ಬೆಂಗಳೂರು: ರಾಜ್ಯ ಸರ್ಕಾರದ ವಿರೋಧದ ನಡುವೆಯೂ ಕಾವೇರಿ ನದಿ ನೀರು ಹಂಚಿಕೆಗಾಗಿ ಕೇಂದ್ರ ಸರ್ಕಾರವು 9 ಮಂದಿ ಇರುವ ಕಾವೇರಿ ನೀರು ನಿರ್ವ ಹಣಾ ಮಂಡಳಿಯನ್ನು ರಚಿಸಿದೆ. ಈ ಸಂಬಂಧ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯವು ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಇಂಜಿನಿಯರ್ ನವೀನ್ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಮತ್ತೋರ್ವ ಮುಖ್ಯ ಇಂಜಿನಿಯರ್ ಕೆ.ಎಸ್.ಗೋಯಲ್ ಅವರನ್ನು ಸದಸ್ಯ…
ಮೈಸೂರು
ಹತ್ತು ದಿನಕ್ಕೊಮ್ಮೆ ತಮಿಳ್ನಾಡಿಗೆ ಕಾವೇರಿ ನೀರು ಕೇಂದ್ರದ ನಿರ್ಣಯಕ್ಕೆ ಸಿಎಂ ಕುಮಾರಸ್ವಾಮಿ ತೀವ್ರ ಆಕ್ಷೇಪ
June 19, 2018ಬೆಂಗಳೂರು: ರಾಜ್ಯದ ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿ ಹತ್ತು ದಿನಕ್ಕೊಮ್ಮೆ ನೀರು ಬಿಡಬೇಕೆಂಬ ಕೇಂದ್ರದ ನಿರ್ಣಯಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರನ್ನು ದೆಹಲಿಯಲ್ಲಿಂದು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಕಾವೇರಿ ನಿರ್ವ ಹಣಾ ಮಂಡಳಿ ರಚಿಸಿ, ರಾಜ್ಯಕ್ಕೆ ಮತ್ತು ರೈತರಿಗೆ ಮಾರಕವಾಗುವಂತಹ ಕೆಲವು ನಿರ್ಣಯ ಕೈಗೊಂಡಿದ್ದಾರೆ. ಕಾವೇರಿ ನಿರ್ವ ಹಣಾಮಂಡಳಿಗಿರುವ ಕೆಲವು ಅಧಿಕಾರ ಮೊಟಕು ಇಲ್ಲವೇ ನಿರ್ಣಯಗಳಲ್ಲಿ…