Tag: Cabinet expansion

ಸಚಿವ ಸಂಪುಟದಲ್ಲಿ ಆದಿಜಾಂಬವ ಸಮುದಾಯಕ್ಕೆ ಅನ್ಯಾಯ; ಖಂಡನೆ
ಮೈಸೂರು

ಸಚಿವ ಸಂಪುಟದಲ್ಲಿ ಆದಿಜಾಂಬವ ಸಮುದಾಯಕ್ಕೆ ಅನ್ಯಾಯ; ಖಂಡನೆ

June 8, 2018

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವ ಸಂಪುಟದಲ್ಲಿ ಆದಿಜಾಂಬವ ಸಮಾಜಕ್ಕೆ ಆದ್ಯತೆ ನೀಡದೆ ನಿರ್ಲಕ್ಷಿಸಲಾಗಿದೆ ಎಂದು ರಾಜ್ಯ ಆದಿಜಾಂಬವ ಸಂಘದ ಅಧ್ಯಕ್ಷ ಎಡತೊರೆ ಎಂ.ನಿಂಗರಾಜ್ ಇಂದಿಲ್ಲಿ ಖಂಡಿಸಿದರು. ಆರ್ಥಿಕ, ಸಾಮಾಜಿಕ, ಶೈಕ್ಷಣ ಕವಾಗಿ ತೀರಾ ಕೆಳಮಟ್ಟದಲ್ಲಿರುವ ಹಾಗೂ ಶೋಷಿತ ರಲ್ಲಿ ಅತೀ ಹಿಂದುಳಿದಿರುವ ಆದಿಜಾಂಬವ ಸಮಾಜದ ಯಾರೊಬ್ಬರಿಗೂ ಸಂಪುಟ ದಲ್ಲಿ ಪ್ರಾತಿನಿಧ್ಯ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಗುರುವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಸದಾಶಿವ ಆಯೊಗದ ವರದಿ ಜಾರಿಗಾಗಿ…

ಮೈತ್ರಿ ಸರ್ಕಾರದಲ್ಲಿ ಕುರುಬ ಸಮುದಾಯಕ್ಕೆ ಸಚಿವ ಸ್ಥಾನ ನೀಡದೇ ಅನ್ಯಾಯ ಆರೋಪ
ಮೈಸೂರು

ಮೈತ್ರಿ ಸರ್ಕಾರದಲ್ಲಿ ಕುರುಬ ಸಮುದಾಯಕ್ಕೆ ಸಚಿವ ಸ್ಥಾನ ನೀಡದೇ ಅನ್ಯಾಯ ಆರೋಪ

June 8, 2018

ಮೈಸೂರು: ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‍ನ ಕುರುಬ ಸಮುದಾಯದ ಶಾಸಕರಿಗೆ ಸಚಿವ ಸ್ಥಾನಮಾನ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಹಾಲುಮತ ಮಹಾಸಭಾದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿಚೌಕದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‍ನಲ್ಲಿರುವ ಕಾರಣಕ್ಕೆ ಶೇ.90ರಷ್ಟು ಕುರುಬ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಆದರೆ ಈಗ ಕಾಂಗ್ರೆಸ್‍ನಲ್ಲಿ ಜನಾಂಗದ ಶಾಸಕರಿಗೆ ಸಚಿವ ಸ್ಥಾನ ನೀಡದೇ ದ್ರೋಹ ಮಾಡಲಾಗಿದೆ ಎಂದು ಆರೋಪಿಸಿದರು. ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಐದು ವರ್ಷಗಳ ಪೂರ್ಣಾವಧಿಗೆ…

