Tag: Cauvery Hospital

ಮನುಕುಲದ ಒಳಿತಿಗಾಗಿ ವೈದ್ಯಕೀಯ-ಇಂಜಿನಿಯರಿಂಗ್ ಕ್ಷೇತ್ರ ಕೈಜೋಡಿಸಲಿ: ಕರಾಮುವಿ ಕುಲಪತಿ ವಿದ್ಯಾಶಂಕರ್ ಅಭಿಪ್ರಾಯ
ಮೈಸೂರು

ಮನುಕುಲದ ಒಳಿತಿಗಾಗಿ ವೈದ್ಯಕೀಯ-ಇಂಜಿನಿಯರಿಂಗ್ ಕ್ಷೇತ್ರ ಕೈಜೋಡಿಸಲಿ: ಕರಾಮುವಿ ಕುಲಪತಿ ವಿದ್ಯಾಶಂಕರ್ ಅಭಿಪ್ರಾಯ

January 25, 2020

ಮೈಸೂರು: ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಮತ್ತು ಶಸ್ತ್ರಚಿಕಿತ್ಸಾ ತಜ್ಞರಿಗಾಗಿ ಮೈಸೂರಿನ ಕಾವೇರಿ ಹಾರ್ಟ್ ಅಂಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಗುದನಾಳದ ಕ್ಯಾನ್ಸರ್ ಮತ್ತು ಜಿಐ ಸ್ಟೇಪ್ಲರ್ ಚಿಕಿತ್ಸಾ ವಿಧಾನದ ಬಗೆಗೆ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಲಾಯಿತು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಯ ವೈದ್ಯಕೀಯ ಪಿಜಿ ವಿದ್ಯಾರ್ಥಿಗಳು ಮತ್ತು ಶಸ್ತ್ರಚಿಕಿತ್ಸಕರಿಗಾಗಿ ವೈದ್ಯ ಶಿಕ್ಷಣದ ಮುಂದುವರಿದ ಭಾಗವಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ರ್ಯಾಡಿಸನ್ ಬ್ಲ್ಯೂ ಹೋಟೆಲ್‍ನಲ್ಲಿ ನಡೆದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿ ಯಾಗಿದ್ದ ಕರ್ನಾಟಕ ರಾಜ್ಯ ಮುಕ್ತ…

ಸಾವಿರಾರು ಜೀವ ಉಳಿಸುವ ಜಾಗತಿಕ ಹುದ್ದೆ ದಾದಿಯರದ್ದು
ಮೈಸೂರು

ಸಾವಿರಾರು ಜೀವ ಉಳಿಸುವ ಜಾಗತಿಕ ಹುದ್ದೆ ದಾದಿಯರದ್ದು

May 18, 2019

ಮೈಸೂರು: ನರ್ಸಿಂಗ್ ಹುದ್ದೆ ಸಾವಿರಾರು ಜೀವಗಳನ್ನು ಉಳಿಸುವ ಜಾಗತಿಕ ಹುದ್ದೆಯಾಗಿದೆ ಎಂದು ಕಾವೇರಿ ಆಸ್ಪತ್ರೆ ನಿರ್ದೇಶಕ ಡಾ.ಚಂದ್ರ ಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಕುವೆಂಪುನಗರದ ಬಿಜಿಎಸ್ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ `ಅಂತಾರಾಷ್ಟ್ರೀಯ ದಾದಿ ಯರ ದಿನ’ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಜಾಗತಿಕ ಮಟ್ಟದಲ್ಲಿ ನರ್ಸಿಂಗ್ ಹುದ್ದೆಗೆ ತನ್ನದೇ ಆದ ಮನ್ನಣೆ ಹಾಗೂ ಗೌರವವಿದೆ. ಯಾವುದೇ ಆಸ್ಪತ್ರೆ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾ ದರೆ ದಾದಿಯರು ಆಸ್ಪತ್ರೆಯ ಬೆನ್ನೆಲು ಬಾಗಿ ನಿಂತು ಸೇವೆ ಸಲ್ಲಿಸುತ್ತಾರೆ. ಆರೋಗ್ಯ ಸೇವೆ ಉತ್ತಮವಾಗಿರಬೇಕಾದರೆ…

Translate »