Tag: C.Puttarangashetty

ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಸೂಚನೆ
ಚಾಮರಾಜನಗರ

ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಸೂಚನೆ

September 13, 2018

ಚಾಮರಾಜನಗರ:  ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ಒಟ್ಟು 213 ಶುದ್ಧ ಕುಡಿಯುವ ನೀರಿನ ಘಟಕ ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತು ವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದ ಆವರಣ ದಲ್ಲಿ ಇರುವ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಮಾಹಿತಿ ನೀಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾ ಖೆಯ ಪ್ರಭಾರ ಇಂಜಿನಿಯರ್…

ಕಾಂಗ್ರೆಸ್ ಸದಸ್ಯರಿಗೆ ಶಾಸಕರ ಸನ್ಮಾನ
ಚಾಮರಾಜನಗರ

ಕಾಂಗ್ರೆಸ್ ಸದಸ್ಯರಿಗೆ ಶಾಸಕರ ಸನ್ಮಾನ

September 7, 2018

ಚಾಮರಾಜನಗರ:  ನಗರಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ವಿಜೇತರಾದ ನೂತನ ಸದಸ್ಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟೆ ನಗರದ ಕಾಂಗ್ರೆಸ್ ಕಛೇರಿಯಲ್ಲಿ ಅಭಿನಂದಿಸಿದರು. ನಂತರ ಮಾತನಾಡಿದ ಅವರು, ನಗರಸಭೆಯ 8 ವಾರ್ಡ್‍ಗಳಲ್ಲಿ ಕಾಂಗ್ರೆಸ್ ಪಕ್ದದ ಅಭ್ಯರ್ಥಿ ಗಳು ಗೆಲುವು ಸಾಧಿಸಿರುವುದು ಸಂತಸ ತಂದಿದೆ. ಚುನಾಯಿತರಾದ ಸದಸ್ಯರೆಲ್ಲರೂ ತಾವು ಆಯ್ಕೆಗೊಂಡ ವಾರ್ಡ್‍ಗಳ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಬೇಕೆಂದು ಸಲಹೆ ನೀಡಿದರು. ಮತದಾರ ಪ್ರಭುಗಳು ನೀಡಿರುವ ತೀರ್ಪನ್ನು ಪ್ರತಿಯೊಬ್ಬರು ಗೌರವಿಸಿ ನಾಗರಿಕರ ಕಷ್ಟ-ಕರ್ಪಣ್ಯಗಳಿಗೆ ಸ್ಪಂದಿಸಿ ಸರ್ಕಾರದಿಂದ ದೂರೆಯುವ ಸವಲತ್ತುಗಳನ್ನು ತಲುಪಿಸುವುದೇ…

ಸ್ವಾತಂತ್ರ್ಯ ನಂತರ ಭಾರತ ಜಗತ್ತಿಗೆ ಮಾದರಿ
ಚಾಮರಾಜನಗರ

ಸ್ವಾತಂತ್ರ್ಯ ನಂತರ ಭಾರತ ಜಗತ್ತಿಗೆ ಮಾದರಿ

August 18, 2018

ಚಾಮರಾಜನಗರ: ಸ್ವಾತಂತ್ರ್ಯ ಗಳಿಸಿದ ನಂತರ ಭಾರತ ದೇಶ ವಿಜ್ಞಾನ, ತಂತ್ರಜ್ಞಾನ, ಕೈಗಾರಿಕೆ, ಬಾಹ್ಯಾಕಾಶ, ಅಣು ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಜೀವ ವಿಜ್ಞಾನ, ಆಹಾರ ಭದ್ರತೆ ಮುಂತಾದ ಕ್ಷೇತ್ರ ಗಳಲ್ಲಿ ಅತ್ಯುನ್ನತ ಸಾಧನೆ ಮಾಡಿ ಜಗತ್ತಿಗೆ ಮಾದರಿಯಾಗಿದೆ ಎಂದು ಹಿಂದುಳಿದ ವರ್ಗ ಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಡಾ.ಅಂಬೇಡ್ಕರ್ ಕ್ರೀಡಾಂಗಣ ದಲ್ಲಿ ಬುಧವಾರ ನಡೆದ 72ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾ ರೋಹಣ ಮಾಡಿ ಮಾತನಾಡಿದ ಅವರು, ಏಳು ದಶಕಗಳಲ್ಲಿ…

ವೈದ್ಯಕೀಯ ಕಾಲೇಜಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಭೇಟಿ: ಮೂಲ ಸೌಕರ್ಯ ಪರಿಶೀಲನೆ
ಚಾಮರಾಜನಗರ

ವೈದ್ಯಕೀಯ ಕಾಲೇಜಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಭೇಟಿ: ಮೂಲ ಸೌಕರ್ಯ ಪರಿಶೀಲನೆ

July 31, 2018

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ನಗರದ ಹೊರವಲಯದಲ್ಲಿರುವ ಚಾಮರಾಜನಗರ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಮೊದಲಿಗೆ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿದ ಸಚಿವರು ಬೋಧಕ ವರ್ಗದಿಂದ ಕಾಲೇಜು ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಬಳಿಕ ಪುರುಷ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಕೊಠಡಿಗಳನ್ನು ಖುದ್ದು ವೀಕ್ಷಿಸಿದರು. ಕೊಠಡಿಗಳಲ್ಲಿ ಸರಿಯಾದ ವ್ಯವಸ್ಥೆ ಇದೆಯೇ? ಊಟ ಉಪಹಾರದ ಗುಣಮಟ್ಟ ಚೆನ್ನಾಗಿದೆಯೇ?…

ಚಾಮರಾಜನಗರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಚಾಮರಾಜನಗರ

ಚಾಮರಾಜನಗರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

July 28, 2018

ಚಾಮರಾಜನಗರ:  ಹಿಂದುಳಿದ ವರ್ಗಗಳ ಜನರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಸಮಾಜದಲ್ಲಿ ಏಳಿಗೆಯಾಗಲು ಸಾಧ್ಯವಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣ ದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಡ ಪದ ಅಪ್ಪಣ್ಣ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಜನರು ಶಿಕ್ಷಣಕ್ಕೆ ವಿಶೇಷ ಒತ್ತು ಕೊಡಬೇಕು. ಎಷ್ಟೇ ಕಷ್ಟವಾದರೂ ಸರಿ…

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ
ಚಾಮರಾಜನಗರ

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ

July 24, 2018

ಕೈಗಾರಿಕಾ ಘಟಕ ಸ್ಥಾಪನೆಗೆ ಉದ್ಯಮಿಗಳ ಆಕರ್ಷಿಸಿ ಫುಡ್ ಪಾರ್ಕ್, ಅರಿಶಿಣ ಸಂಸ್ಕರಣಾ ಘಟಕ ಸ್ಥಾಪಿಸಲು ಸಲಹೆ ನೀರು, ವಿದ್ಯುತ್ ಪೂರೈಸುವ ಶಾಶ್ವತ ಯೋಜನೆ ಪೂರ್ಣಗೊಳಿಸಲು ಸೂಚನೆ ಚಾಮರಾಜನಗರ: ‘ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಗ್ರಾಮದಲ್ಲಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶ ದಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಉದ್ಯಮಿಗಳನ್ನು ಆಕರ್ಷಿಸಲು ಅಧಿಕಾರಿ ಗಳ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕೈಗಾರಿಕಾ ಪ್ರದೇಶ ಹಾಗೂ…

ವಿದ್ಯಾರ್ಥಿನಿಲಯಗಳಿಗೆ ಸಚಿವರ ಭೇಟಿ, ಪರಿಶೀಲನೆ
ಚಾಮರಾಜನಗರ

ವಿದ್ಯಾರ್ಥಿನಿಲಯಗಳಿಗೆ ಸಚಿವರ ಭೇಟಿ, ಪರಿಶೀಲನೆ

July 22, 2018

ಚಾಮರಾಜನಗರ:  ನಗರದಲ್ಲಿ ರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಹಾಗೂ ವೃತ್ತಿಪರ ಮೆಟ್ರಿಕ್ ನಂತ ರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶನಿವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ನಗರದ ಮಹದೇಶ್ವರ ಕಾಲೋನಿ ಬಳಿ ಯಿರುವ ವಿದ್ಯಾರ್ಥಿ ನಿಲಯಕ್ಕೆ ಬೆಳಿಗ್ಗೆ ಭೇಟಿ ನೀಡಿ ಅಲ್ಲಿನ ಕುಂದು ಕೊರತೆಯ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿದರು. ಬಳಿಕ, ಅಡುಗೆ ಮನೆ ದಾಸ್ತಾನು, ಕಂಪ್ಯೂಟರ್ ಕೊಠಡಿ, ಹಾಜರಾತಿ, ಶೌಚಾ ಲಯದ ಸ್ವಚ್ಛತೆ, ಮಲಗುವ…

ಆಷಾಢ ಮಾಸದ ಮೊದಲ ಶುಕ್ರವಾರ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ
ಚಾಮರಾಜನಗರ

ಆಷಾಢ ಮಾಸದ ಮೊದಲ ಶುಕ್ರವಾರ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ

July 21, 2018

ಚಾಮರಾಜನಗರ: ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಜಿಲ್ಲೆಯ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಸಾವಿರಾರು ಭಕ್ತರು ದೇವಸ್ಥಾನಗಳಿಗೆ ತೆರಳಿ ಭಕ್ತಿ ಸಮರ್ಪಿಸಿದರು. ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಮಲೆಮಹದೇಶ್ವರಸ್ವಾಮಿ ಬೆಟ್ಟ, ಬಿಳಿಗಿರಿ ರಂಗನ ಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನ, ವೀರಭದ್ರೇಶ್ವರ, ಕಾಳಿಕಾಂಬ ಹಾಗೂ ಆದಿಶಕ್ತಿ ದೇವಸ್ಥಾನ, ಸಂತೇ ಮರಹಳ್ಳಿಯ ಶ್ರೀ ಮಹದೇಶ್ವರ ದೇವಸ್ಥಾನ, ಕಂದಹಳ್ಳಿಯ ಶ್ರೀ ಮಹದೇಶ್ವರ ದೇವಾ ಲಯ ಸೇರಿದಂತೆ ಜಿಲ್ಲಾದ್ಯಂತ ಎಲ್ಲಾ ದೇವಾ…

1 2
Translate »