ಮಾದಿಗ ಸಮುದಾಯಕ್ಕೆ ಸಿಗದ ಸಚಿವ ಸ್ಥಾನ: ಪ್ರತಿಭಟನೆ
ಮಂಡ್ಯ

ಮಾದಿಗ ಸಮುದಾಯಕ್ಕೆ ಸಿಗದ ಸಚಿವ ಸ್ಥಾನ: ಪ್ರತಿಭಟನೆ

June 8, 2018

ಕೆ.ಆರ್.ಪೇಟೆ: ಸಮ್ಮಿಶ್ರ ಸರ್ಕಾರದಲ್ಲಿ ಮಾದಿಗ(ಆದಿಜಾಂಬವ) ಸಮುದಾಯದ ನಾಯಕರಿಗೆ ಸಚಿವ ಸ್ಥಾನ ನೀಡದ ಕ್ರಮ ಖಂಡಿಸಿ ತಾಲೂಕು ಮಾದಿಗ ಮೀಸಲಾತಿ ಹೋರಾಟ ಸಮಿತಿ ಹಾಗೂ ಡಾ.ಬಾಬು ಜಗಜೀವನರಾಂ ಸಂಘಟನೆಗಳ ಒಕ್ಕೂಟದ ಸದಸ್ಯರು ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸಮುದಾಯದ ಕಾಂಗ್ರೆಸ್ ಹಿರಿಯ ನಾಯಕರಾದ ಸಂಸದ ಕೆ.ಹೆಚ್.ಮುನಿಯಪ್ಪ ಪುತ್ರಿ ರೂಪಾ ಶಶಿಧರ್‍ಗೆ ಕಡೇ ಗಳಿಗೆಯಲ್ಲಿ ಸಚಿವ ಸ್ಥಾನ ನೀಡದೇ ವಂಚಿಸಲಾಗಿದೆ. ಹಾಗೆಯೇ ಉತ್ತರ ಕರ್ನಾಟಕ ಭಾಗದ ಆರ್.ಬಿ.ತಿಮ್ಮಾಪೂರ್ ಅಥವಾ ಮೈಸೂರಿನ ಪ್ರಭಾವಿ ನಾಯಕ ಧರ್ಮಸೇನಾ ಅವರಿಗಾದರೂ ಸಚಿವ…

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂತ್ರಿ ಮಂಡಲಕ್ಕೆ 25 ಸಚಿವರ ಸೇರ್ಪಡೆ
ಮೈಸೂರು

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂತ್ರಿ ಮಂಡಲಕ್ಕೆ 25 ಸಚಿವರ ಸೇರ್ಪಡೆ

June 7, 2018

 ಜೆಡಿಎಸ್‍ನಿಂದ ಜಿ.ಟಿ. ದೇವೇಗೌಡ, ಸಿ.ಎಸ್. ಪುಟ್ಟರಾಜು, ಸಾರಾ ಮಹೇಶ್, ಡಿ.ಸಿ. ತಮ್ಮಣ್ಣ, ಹೆಚ್.ಡಿ. ರೇವಣ್ಣ, ಬಿಎಸ್‍ಪಿಯ ಎನ್. ಮಹೇಶ್ ಸೇರಿ 10, ಕಾಂಗ್ರೆಸ್‍ನಿಂದ ಪುಟ್ಟರಂಗಶೆಟ್ಟಿ, ಡಿ.ಕೆ. ಶಿವಕುಮಾರ್ ಸೇರಿ 15 ಮಂದಿ ಸಚಿವರು ನೂತನ ಸಚಿವರಿಗೆ ರಾಜಭವನ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ವಾಲಾ  ಪ್ರಿಯಾಂಕ ಖರ್ಗೆ ಅತ್ಯಂತ ಕಿರಿಯ, ಮನಗೂಳಿ ಅತ್ಯಂತ ಹಿರಿಯ ಸಚಿವರು! ಒಕ್ಕಲಿಗರ ಪ್ರಾಬಲ್ಯ ಉಳಿಸಿಕೊಂಡ ಜೆಡಿಎಸ್ ಬೆಂಗಳೂರು: ಭಿನ್ನ ಮತದ ಬೇಗುದಿ ನಡುವೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ…

ಆಪರೇಷನ್ ಕಮಲದಿಂದ ಕಂಗೆಟ್ಟು ಕಾಂಗ್ರೆಸ್‍ನ ನಿಷ್ಠಾವಂತ ಹಿರಿಯರ ತಲೆದಂಡ
ಮೈಸೂರು

ಆಪರೇಷನ್ ಕಮಲದಿಂದ ಕಂಗೆಟ್ಟು ಕಾಂಗ್ರೆಸ್‍ನ ನಿಷ್ಠಾವಂತ ಹಿರಿಯರ ತಲೆದಂಡ

June 7, 2018

ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲಕ್ಕೆ ಬೆದರಿದ ಕಾಂಗ್ರೆಸ್, ತನ್ನ ಕೆಲವು ನಿಷ್ಠಾವಂತ ಮತ್ತು ಹಿರಿಯ ಸದಸ್ಯರ ತಲೆದಂಡ ತೆರಬೇಕಾಯಿತು. ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಮುಖ ಖಾತೆ ನಿರ್ವಹಿಸಿದ್ದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ರೋಷನ್ ಬೇಗ್, ತನ್ವೀರ್ ಸೇಠ್, ದಿನೇಶ್ ಗುಂಡೂರಾವ್, ಶಾಮ ನೂರು ಶಿವಶಂಕರಪ್ಪ, ಹೆಚ್.ಕೆ.ಪಾಟೀಲ್, ಈಶ್ವರ ಖಂಡ್ರೆ, ಎಂ.ಕೃಷ್ಣಪ್ಪ, ಸತೀಶ್ ಜಾರಕಿ ಹೊಳಿ ಸೇರಿದಂತೆ ಪ್ರಮುಖರಿಗೆ ಮಂತ್ರಿ ಯಾಗಲು ಅವಕಾಶ ನೀಡಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪೂರ್ಣಾವಧಿಗೆ ಉಳಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ವರಿಷ್ಠರು, ಹಿರಿಯರಿಗೆ…

70 ವರ್ಷಗಳ ಬಳಿಕ ಪಾಂಡವಪುರಕ್ಕೆ ಶಾಪ ವಿಮೋಚನೆ!
ಮಂಡ್ಯ

70 ವರ್ಷಗಳ ಬಳಿಕ ಪಾಂಡವಪುರಕ್ಕೆ ಶಾಪ ವಿಮೋಚನೆ!

June 7, 2018

ಮೇಲುಕೋಟೆಗೆ ಪ್ರಥಮ ಬಾರಿಗೆ ಮಂತ್ರಿಗಿರಿ- ಕಳಚಿದ ಸಚಿವ ಸ್ಥಾನವಿಲ್ಲದ ಕ್ಷೇತ್ರವೆಂಬ ಹಣೆಪಟ್ಟಿ ಸಕ್ಕರೆ ನಾಡಿಗೆ ಡಬಲ್ ಧಮಾಕ- ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣಗೆ ಸಚಿವ ಸ್ಥಾನ ನಾಗಯ್ಯ ಲಾಳನಕೆರೆ ಮಂಡ್ಯ: ಇದು ಪಾಂಡವಪುರ ಅಲಿಯಾಸ್ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ರಾಜಕೀಯ ವೃತ್ತಾಂತ. ಸ್ವಾತಂತ್ರ್ಯ ಬಂದ 70 ವರ್ಷಗಳ ಬಳಿಕ ಇದೀಗ ಶಾಪವಿಮೋಚನೆ ಪಡೆದ ಕ್ಷೇತ್ರ ವೆಂಬ ಕೀರ್ತಿಗೆ ಭಾಜನವಾಗುತ್ತಿರುವ ಪಾಂಡವಪುರ ರಾಜಕೀಯ ಚಿತ್ರಣ!ವಿಧಾನಸಭಾ ಕ್ಷೇತ್ರವಾಗಿದ್ದ ಪಾಂಡವ ಪುರ. 2008ರಲ್ಲಿ ನಡೆದ ಕ್ಷೇತ್ರ ವಿಂಗಡಣೆ ಯಿಂದಾಗಿ ಮೇಲುಕೋಟೆ ಕ್ಷೇತ್ರವಾಗಿ ನಾಮಕರಣಗೊಂಡಿತು….

ಮೊದಲ ಹಂತದಲ್ಲಿ ಜಿಟಿಡಿ, ರೇವಣ್ಣ, ಪುಟ್ಟರಾಜು, ಬಂಡೆಪ್ಪ, ಫಾರೂಕ್ ಇತರರಿಗೆ ಜೆಡಿಎಸ್‍ನಿಂದ ಸಚಿವರಾಗುವ ಯೋಗ
ಮೈಸೂರು

ಮೊದಲ ಹಂತದಲ್ಲಿ ಜಿಟಿಡಿ, ರೇವಣ್ಣ, ಪುಟ್ಟರಾಜು, ಬಂಡೆಪ್ಪ, ಫಾರೂಕ್ ಇತರರಿಗೆ ಜೆಡಿಎಸ್‍ನಿಂದ ಸಚಿವರಾಗುವ ಯೋಗ

