Tag: Cauvery

ಕಾವೇರಿ ಸ್ವಚ್ಛತೆ ಜಾಗೃತಿಗಾಗಿ ಜೂ.5ರಂದು  ಮೈಸೂರಿಂದ ಶ್ರೀರಂಗಪಟ್ಟಣದವರೆಗೆ ಜಾಥಾ
ಮೈಸೂರು

ಕಾವೇರಿ ಸ್ವಚ್ಛತೆ ಜಾಗೃತಿಗಾಗಿ ಜೂ.5ರಂದು  ಮೈಸೂರಿಂದ ಶ್ರೀರಂಗಪಟ್ಟಣದವರೆಗೆ ಜಾಥಾ

May 31, 2018

ಮೈಸೂರು: ಕನ್ನಡನಾಡಿನ ಜೀವನದಿಯಾಗಿರುವ ಕಾವೇರಿ ನದಿಯ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಜೂ.5ರಂದು ಬೆಳಿಗ್ಗೆ 6.30ಕ್ಕೆ ಮೈಸೂರಿನಿಂದ ಶ್ರೀರಂಗಪಟ್ಟಣದವರೆಗೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.5ರಂದು ಬೆಳಿಗ್ಗೆ 6.30ಕ್ಕೆ ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಸುತ್ತೂರು ಕ್ಷೇತ್ರ ಶ್ರೀ ಶಿವರಾತ್ರೀ ದೇಶಿಕೇಂದ್ರ ಸ್ವಾಮೀಜಿ ಅವರು ಕಾಲ್ನಡಿಗೆಗೆ…

ಕಾವೇರಿ ನದಿಗೆ ಜೀವಂತ ವ್ಯಕ್ತಿ ಶಾಸನಬದ್ಧ ಸ್ಥಾನಮಾನಕ್ಕೆ ಆಗ್ರಹ
ಮೈಸೂರು

ಕಾವೇರಿ ನದಿಗೆ ಜೀವಂತ ವ್ಯಕ್ತಿ ಶಾಸನಬದ್ಧ ಸ್ಥಾನಮಾನಕ್ಕೆ ಆಗ್ರಹ

May 26, 2018

ಮೈಸೂರು:  ಕಾವೇರಿ ನದಿಗೆ ಜೀವಂತ ವ್ಯಕ್ತಿಯ ಶಾಸನಬದ್ಧ ಸ್ಥಾನಮಾನ ಕಲ್ಪಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ(ಸಿಎನ್‍ಸಿ), ತಲಕಾವೇರಿಯಿಂದ ಪೂಂಪ್‍ಹಾರ್‍ವರೆಗೆ ವಾಹನ ಜಾಥಾದೊಂದಿಗೆ ‘ಚಾರಿತ್ರಿಕ ಕಾವೇರಿ ಯಾತ್ರೆ’ ಆರಂಭಿಸಿದೆ. ಜೀವನದಿ ಕಾವೇರಿಯ ಉಗಮ ಸ್ಥಾನವಾದ ಕೊಡಗಿನ ತಲಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ನಿನ್ನೆ(ಮೇ 24) ಆರಂಭಗೊಂಡಿರುವ ಯಾತ್ರೆ ಇಂದು ಮೈಸೂರಿಗೆ ತಲುಪಿದ್ದು, ಇಲ್ಲಿನ ಪತ್ರಕರ್ತರ ಭವನದಲ್ಲಿ ಸಿಎನ್‍ಸಿ ಸಂಘಟನೆಯ ಸಂಚಾಲಕ ಎನ್.ಯು.ನಾಚಪ್ಪ ಅವರು ಸುದ್ದಿಗೋಷ್ಟಿ ನಡೆಸಿ, ಯಾತ್ರೆಯ ಮಾರ್ಗ ಹಾಗೂ ಉದ್ದೇಶವನ್ನು ವಿವರಿಸಿದರು. ಭರತ ವರ್ಷದ ವೇದ…

1 2
Translate »