ್ಪಾಸ್ಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
June 10, 2018ರಾಜ್ಯ ಸರ್ಕಾರದ ವಿರುದ್ಧ ಘೋಷಣೆ, ಎಲ್ಲ ಗ್ರಾಮಗಳಿಗೂ ಬಸ್ಸೌಲಭ್ಯ ಕಲ್ಪಿಸಲು ಆಗ್ರಹ ಚಾಮರಾಜನಗರ: ರಾಜ್ಯದ ಎಲ್ಲ ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ಪಾಸ್ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಶನಿವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸೇವಾಭಾರತಿ ಕಾಲೇಜು ಹಾಗೂ ವಿದ್ಯಾವಿಕಾಸ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ-ತಮ್ಮ ಕಾಲೇಜಿನಿಂದ ಮೆರವಣ ಗೆ ಆರಂಭಿಸಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಬಳಿಕ, ಜಿಲ್ಲಾಡಳಿತ ಭವನಕ್ಕೆ ತೆರಳಿ ರಾಜ್ಯ…