June 5, 2018

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಹು ಅಂತರದಿಂದ ಪರಾಭವಗೊಳಿಸಿದ ಜಿ.ಟಿ. ದೇವೇಗೌಡ, ಹೆಚ್.ಡಿ. ರೇವಣ್ಣ, ಸಿ.ಎಸ್. ಪುಟ್ಟರಾಜು ಸೇರಿದಂತೆ 24 ಮಂದಿಯನ್ನು ಬುಧವಾರ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಎಂತಹ ಸನ್ನಿವೇಶದಲ್ಲೂ ಪಕ್ಷದಲ್ಲೇ ಗುರುತಿಸಿಕೊಂಡಿರುವ ಕುರುಬ ಸಮು ದಾಯದ ಬಂಡೆಪ್ಪ ಕಾಶಂಪೂರ್ ಅವ ರಿಗೆ ಮಂತ್ರಿಗಿರಿ ನೀಡಲು ನಿರ್ಧರಿಸಿರುವು ದರಿಂದ ವಿಶ್ವನಾಥ್ ಅವರಿಗೆ ಮೊದಲ ಸುತ್ತಿನಲ್ಲಿ ಅವಕಾಶ ದೊರೆಯುತ್ತಿಲ್ಲ. ಜೆಡಿಎಸ್ ವತಿಯಿಂದ ವಿಧಾನಸಭೆಗೆ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಆಯ್ಕೆಗೊಳ್ಳದಿದ್ದರೂ, ಇತ್ತೀಚೆಗೆ ಪರಿಷತ್ತಿಗೆ…

ಜೂನ್ 6ರಂದು ಸಂಪುಟ ವಿಸ್ತರಣೆ
ಮೈಸೂರು

ಜೂನ್ 6ರಂದು ಸಂಪುಟ ವಿಸ್ತರಣೆ

June 2, 2018

ಬೆಂಗಳೂರು: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲವನ್ನು ಜೂ. 6 (ಬುಧವಾರ)ರ ಮಧ್ಯಾಹ್ನ 2 ಗಂಟೆಗೆ ವಿಸ್ತರಿಸಲಿದ್ದಾರೆ. ಸರ್ಕಾರ ರಚನೆ ಮಾಡಿ ಹಲವು ದಿನದ ನಂತರ ಮೈತ್ರಿ ಪಕ್ಷಗಳು ಮಂತ್ರಿಮಂಡಲಕ್ಕೆ ತಮ್ಮ ಸದಸ್ಯರ ಆಯ್ಕೆ ಮತ್ತು ಖಾತೆ ಹಂಚಿಕೆ ವಿಷಯದಲ್ಲಿ ಸಫಲರಾಗಿದ್ದಾರೆ. ಉಭಯ ಪಕ್ಷಗಳ ಮುಖಂಡರು ಸುದೀರ್ಘ ಸಭೆಯ ನಂತರ ಸಂಜೆ ಮೈತ್ರಿ ಪಕ್ಷದ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪು-ರೇಷೆ ಹಾಗೂ ಸಮನ್ವಯ ಸಮಿತಿ ಕುರಿತಂತೆ ಮಾಹಿತಿ…

ಸಚಿವ ಸಂಪುಟ ವಿಸ್ತರಣೆ, ಖಾತೆ  ಸಂಬಂಧ ಇಂದು ಅಂತಿಮ ನಿರ್ಧಾರ: ರೇವಣ್ಣ-ಡಿಕೆಶಿ ನಡುವೆ ವಾಕ್ಸಮರ
ಮೈಸೂರು

ಸಚಿವ ಸಂಪುಟ ವಿಸ್ತರಣೆ, ಖಾತೆ  ಸಂಬಂಧ ಇಂದು ಅಂತಿಮ ನಿರ್ಧಾರ: ರೇವಣ್ಣ-ಡಿಕೆಶಿ ನಡುವೆ ವಾಕ್ಸಮರ

June 1, 2018

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾಳೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಗಳಿವೆ. ಈ ಸಂಬಂಧ ಇಂದು ಐಷಾರಾಮಿ ಹೋಟೆಲೊಂದರಲ್ಲಿ ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಸಹ ಪಾಲ್ಗೊಂಡಿದ್ದರು. ಸಭೆಯ ಮುಕ್ತಾಯದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ಫಲಪ್ರದ ವಾಗಿದೆ. ದೆಹಲಿ ಮುಖಂಡರ ಮಾತು ಕತೆಯ ನಂತರ ಅಂತಿಮಗೊಳ್ಳಲಿದೆ. ನಾಳೆ ನಾನು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ…

1 2 3
Translate »