ಮೋದಿಯವರ ಮೇಲೆ ಪ್ರಭಾವ ಬಳಸಿ ರಾಜ್ಯದ ಜನತೆ ಹಿತ ಕಾಪಾಡಲಿ ಹೆಚ್ಡಿಕೆ ನಮ್ ಸಿಎಂ ಎನ್ನೋ ಜಮೀರ್ ಹೇಳಿಕೆಯಲ್ಲಿ ತಪ್ಪೇನಿದೆ: ಸಿಆರ್ಎಸ್ ಮಂಡ್ಯ: ಕರ್ನಾಟಕ ಮತ್ತು ತಮಿಳುನಾಡು ನಡುವೆ ಹಲವು ದಶಕ ಗಳಿಂದ ನೆನೆಗುದಿಗೆ ಬಿದ್ದಿರುವ ಕಾವೇರಿ ವಿವಾದವನ್ನು ಬಗೆಹರಿಸಲು ನೀರಾವರಿ ತಜ್ಞರೆನಿಸಿಕೊಂಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ಎನ್.ಚಲುವರಾಯ ಸ್ವಾಮಿ ಹೇಳಿದರು. ನಗರಸಭೆ ಅಧ್ಯಕ್ಷ ದಿವಂಗತ ಹೊಸಹಳ್ಳಿ ಬೋರೇಗೌಡರ ಕುಟುಂಬಕ್ಕೆ ಸಾಂತ್ವನ ಹೇಳಲು ನಗರಕ್ಕಿಂದು ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು….